ಟಿವಿ, ಫ್ರಿಡ್ಜ್, ಮಿಕ್ಸಿಯಲ್ಲಿ ದಿಢೀರ್ ಬೆಂಕಿ, ಒಂಭತ್ತು ಮನೆಗಳ ವೈರಿಂಗ್ ಭಸ್ಮ, ಗ್ರಾಮಸ್ಥರಲ್ಲಿ ಢವಢವ

251121 Mandavalli Village Power Variation

ಶಿವಮೊಗ್ಗ ಲೈವ್.ಕಾಂ | SAGARA NEWS | 25 ನವೆಂಬರ್ 2021 ವಿದ್ಯುತ್ ಕಂಬ ಬದಲಾವಣೆ ಮಾಡಿದ ಕೆಲವೇ ಹೊತ್ತಿನಲ್ಲಿ ಗ್ರಾಮದ ಮನೆಗಳಲ್ಲಿನ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಹೋಗಿವೆ. ಘಟನೆಯಿಂದಾಗಿ ಗ್ರಾಮದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡವಳ್ಳಿ ಗ್ರಾಮದ ಅಚೇಕೊಪ್ಪದಲ್ಲಿ 9 ಮನೆಗಳಲ್ಲಿನ ವಿದ್ಯುತ್ ಯಂತ್ರೋಪಕರಣಗಳು ಸುಟ್ಟು ಹೋಗಿದೆ. ಇದಕ್ಕೆ ಮೆಸ್ಕಾಂ ನಿರ್ಲಕ್ಷವೇ ಕಾರಣ ಎಂದು ಎಂದು ಗ್ರಾಮಸ್ಥರು ಆರೋಪಿಸಿದ್ದು, ಸೂಕ್ತ ಪರಿಹಾರ ಆಗ್ರಹಿಸಿದ್ದಾರೆ. ಕೆಳಗಿದ್ದ ವಿದ್ಯುತ್ ತಂತಿ ಆಚೇಕೊಪ್ಪ … Read more

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ

Talaguppa Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಅಕ್ಟೋಬರ್ 2021 ಗ್ರಾಮ ಪಂಚಾಯಿತಿ ಅಧ್ಯಕ್ಷೆಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಉಪ ವಿಭಾಗಾಧಿಕಾರಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರ ನೀಡಿದರು. ತಾಳಗುಪ್ಪ ಸಮೀಪದ ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಶಾಲಾಕ್ಷಿ ಅವರು ರಾಜೀನಾಮೆ ನೀಡಿದ್ದಾರೆ. ಎಂಟು ತಿಂಗಳ ಹಿಂದೆ ವಿಶಾಲಾಕ್ಷಿ ಅವರು ಅಧಿಕಾರ ಸ್ವೀಕರಿಸಿದ್ದರು. ಆರೋಗ್ಯ ಸಮಸ್ಯೆಯಿಂದಾಗಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ವಿಶಾಲಾಕ್ಷಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಸಾಗರ ಉಪ ವಿಭಾಗಾಧಿಕಾರಿ ಡಾ. … Read more

ಮಲೆನಾಡಿನಲ್ಲಿ ಶ್ರದ್ಧಾ ಭಕ್ತಿಯ ಭೂಮಿ ಹುಣ್ಣಿಮೆ, ಹೇಗಿರುತ್ತೆ ಸಿದ್ಧತೆ? ಆಚರಣೆ ವಿಧಾನವೇನು?

201021 Bhoomi Hunnime in Shimoga Puradal

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021 ಮಲೆನಾಡಿನ ರೈತರು ಶ್ರದ್ಧಾ, ಭಕ್ತಿಯಿಂದ ಭೂಮಿ ಹುಣ್ಣಿಮೆಯನ್ನು ಆಚರಿಸಿದರು. ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ಉತ್ತಮ ಬೆಳೆಗಾಗಿ ಪ್ರಾರ್ಥಿಸಿದರು. ಮಲೆನಾಡು ಭಾಗದ ರೈತರು ಆಚರಿಸುವ ಶೀಗಿ ಹುಣ್ಣಿಮೆ ಅಥವಾ ಭೂಮಿ ಹುಣ್ಣಿಮೆ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ ಮಾಡುವಂತೆ ಭೂಮಿ ತಾಯಿಗೆ ಪೂಜೆ ಸಲ್ಲಿಸಲಾಗುತ್ತದೆ. ವಿಶೇಷ ಖಾದ್ಯಗಳನ್ನು ತಯಾರಿಸಿ, ಭೂಮಣ್ಣಿ ಬುಟ್ಟಿಗಳಲ್ಲಿ ಕೊಂಡೊಯ್ದು ಎಡೆ ಇಡಲಾಗುತ್ತದೆ. ಭೂಮಿ … Read more

ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ

Thirrthahalli Taluk Graphics

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 07 ಅಕ್ಟೋಬರ್ 2021 ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ. ಹಳ್ಳ ದಾಟುತ್ತಿದ್ದಾಗ ಘಟನೆ ಸಂಭವಿಸಿದೆ. ಸ್ವಲ್ಪ ದೂರದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಡಿ ಬಳಿ ಹಳ್ಳ ದಾಟುವಾಗ ರೈತ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. ಅಗಸರಕೊಪ್ಪದ ಜೆರಾಲ್ಡ್ ಮಚಾದೋ ಅವರ ಪತ್ನಿ ಜಸ್ಟಿನ್ ಮಚಾದೋ (36) ಮೃತ ದು ರ್ದೈವಿ. ಗದ್ದೆಗೆ ಹೋಗಲು ಹಳ್ಳ ದಾಟುವಾಗ … Read more

ಕೂಡ್ಲಿಯಲ್ಲಿ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ, ಶೋಧ ಕಾರ್ಯಾಚರಣೆ ವೇಳೆ ಮುಳುಗುತ್ತಿದ್ದ ಮತ್ತೊಬ್ಬನ ರಕ್ಷಣೆ

041021 Kudli Youth Rescued by Fire Department

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 ಅಕ್ಟೋಬರ್ 2021 ಹೊಳೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನಾಪತ್ತೆಯಾಗದ್ದಾನೆ. ಆತನ ಶೋಧ ಕಾರ್ಯಾಚರಣೆ ನಡೆಯತ್ತಿದ್ದ ಸಂದರ್ಭದಲ್ಲೇ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಯುವಕನೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಯುವಕ ಸುರಕ್ಷಿತವಾಗಿ ದಡ ಸೇರಿದ್ದಾನೆ. ಬೀರೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಹರೀಶ್ ಶಿವಮೊಗ್ಗದ ಕೂಡ್ಲಿಯಲ್ಲಿ ನಾಪತ್ತೆಯಾಗಿದ್ದಾನೆ. ಪಿತೃಪಕ್ಷದ ಪೂಜೆಗಾಗಿ ಆಗಮಿಸಿದ್ದ ಹರೀಶ್, ಕೂಡ್ಲಿಯ ತುಂಗಾ, ಭದ್ರಾ ಸಂಗಮ ಸ್ಥಳದಲ್ಲಿ ಸ್ನಾನಕ್ಕೆ ಇಳಿದಿದ್ದ. ಈ ವೇಳೆ … Read more

ಶಿವಮೊಗ್ಗದ ವಿವಿಧೆಡೆ ಓಸಿ ಬಿಡ್ಡರ್’ಗಳು, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಪೊಲೀಸ್ ದಾಳಿ

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಓಸಿ ಬಿಡ್ಡರ್’ಗಳು, ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ವಿವಿಧೆಡೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಓಸಿ ಆಡಿಸಲು ಬಳಕೆ ಮಾಡುತ್ತಿದ್ದ ಹಣ, ಚೀಟಿಗಳು, ಅಕ್ರಮವಾಗಿ ಮದ್ಯ ಮಾರಾಟಗಾರರಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ವಿನೋಬನಗರದಲ್ಲಿ ಪೊಲೀಸ್ ದಾಳಿ ಶಿವಮೊಗ್ಗ ವಿನೋಬನಗರದ ಚಾಲುಕ್ಯ ಬಾರ್ ಸಮೀಪ ಓಸಿ ಆಡಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಓಸಿ ಆಡಿಸುತ್ತಿದ್ದ ಹೊಸಮನೆ … Read more

ಭದ್ರಾವತಿಯ ಗೋಣಿಬೀಡು ಬಳಿ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ

210921 Bike Accident At Gonibeedu Village BRP

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021 ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಸವಾರನಿಗೆ ಗಂಭೀರ ಗಾಯವಾಗಿದೆ. ಕೂಡಲೆ ಸ್ಥಳೀಯರ ನೆರವಿನಿಂದ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಂಕರಘಟ್ಟ ಸಮೀಪದ ಕುವೆಂಪು ನಗರದ ನಿವಾಸಿ ಮಧು (28) ಗಾಯಗೊಂಡಿದ್ದಾರೆ. ಕುವೆಂಪು ನಗರದಿಂದ ಭದ್ರಾವತಿ ಕಡೆಗೆ ಮಧು ಬೈಕ್’ನಲ್ಲಿ ತೆರಳುತ್ತಿದ್ದರು.ಗೋಣಿಬೀಡು ಬಳಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ತಲೆಗೆ ಗಂಭೀರ ಗಾಯವಾಗಿದ್ದು ತೀವ್ರ … Read more

BREAKING NEWS | ಶಿವಮೊಗ್ಗದ ಹಿಂದಿನ ಇಬ್ಬರು ತಹಶೀಲ್ದಾರ್’ಗಳು ಸೇರಿ ಐವರ ವಿರುದ್ಧ ಎಫ್ಐಆರ್

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟೆಂಬರ್ 2021 ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಸೂಚನೆ ಮೇರೆಗೆ ಶಿವಮೊಗ್ಗ ತಾಲೂಕಿನ ಹಿಂದಿನ ಇಬ್ಬರು ತಹಶೀಲ್ದಾರ್’ಗಳು, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಾಧಿಕಾರಿ ಮತ್ತು ಓರ್ವ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಉದ್ಯೋಗಕ್ಕಾಗಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿ, ಪ್ರಕರಣ ದಾಖಲು ಮಾಡಲಾಗಿದೆ. ಏನಿದು ಪ್ರಕರಣ? ಕೃಷ್ಣ ಎಂಬುವವರು KSRTC ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. … Read more

ವಿದ್ಯುತ್ ತಂತಿಗೆ ತಾಗುತ್ತದೆ ಅಂತಾ ರೆಂಬೆಗಳನ್ನು ಕಡಿದವರ ವಿರುದ್ಧ ಕೇಸ್

120921 Case Against Tree Cutting Near Umblebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಅನುಮತಿ ಪಡೆಯದೆ ಮರಗಳ ಕಡಿತಲೆ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕಡಿದ ಮರಗಳು ಮತ್ತು ಟ್ರಾಕ್ಟರನ್ನು ವಶಪಡಿಸಿಕೊಳ್ಳಲಾಗಿದೆ. ಉಂಬ್ಳೇಬೈಲು – ಕೈದೊಟ್ಲು ಗ್ರಾಮಗಳ ನಡುವೆ ಘಟನೆ ಸಂಭವಿಸಿದೆ. ಮರ ಕಡಿಯುತ್ತಿರುವ ಕುರಿತು ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಅನುಮತಿ ಪಡೆಯದೆ ಮರ ಕಡಿಯುತ್ತಿರುವುದು ಬೆಳಕಿಗೆ ಬಂದಿದೆ. ನಿರಂತರ ಜ್ಯೋತಿ ವಿದ್ಯುತ್ ಮಾರ್ಗಕ್ಕೆ ಕಡಿತಲೆ ನಿರಂತರ ಜ್ಯೋತಿ … Read more

ದೇವಸ್ಥಾನದ ಬೀಗ ಒಡೆದು ಆರತಿ ತಟ್ಟೆ, ಗಂಟೆ, ಕಾಣಿಕೆ ಹಣ ಸಹಿತ ಹಲವು ವಸ್ತುಗಳ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ದೇವಸ್ಥಾನದ ಬೀಗ ಒಡೆದ ಕಳ್ಳರು ಕಾಣಿಕೆ ಹಣ ಮತ್ತು ಪೂಜಾ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಶಿವಮೊಗ್ಗ ತಾಲೂಕು ದೊಡ್ಡಮತಲಿ ಗ್ರಾಮದ ಶ್ರೀ ಹುಲಿಯಾಂಬಿಕ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ಮಂಗಳವಾರ ಮಾತ್ರ ಪೂಜೆ ಶ್ರೀ ಹುಲಿಯಾಂಬಿಕ ದೇವಸ್ಥಾನದಲ್ಲಿ ವಾರಕ್ಕೆ ಒಮ್ಮೆ ಮಾತ್ರ ಪೂಜೆ ಸಲ್ಲಿಸಲಾಗುತ್ತದೆ. ಮಂಗಳವಾರದಂದು ಮಾತ್ರ ಅರ್ಚಕರು ಬಂದ ಪೂಜೆ ಮಾಡುತ್ತಿದ್ದರು. ಈ ವೇಳೆ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದರು. … Read more