SHIMOGA | ಹುಣಸೋಡು ಸ್ಫೋಟ ಪ್ರಕರಣ, ಸಿಎಂ ಯಡಿಯೂರಪ್ಪ ಭೇಟಿ ಸಾದ್ಯತೆ

Yedyurappa at Vinobhanagara General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಹೂಣಸೋಡು ಕಲ್ಲು ಗಣಿಗಾರಿಕೆಯಲ್ಲಿ ಸಂಭವಿದ ಭಾರಿ ಸ್ಫೋಟದಿಂದ ಹಲವು ಕಾರ್ಮಿಕರು ಮೃತಪಟ್ಟಿರುವ ಶಂಕೆ ಇದೆ. ಇದರಿಂದ ಸುತ್ತಮುತ್ತಲ ಗ್ರಾಮದಲ್ಲಿ ಅಘಾತ ಉಂಟಾಗಿದೆ. ಈ ನಡುವೆ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರು ಭೇಟಿ ನೀಡುವ ಸಾದ್ಯತೆ ಇದೆ. ಇದನ್ನೂ ಓದಿ | ಶಿವಮೊಗ್ಗದ ಹುಣಸೋಡು ಸ್ಫೋಟ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಧ್ಯಾಹ್ನದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಥಳಕ್ಕೆ ಭೇಟಿ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. … Read more

GOOD NEWS | ಇಡೀ ರಾಜ್ಯಕ್ಕೆ ಮಾದರಿ ಈ ಗ್ರಾಮ ಪಂಚಾಯಿತಿ ಸದಸ್ಯರು, ಇವರ ಕೆಲಸದ ವಿಡಿಯೋ ವೈರಲ್, ಏನಿದು?

040121 Hosanagara Byse House rebuilt 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | HOSANAGARA NEWS | 04 JANUARY 2021 ಕೊಟ್ಟ ಮಾತು ಉಳಿಸಿಕೊಂಡ ಗ್ರಾಮ ಪಂಚಾಯಿತಿ ಸದಸ್ಯರು. ಭರವಸೆಯಂತೆ ನಡೆಯಿತು ಶ್ರಮದಾನ. ಇನ್ನೊಂದು ತಿಂಗಳಲ್ಲಿ ಕುಸಿಯಬಹುದಾಗಿದ್ದ ಮನೆ ಈಗ ಗಟ್ಟಿಮುಟ್ಟು. ಉಳಿದೆಲ್ಲ ಜನಪ್ರತಿನಿಧಿಗಳಿಗೆ ಇದು ಮಾದರಿ. ನೂತನ ಸದಸ್ಯರ ‘ಭಾನುವಾರದ ಶ್ರಮದಾನ’ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭ ಕೊಟ್ಟಿದ್ದ ಭರವಸೆ ಈಡೇರಿಸಲು ನೂತನ ಸದಸ್ಯರು ಭಾನುವಾರದ ಶ್ರಮದಾನ ನಡೆಸಿದರು. ಬಡ … Read more

ಹೊಸನಗರದ ಸೋನಲೆಯಲ್ಲಿ ಅಹೋರಾತ್ರಿ ಧರಣಿಯ ವಾರ್ನಿಂಗ್, ಆರೋಗ್ಯ ಕೇಂದ್ರದ ಮುಂದೆ ಪ್ರತಿಭಟನೆ ಶುರು

030220 Sonale Protest for doctor 1

ಶಿವಮೊಗ್ಗ ಲೈವ್.ಕಾಂ | HOSANAGARA | 3 ಫೆಬ್ರವರಿ 2020 ಕರ್ತವ್ಯನಿರತ ವೈದ್ಯರನ್ನು ಬೇರೆಡೆಗೆ ನಿಯೋಜಿಸಿರುವುದರನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಹೋರಾತ್ರಿ ಧರಣಿ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಹೊಸನಗರ ತಾಲೂಕು ಸೋನಲೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮಾರುತಿ ಅವರನ್ನು ರಿಪ್ಪನ್’ಪೇಟೆ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿದೆ. ಇದರ ವಿರುದ್ಧ ಸೋನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಗ್ರಾಮಸ್ಥರು ಪ್ರಾತಿಭಟನೆ ನಡೆಸುತ್ತಿದ್ದಾರೆ. ಸೋನಲೆ ಸುತ್ತಮುತ್ತಲು ಇವರೊಬ್ಬರೇ ವೈದ್ಯರಿದ್ದಾರೆ. ಇವರನ್ನು ಈಗ ರಿಪ್ಪನ್’ಪೇಟೆಗೆ ನಿಯೋಜಿಸಿದರೆ ಈ ಭಾಗದ ಗ್ರಾಮಸ್ಥರಿಗೆ … Read more

ಲಾರಿ, ಬೈಕ್ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಸಾವು

ಶಿವಮೊಗ್ಗ ಲೈವ್.ಕಾಂ | ಸಾಗರ | 6 ಸೆಪ್ಟೆಂಬರ್ 2019 ಮೀನಿನ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ತಾಳಗುಪ್ಪದ ಚೂರಿಕಟ್ಟೆ ಬಳಿ ಘಟನೆ ನಡೆದಿದೆ. ಸಿದ್ದಾಪುರ ತಾಲೂಕಿನ ಹೊಸೂರು ಗ್ರಾಮದ ಹರೀಶ್ ನಾಯ್ಕ (22) ಮತ್ತು ವಿನಾಯಕ (25) ಮೃತ ಯುವಕರು. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more