ತುಂಗಾ – ಭದ್ರ ಸಂಗಮದಲ್ಲಿ ಹೊಳೆ ಜಾತ್ರೆ, ಸಾವಿರ ಸಾವಿರ ಭಕ್ತರು ಭಾಗಿ, ಹೇಗಿತ್ತು ವೈಭವ?

hole-jatre-in-Shimoga-taluk-kudli-village-tunga-bhadra-river.

SHIVAMOGGA LIVE NEWS | 11 APRIL 2024 HOLEHONNURU : ಶ್ರೀಕ್ಷೇತ್ರ ಕೂಡ್ಲಿ ಗ್ರಾಮದ ಸಂಗಮ ಸ್ಥಳದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಹೊಳೆ ಜಾತ್ರೆ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ವಿವಿಧೆಡೆಯ ಸಾವಿರಾರು ಭಕ್ತರು ತುಂಗಾ, ಭದ್ರಾ ಸಂಗಮ ಸ್ಥಳದಲ್ಲಿ ಮಿಂದೆದ್ದು ಪುನೀತರಾದರು. ಏನಿದು ಹೊಳೆ ಮಹೋತ್ಸವ? ಯುಗಾದಿ ಹಬ್ಬದ ಮರು ದಿನ ಕೂಡ್ಲಿ ಗ್ರಾಮದ ತುಂಗಾ ಹಾಗೂ ಭದ್ರಾ ನದಿ ಸಂಗಮದಲ್ಲಿ ಜಾತ್ರೆ ನಡೆಯಲಿದೆ. ಸುತ್ತಮುತ್ತಲ ಗ್ರಾಮಗಳ ದೇವರಿಗೆ ವಿವಿಧ ಪುಷ್ಪಾಲಂಕಾರ ಹಾಗೂ ವಿದ್ಯುತ್ ದೀಪಾಲಂಕಾರ … Read more

ಫೆ.27ರಂದು ಗ್ರಾಮ, ತಾಲೂಕು ಬಂದ್‌ಗೆ ಕರೆ, ಶಿವಮೊಗ್ಗದಲ್ಲಿ ಹೇಗಿರುತ್ತೆ ಹೋರಾಟ?

KT-Gangadhar-Farmer-Leader

SHIVAMOGGA LIVE NEWS | 21 FEBRUARY 2024 SHIMOGA : ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಫೆ.27ರಂದು ಗ್ರಾಮ ಹಾಗೂ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 11ಕ್ಕೆ ಮಲವಗೊಪ್ಪದ ಕಾಡಾ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ಕೆ.ಟಿ.ಗಂಗಾಧ‌ರ್ ತಿಳಿಸಿದರು. ರೈತರ ಹಕ್ಕುಗಳಿಗಾಗಿ ದೆಹಲಿ ಗಡಿಯಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರ್ಕಾರ ರೈತರ ಆಗ್ರಹಕ್ಕೆ … Read more

ಮತ್ತೊಂದು ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ ಕಾರು, ಗೋಡೋನ್‌ನಲ್ಲಿದ್ದ ವಸ್ತುಗಳು

Shivamogga-Mattur-Village-villagers-and-go-down

SHIVAMOGGA LIVE NEWS | 20 FEBRUARY 2024 SHIMOGA : ಗೋಡೋನ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ ಕಾರು, ಅಡಿಕೆ ಚೀಲಗಳು, ತೆಂಗಿನ ಕಾಯಿಗಳು ಸುಟ್ಟು ಹೋಗಿವೆ. ಶಿವಮೊಗ್ಗ ತಾಲೂಕು ಮತ್ತೂರು ಗ್ರಾಮದ ಬಾಬಯ್ಯ ಎಂಬುವವರಿಗೆ ಸೇರಿದ ಗೋಡೋನ್‌ನಲ್ಲಿ ಘಟನೆ ಸಂಭವಿಸಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರುವ ಶಂಕೆ ಇದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರು. ಆದರೆ ಬೆಂಕಿಯ ಕೆನ್ನಾಲಗೆಗೆ ಗೋಡನ್‌ನಲ್ಲಿದ್ದ ವಸ್ತುಗಳು ಆಹುತಿಯಾದವು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಲಕ್ಷಾಂತರ ರೂ. … Read more

ಸಕ್ರೆಬೈಲು ಬಳಿ ಮರಕ್ಕೆ ಬೈಕ್‌ ಡಿಕ್ಕಿ, ಸ್ಥಳದಲ್ಲೇ ಸಾವನ್ನಪ್ಪಿದ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿ

ACCIDENT-NEWS-GENERAL-IMAGE.

SHIVAMOGGA LIVE NEWS | 20 JANUARY 2024 SHIMOGA : ಸ್ನೇಹಿತರೊಂದಿಗೆ ಊಟ ಮುಗಿಸಿ ಸಕ್ರೆಬೈಲಿನಿಂದ ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಬೈಕ್‌ ಅಪಘಾತಕ್ಕೀಡಾಗಿ ಖಾಸಗಿ ಕಾಲೇಜು ಬಿ.ಕಾಂ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಸ್ತೆ ಬದಿ ಮರಕ್ಕೆ ಡಿಕ್ಕಿ ಗೋಪಾಲಗೌಡ ಬಡಾವಣೆಯ ಪ್ರಜ್ವಲ್‌ (20) ಮೃತ ದುರ್ದೈವಿ. ಪವನ್‌ ಎಂಬಾತನಿಗೆ ಗಂಭೀರ ಗಾಯವಾಗಿದೆ. ಜ.19ರಂದು ಕಾಲೇಜು ಸ್ನೇಹಿತರೊಂದಿಗೆ ಪವನ್‌ ಸಕ್ರೆಬೈಲಿಗೆ ತೆರಳಿದ್ದ. ಊಟ ಮುಗಿಸಿ ಪ್ರಜ್ವಲ್‌ ತನ್ನ … Read more

ಅನುಪಿನಕಟ್ಟೆಯಲ್ಲಿ ಗ್ರಾಮಸ್ಥರ ಆಕ್ರೋಶ, ಪ್ರತಿಭಟನೆ, ಕಾರಣವೇನು?

Anupinakatte-villagers-protest-for-basic-facilites.

SHIVAMOGGA LIVE NEWS | 11 DECEMBER 2023 SHIMOGA : ನಿವೇಶನ ರಹಿತರಿಗೆ ಜಾಗ ನೀಡಬೇಕು, ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಅನುಪಿನಕಟ್ಟೆ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು. ಗ್ರಾಮದ ಸರ್ವೇ ನಂಬರ್‌ 37ರಲ್ಲಿ ಎಲ್ಲ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು. ಅನುಪಿನಟ್ಟೆ ಗ್ರಾಮದಲ್ಲಿ ಸಮುದಾಯ ಭವನ, ಗ್ರಂಥಾಲಯ, ಅಂಗನವಾಡಿ ಇಲ್ಲ. ಇರುವ ಶಾಲೆಯು ಸರ್ಕಾರಿ ಜಾಗದಲ್ಲಿಲ್ಲ. ಇನ್ನು, ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸಿಲ್ಲ. ಗ್ರಾಮದ ಸರ್ವೇ ನಂಬರ್‌ 37ರಲ್ಲಿ 8.32 ಎಕರೆ … Read more

ಹಸುಗಳು ಹಿಂತಿರುಗುತ್ತಿಲ್ಲ, ಜಮೀನಿನಲ್ಲಿ ಬೆಳೆ ಉಳಿಯುತ್ತಿಲ್ಲ, ಹೊರಗೆ ಓಡಾಡಲು ಜನರಿಗೆ ಜೀವ ಭಯ

Wild-animals-disturb-Areca-plants-near-channagonda-in-Sagara-Bykodu

SHIVAMOGGA LIVE NEWS | 28 NOVEMBER 2023 BYKODU : ಒಂದೆಡೆ ಚಿರತೆ ಜಾನುವಾರುಗಳನ್ನು ಭಕ್ಷಿಸುತ್ತಿದ್ದು ಮತ್ತೊಂದೆಡೆ ವನ್ಯಜೀವಿಗಳ ದಾಳಿಗೆ ಬೆಳೆ ಹಾನಿ ಸಂಭವಿಸುತ್ತಿದೆ. ಇದರಿಂದ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೃಷಿಕರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಜಾನುವಾರುಗಳನ್ನು ಭಕ್ಷಿಸಿದ ಚಿರತೆ ಚನ್ನಗೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಗ್ಗಲಿನ ಸುತ್ತಮುತ್ತ ಒಂದು ವಾರದಿಂದ ಜಾನುವಾರಗಳ ಮೇಲೆ ಚಿರತೆ ದಾಳಿ ಮಾಡುತ್ತಿದೆ. ಸುಮಾರು ನಾಲ್ಕೈದು ಹಸು, ಕರುಗಳನ್ನು ಹಿಡಿದು ತಿಂದಿದೆ ಎಂದು ಹೇಳಲಾಗುತ್ತಿದೆ. … Read more

BREAKING NEWS – ತೀರ್ಥಹಳ್ಳಿ ಅಗ್ನಿ ದುರಂತ ಕೇಸ್‌, ಗಂಭೀರ ಗಾಯಗೊಂಡಿದ್ದ ಯುವಕ ಕೊನೆಯುಸಿರು

THIRTHAHALLI-BREAKING-NEWS

SHIVAMOGGA LIVE NEWS | 10 OCTOBER 2023 THIRTHAHALLI : ಅರಳಸುರಳಿ ಗ್ರಾಮದಲ್ಲಿನ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ (Injured) ಭರತ್‌ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತ ನೀಡಿದ್ದಾರೆ. ಅರಳಸುರಳಿಯಲ್ಲಿ ಒಂದೇ ಕುಟುಂಬದ ಮೂವರು ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದರು. ಗಂಭೀರ ಗಾಯಗೊಂಡಿದ್ದ ಭರತ್‌ನನ್ನು (28) ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿತ್ತು. ಕೊನೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ … Read more

ಅರಳಸುರಳಿ ಬೆಂಕಿ ದುರಂತ, ತೀವ್ರ ಗಾಯಗೊಂಡಿದ್ದ ಭರತ್‌ ಬೆಂಗಳೂರಿಗೆ, ಸ್ವಾಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ

Aralasurali-family-succumbed-on-injured.

SHIVAMOGGA LIVE NEWS | 10 OCTOBER 2023 THIRTHAHALLI : ಬೆಂಕಿ ದುರಂತದಲ್ಲಿ ಗಂಭೀರ ಗಾಯಗೊಂಡಿದ್ದ ಅರಳಸುರಳಿಯ ಭರತ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ (Hospital) ದಾಖಲು ಮಾಡಲಾಗಿದೆ. ಭಾನುವಾರ ಸಂಜೆ ಭರತ್‌ನನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ರವಾನಿಸಲಾಗಿದೆ. ಭರತ್‌ ಅವರ ಮುಖ ಊದಿಕೊಂಡಿದೆ. ಎದೆ ಮೇಲೆ ಗುಳ್ಳೆಗಳು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ – ಮೂವರು ಸಜೀವ ದಹನ, ಸ್ಥಳಕ್ಕೆ ಎಂಎಲ್‌ಎ ದೌಡು, … Read more

ಗಣಪತಿ ಮುಂದೆ ಭರ್ಜರಿ ಡಾನ್ಸ್‌, ವಿಡಿಯೋ ವೈರಲ್‌, ಮನೆಗೆ ಬಂದರು ಪೊಲೀಸ್‌, ಏನಿದು ಕೇಸ್‌?

Youth-dance-led-to-police-station-at-Holehonnuru-in-Bhadravathi

SHIVAMOGGA LIVE NEWS | 21 SEPTEMBER 2023 HOLEHONNURU : ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ತರುವಾಗ ಮಾಡಿದ್ದ ನೃತ್ಯ  (Viral Video) ಯುವಕರಿಗೆ ಸಂಕಷ್ಟ ತಂದೊಡ್ಡಿದೆ. ಪೊಲೀಸರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಡಾನ್ಸ್‌ ಮಾಡುವಾಗ ಮಚ್ಚು ಹಿಡಿದು ಕುಣಿದಿದ್ದೆ ಘಟನೆಗೆ ಕಾರಣ. ರೀಲ್ಸ್‌ ತಂದ ಸಂಕಷ್ಟ ಅರಕೆರೆ ಗ್ರಾಮದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ತರುವಾಗ ಯುವಕರು ನೃತ್ಯ ಮಾಡಿದ್ದರು. ಈ ವೇಳೆ ಯುವಕನೊಬ್ಬ ಮಚ್ಚು ಹಿಡಿದು ಕುಣಿದು ಕುಪ್ಪಳಿಸಿದ್ದ. … Read more

ಮರಸ ಗ್ರಾಮದ ಬಳಿ ಲಾರಿ ಪಲ್ಟಿ, ಸೊರಬದ ಚಾಲಕ ಸಾವು

Truck-incident-near-marasa-village-in-Sagara.

SHIVAMOGGA LIVE NEWS | 21 SEPTEMBER 2023 SAGARA : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ (Truck) ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಾಗರ ತಾಲೂಕು ಮರಸ ಗ್ರಾಮದ ಸಮೀಪ ಘಟನೆ ಸಂಭವಿಸಿದೆ. ಸೊರಬ ತಾಲೂಕಿನ ಉಸ್ಮಾನ್‌ ಖಾನ್‌ (41) ಮೃತ ಚಾಲಕ. ಸಾಗರದಿಂದ ಸೊರಬಕ್ಕೆ ಹೆಂಚು ತುಂಬಿಕೊಂಡು ಲಾರಿ (Truck) ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು … Read more