ವಿದ್ಯಾನಗರದಲ್ಲಿ ರೈಲ್ವೆ ಮೇಲ್ಸೇತುವೆ ಪಕ್ಕದಲ್ಲಿ ಕೆಳ ಸೇತುವೆಗೆ ಒತ್ತಾಯ, ಕಾರಣವೇನು?

220224 Protest for Underpass In Shimoga

SHIVAMOGGA LIVE NEWS | 22 FEBRUARY 2024 SHIMOGA : ವಿದ್ಯಾನಗರದ 14ನೇ ವಾರ್ಡ್‌ ರೈಲ್ವೆ ಕೆಳ ಸೇತುವೆ ನಿರ್ಮಾಣ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಪ್ರತಿಪಕ್ಷದ ಮಾಜಿ ನಾಯಕಿ ಯಮುನಾ ರಂಗೇಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸ್ಥಳೀಯರು ಪ್ರತಿಭಟನೆ ನಡೆಸಿದರು. 14ನೇ ವಾರ್ಡ್‌ ವಿದ್ಯಾನಗರ ಹಾಗೂ ಹೊಳೆಹೊನ್ನೂರು ರಸ್ತೆ ಈ ಭಾಗದಲ್ಲಿ ಮೇಲೆತುವೆ ನಿರ್ಮಾಣವಾಗಿದೆ. ಆದರೆ, ಈ ಕಾಮಗಾರಿ ಟೆಂಡರ್‌ನಲ್ಲಿಯೇ ಚಿಕ್ಕಲ್, ಗುರುಪುರ, ಶಾಂತಮ್ಮ ಲೇಔಟ್, ಹೊಳೆಹೊನ್ನೂರು ರಸ್ತೆ, ಗರುಡ ಲೇಔಟ್ … Read more

ಮಟಮಟ ಮಧ್ಯಾಹ್ನ ಮನೆಗೆ ನುಗ್ಗಿದ ಕಳ್ಳ, ಹೊರಬಂದು ಚಿಲಕ ಹಾಕಿದ ಮಹಿಳೆ, ಜನ ಮನೆಯೊಳಗೆ ಹೋದಾಗ ಕಾದಿತ್ತು ಶಾಕ್

Vidyanagara-Smart-city-board

SHIVAMOGGA LIVE NEWS | 12 FEBRUARY 2024 SHIMOGA : ಮಧ್ಯಾಹ್ನದ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳನೊಬ್ಬ ವ್ಯಾನಿಟಿ ಬ್ಯಾಗಿನಿಲ್ಲಿ ಇಟ್ಟಿದ್ದ 50 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾನೆ. ಮನೆಯಲ್ಲಿದ್ದ ಮಹಿಳೆ ಕಳ್ಳನನ್ನು ಗಮನಿಸಿ ಹೊರಗೆ ಓಡಿ ಬಂದು ಚಿಲಕ ಹಾಕಿ ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದವರು ಒಳ ಹೋಗಿ ಹುಡುಕಿದಾಗ ಕಳ್ಳ ಮನೆಯ ಹೆಂಚು ತೆಗೆದು ಪರಾರಿಯಾಗಿದ್ದಾನೆ. ಶಿವಮೊಗ್ಗದ ವಿದ್ಯಾನಗರದಲ್ಲಿ 7ನೇ ಅಡ್ಡರಸ್ತೆಯ ವೆಂಕಟೇಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ವೆಂಕಟೇಶ್‌ ಅವರು ತಮ್ಮ … Read more

ಶಿವಮೊಗ್ಗ ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮ ದಿಢೀರ್‌ ರದ್ದು, ಕಾರಣವೇನು?

Vidyanagara-Railway-Over-bridge-shimoga

SHIVAMOGGA LIVE NEWS | 10 FEBRUARY 2024 SHIMOGA : ಇವತ್ತು ನಿಗದಿಯಾಗಿದ್ದ ವಿದ್ಯಾನಗರದಲ್ಲಿನ ವೃತ್ತಾಕಾರದ ರೈಲ್ವೆ ಮೇಲ್ಸೆತುವೆ ಉದ್ಘಾಟನೆ ಕಾರ್ಯಕ್ರಮ ದಿಢೀರ್‌ ರದ್ದಾಗಿದೆ. ಇದು ಚರ್ಚೆಗೆ ಕಾರಣವಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ ಉದ್ಘಾಟನೆಗೆ ಸಮಯ ನಿಗದಿಯಾಗಿತ್ತು. ಸಚಿವ ಮಧು ಬಂಗಾರಪ್ಪ ಅವರ ಪ್ರವಾಸದ ಪಟ್ಟಿಯಲ್ಲಿ ಸೇತುವೆ ಉದ್ಘಾಟನೆಯ ಸಮಯ ತಿಳಿಸಲಾಗಿತ್ತು. ಫೆ.10ರಂದು ಬೆಳಗ್ಗೆ 9 ಗಂಟೆಗೆ ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮ ಎಂದು ಪ್ರಕಟಿಸಲಾಗಿತ್ತು. ಅಂತಿಮ ಸಿದ್ಧತೆ ಭರದಿಂದ ಸಾಗಿತ್ತು … Read more

ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಬಳಿ ಡಿವೈಡರ್‌ ತೆರವಿಗೆ ಮಾಜಿ ಕಾರ್ಪೊರೇಟರ್‌ಗಳ ಆಗ್ರಹ

Mahanagara-Palike-formers-members-visit-vidyanagara-bridge-divider.

SHIVAMOGGA LIVE NEWS | 7 FEBRUARY 2024 SHIMOGA : ವಿದ್ಯಾನಗರದ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಬೆನ್ನಿಗೆ ಎನ್‌ಸಿಸಿ ಕಚೇರಿ ಮುಂಭಾಗ ಬಿ.ಹೆಚ್‌.ರಸ್ತೆಯಲ್ಲಿ ಡಿವೈಡರ್‌ ವಿಸ್ತರಿಸಲಾಗಿದೆ. ಇದರಿಂದ ರೋಟರಿ ಚಿತಾಗಾರ ಮತ್ತು ಪಕ್ಕದ ಬಡಾವಣೆಗಳಿಗೆ ತೆರಳುವವರಿಗೆ ಸಮಸ್ಯೆ ಉಂಟಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಪಕ್ಷದ ಮಾಜಿ ಸದಸ್ಯರ ನಿಯೋಗ ಇವತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ ಪಾಲಿಕೆ ಮಾಜಿ ಸದಸ್ಯರು ಹೆಚ್ಚುವರಿಯಾಗಿ … Read more

ವಿದ್ಯಾನಗರ ಮೇಲ್ಸೇತುವೆಗೆ ಬಿ.ಹೆಚ್‌.ರಸ್ತೆಯಲ್ಲಿ ಡಿವೈಡರ್‌ ರೆಡಿ, ಸವಳಂಗ ರಸ್ತೆ ಫ್ಲೈ ಓವರ್‌ ಪರಿಶೀಲಿಸಿದ ಎಂಪಿ

Vidyanagara-Railway-bridge-final-stage

SHIVAMOGGA LIVE NEWS | 25 JANUARY 2024 SHIMOGA : ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ವಾಹನಗಳ ಸರಾಗ ಸಂಚಾರಕ್ಕೆ ಬಿ.ಹೆಚ್‌.ರಸ್ತೆಗೆ ಸಂಪರ್ಕ ಕಲ್ಪಿಸುವೆಡೆ ಡಿವೈಡರ್‌ ನಿರ್ಮಿಸಲಾಗುತ್ತಿದೆ. ಹೊಳೆಹೊನ್ನೂರು ರಸ್ತೆಗೆ ನೇರವಾಗಿ ಸಂಪರ್ಕ ಕಲ್ಪಿಸಲು ವೃತ್ತಾಕಾರದ ಮೇಲ್ಸೇತುವೆ ನಿರ್ಮಿಸಲಾಗಿದೆ. ಕಾಮಗಾರಿ ಕೊನೆ ಹಂತಕ್ಕೆ ತಲುಪಿದೆ. ಸೇತುವೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಡಿವೈಡರ್‌ಗಳನ್ನು ನಿರ್ಮಿಸಲಾಗುತ್ತಿದೆ. ಸೇತುವೆಯಿಂದ ಕೆಳಗಿಳಿದು ಬರುವ ವಾಹನಗಳು ಬಿ.ಹೆಚ್‌.ರಸ್ತೆಯ ಎಡ ಭಾಗಕ್ಕೆ ಸಂಚರಿಸಲು ಪ್ರತ್ಯೇಕ ಡಿವೈಡರ್‌ … Read more

ಸಹ್ಯಾದ್ರಿ ಕಾಲೇಜು ಎದುರು ಅಂಗಡಿಯಲ್ಲಿ ಬೆಂಕಿ, ಸುಟ್ಟು ಕರಕಲಾಯ್ತು ದಿನಸಿ

incident-at-vidyanagara-shop-in-Shimoga.

SHIVAMOGGA LIVE NEWS | 13 NOVEMBER 2023 SHIMOGA : ಆಕಸ್ಮಿಕವಾಗಿ ಬೆಂಕಿಗೆ ದಿನಸಿ ಅಂಗಡಿಯಲ್ಲಿ ವಸ್ತುಗಳು ಸುಟ್ಟು ಕರಕಲಾಗಿವೆ. ವಿದ್ಯಾನಗರದಲ್ಲಿ ಸೋಮವಾರ ಬೆಳಗಿನ ಜಾವ ಘಟನೆ ಸಂಭವಿಸಿದೆ. ಸಹ್ಯಾದ್ರಿ ಕಾಲೇಜು ಮುಂಭಾಗ ಇರುವ ಸಮ್ಮುಬಂದ್‌ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗಿನ ಜಾವ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿ ವಿಚಾರ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ … Read more

ವಿದ್ಯಾನಗರ ಮೇಲ್ಸೇತುವೆ ಕಾಮಗಾರಿ ಕೊನೆ ಹಂತಕ್ಕೆ, ಶಿವಮೊಗ್ಗ – ಚಿತ್ರದುರ್ಗ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲು

Vidyanagara-Railway-Over-Bridge-work-in-Shimoga-city.

SHIVAMOGGA LIVE NEWS | 10 OCTOBER 2023 SHIMOGA : ವಿದ್ಯಾನಗರದ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ ‍(Flyover) ನಿರ್ಮಾಣ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಕಾಮಗಾರಿ ಬಹುತೇಕ ಕೊನೆಯ ಹಂತಕ್ಕೆ ತಲುಪಿದೆ. ಸ್ಟೀಲ್‌ ಕಾಂಪೋಸಿಟ್‌ ಅಳವಡಿಕೆ ಕಾರ್ಯ ಆರಂಭಾಗಿದೆ. ಸ್ಟೀಲ್‌ ಕಾಂಪೋಸಿಟ್‌ ಅನ್ನು ಸೇತುವೆಯ ಎತ್ತರಕ್ಕೆ ಎತ್ತರಿಸಿ ನಿಲ್ಲಿಸಲಾಗಿದೆ. ಈಗ ಅದನ್ನು ಸೇತುವೆಯ ಎರಡು ಬದಿಯಲ್ಲಿ ಇರಿಸಬೇಕಿದೆ. ನವೆಂಬರ್‌ ತಿಂಗಳ ಮೊದಲ ವಾರದಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ. ವಾಹನಗಳ ಮಾರ್ಗ ಬದಲಾವಣೆ ಸ್ಟೀಲ್ ಕಾಂಪೋಸಿಟ್ ಅಳವಡಿಕೆ ಕಾರ್ಯದ … Read more

ಶಿವಮೊಗ್ಗದ ವಿದ್ಯಾನಗರದಲ್ಲಿ ವ್ಯಕ್ತಿಯ ಕೊಲೆ, ಘಟನೆಗೆ ಕಾರಣವೇನು?

Vidyanagara-Smart-city-board

SHIVAMOGGA LIVE | 30 JULY 2023 SHIMOGA : ಕ್ಷುಲಕ ವಿಚಾರಕ್ಕೆ ನಡೆದ ಜಗಳ (Altercation) ಕೊಲೆಯಲ್ಲಿ ಅಂತ್ಯವಾಗಿದೆ. ಬೆಳಗ್ಗೆ ಚರಂಡಿ ಬಳಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದ ವಿದ್ಯಾನಗರದ 5ನೇ ತಿರುವಿನ ಸುಭಾಷ್‌ ನಗರದಲ್ಲಿ ಘಟನೆ ಸಂಭವಿಸಿದೆ. ಜ್ಞಾನೇಶ್ವರ್‌ (43) ಮೃತ ವ್ಯಕ್ತಿ. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಜ್ಞಾನೇಶ್ವರ್‌ ಸವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಶನಿವಾರ ವಿದ್ಯಾನಗರದ 5ನೇ ತಿರುವಿನಲ್ಲಿರುವ ಸಂಬಂಧಿಯ ಮನೆಗೆ ಜ್ಞಾನೇಶ್ವರ್‌ ಬಂದಿದ್ದರು. ರಾತ್ರಿ … Read more

ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಹೇಗಾಗಿದೆ ಕೆಲಸ? ಮೇಲ್ಭಾಗದಲ್ಲಿ ಹೇಗೆ ಕಾಣುತ್ತೆ? ಇಲ್ಲಿದೆ ಸೇತುವೆಯ 8 ವಿಶೇಷತೆ

Railway-Over-Bridge-Work-at-Vidyanagara-in-Shivamogga-city.

SHIVAMOGGA LIVE | 22 JUNE 2023 SHIMOGA : ವಿದ್ಯಾನಗರದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ (Railway Over Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ರಾಜ್ಯದ ಅತ್ಯಾಧುನಿಕ ವಾಯ್ಡೆಡ್‌ ಸ್ಲಾಬ್‌ ಇರುವ ಗಟ್ಟಿಮುಟ್ಟು ಮೇಲ್ಸೇತುವೆ ಇದಾಗಿದೆ. ರೈಲು ಬಂದು ಹೋಗುವಾಗಲೆಲ್ಲ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ವಾಹನ ಸವಾರರು ಬಹು ಹೊತ್ತು ಕಾಯಬೇಕಾಗುತ್ತಿದೆ. ಕಾಯುವಿಕೆಗೆ ಕೊನೆ ಹಾಡಲು ರೈಲ್ವೆ ಮೇಲ್ಸೇತುವೆ (Railway Over Bridge) ನಿರ್ಮಾಣ ಮಾಡಲಾಗುತ್ತಿದೆ. ಮೇಲ್ಸೇತುವೆಯ 8 ವಿಶೇಷತೆಗಳೇನು? ಶಿವಮೊಗ್ಗ – ಹೊಳೆಹೊನ್ನೂರು … Read more

ಶಿವಮೊಗ್ಗ ವಿದ್ಯಾನಗರ ಬಳಿ ಅಪಘಾತ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ

Car-accident-at-vidyanagara-in-NCC-office

SHIVAMOGGA LIVE NEWS | 29 APRIL 2023 SHIMOGA : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ (Car Collision).  ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದ ವಿದ್ಯಾನಗರದ ಬಳಿ ಘಟನೆ ಸಂಭವಿಸಿಲ್ಲ. ವಿದ್ಯಾನಗರ ಸಮೀಪ ಎನ್‌ಸಿಸಿ ಕಚೇರಿ ಮುಂಭಾಗ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾಗಿ ಕಾರು ಪಲ್ಟಿಯಾಗಿದ್ದು (Car Collision), ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಸ್ಥಳೀಯರು ಐವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು … Read more