SHIMOGA | ಹುಣಸೋಡು ಸ್ಫೋಟ ಪ್ರಕರಣ, ಸಿಎಂ ಯಡಿಯೂರಪ್ಪ ಭೇಟಿ ಸಾದ್ಯತೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಹೂಣಸೋಡು ಕಲ್ಲು ಗಣಿಗಾರಿಕೆಯಲ್ಲಿ ಸಂಭವಿದ ಭಾರಿ ಸ್ಫೋಟದಿಂದ ಹಲವು ಕಾರ್ಮಿಕರು ಮೃತಪಟ್ಟಿರುವ ಶಂಕೆ ಇದೆ. ಇದರಿಂದ ಸುತ್ತಮುತ್ತಲ ಗ್ರಾಮದಲ್ಲಿ ಅಘಾತ ಉಂಟಾಗಿದೆ. ಈ ನಡುವೆ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡುವ ಸಾದ್ಯತೆ ಇದೆ. ಇದನ್ನೂ ಓದಿ | ಶಿವಮೊಗ್ಗದ ಹುಣಸೋಡು ಸ್ಫೋಟ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಧ್ಯಾಹ್ನದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಥಳಕ್ಕೆ ಭೇಟಿ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. … Read more