ವಿದ್ಯಾನಗರ ರಸ್ತೆ ಡೇಂಜರ್, ಇನ್ನಷ್ಟು ಜೀವ ಹೋಗುತ್ತೆ ಹುಷಾರ್, ಇಲ್ಲಿ ಏನೇನೆಲ್ಲ ಸಮಸ್ಯೆ ಇದೆ?
ಶಿವಮೊಗ್ಗ: ವಿದ್ಯಾನಗರದಲ್ಲಿ ಹಾದು ಹೋಗಿರುವ ಬಿ.ಹೆಚ್.ರಸ್ತೆ ದಿನೇದಿನೆ ಡೇಂಜರಸ್ ಆಗಿ ರೂಪುಗೊಳ್ಳುತ್ತಿದೆ. ಈ ಡಬಲ್ ರೋಡ್ನಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾಗಿದೆ. » ಘಟನೆ 1 ನವೆಂಬರ್ 11: ಬೈಕ್ನಲ್ಲಿ ತೆರಳುತ್ತಿದ್ದ ಮಣಿಕಂಠ (22) ಎಂಬುವವರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಣಿಕಂಠ ಸಾವನ್ನಪ್ಪಿದ್ದಾರೆ. ವಿದ್ಯಾನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಎದುರಿಗೆ ಘಟನೆ ಸಂಭವಿಸಿದೆ. » ಘಟನೆ 2 ಅಕ್ಟೋಬರ್ 9: ಎಸ್ಬಿಐ ಬ್ಯಾಂಕ್ ಬಳಿ … Read more