ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ

Choradi-Villagers-Protest-against-ZP-CEO

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಗ್ರಾಪಂ ಪಿಡಿಒ ಅವರನ್ನು ಕಾರಣವೇ ಇಲ್ಲದೇ ಜಿಪಂ ಸಿಇಒ ಅಮಾನತು ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಸ್ಥಳಕ್ಕೆ ಆಗಮಿಸಿ ಅಮಾನತು ಹಿಂದಕ್ಕೆ ಪಡೆಯುವವರೆಗೆ ಗ್ರಾಪಂ ಕಚೇರಿ ಬೀಗ ತೆರೆಯಲೂ ಬಿಡುವುದಿಲ್ಲ ಎಂದು ಗ್ರಾಪಂ ಸದಸ್ಯರು ಮತ್ತು ಸಾರ್ವಜನಿಕರು ಅಹೋರಾತ್ರಿ ಧರಣಿ ನಡೆಸಿದರು. ತಾಲೂಕಿನ ಚೋರಡಿ ಗ್ರಾಪಂ ಆವರಣದಲ್ಲಿ ಸದಸ್ಯರು ಅರ್ನಿದಿಷ್ಟಾವಧಿ ಧರಣಿ (over night protest) ನಡೆಸಿದ್ದಾರೆ. ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಸಂಬಂಧ … Read more

ಶರಾವತಿ ಹಿನ್ನೀರು ಭಾಗದಲ್ಲಿ ಸಾಲು ಸಾಲು ಕಳ್ಳತನ, ರಸ್ತೆ ತಡೆ ಮಾಡಿ ಜನರ ಆಕ್ರೋಶ

031222 Protest at Karuru Hobli in Sagara Sasgolli road

SHIVAMOGGA LIVE NEWS | 3 DECEMBER 2022 ಬ್ಯಾಕೋಡು : ಶರಾವತಿ ಹಿನ್ನೀರಿನ ಕರೂರು ಹೋಬಳಿಯಲ್ಲಿ (karur hobli) ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿ, ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಬ್ಯಾಕೋಡು ಸಮೀಪ ಸಸಿಗೊಳ್ಳಿಯಲ್ಲಿ ಗ್ರಾಮಸ್ಥರು ವಾಹನ ಸಂಚಾರ ತಡೆದು ಪ್ರತಿಭಟಿಸಿದರು. ಸಾಲು ಸಾಲು ಕಳ್ಳತನವಾಗುತ್ತಿದ್ದರೂ ಆರೋಪಿಗಳ ಬಂಧನವಾಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. (karur hobli) ಸಾಲು ಸಾಲು ಕಳ್ಳತನ ಕೇಸ್ … Read more

ಹರಮಘಟ್ಟದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ

Leopard-trapped-in-Haramaghatta.

SHIVAMOGGA LIVE NEWS | 2 DECEMBER 2022 ಶಿವಮೊಗ್ಗ : ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದು ಬೋನಿಗೆ (leopard trapped) ಬಿದ್ದಿದೆ. ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. (leopard trapped) ಶಿವಮೊಗ್ಗ ತಾಲೂಕು ಹರಮಘಟ್ಟದಲ್ಲಿ ಇಂದು ಬೆಳಗ್ಗೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗಂಡು ಚಿರತೆ ಸೆರೆಯಾಗಿದೆ. ಕಳೆದ ಕೆಲವು ದಿನದಲ್ಲಿ ಮೂರು ದನಗಳನ್ನು ಚಿರತೆ ಬೇಟೆಯಾಡಿ ಭಕ್ಷಿಸಿತ್ತು. ಹಾಗಾಗಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ವತಿಯಿಂದ ಹಮರಘಟ್ಟದಲ್ಲಿ ಬೋನ್ ಇರಿಸಲಾಗಿತ್ತು. … Read more

10 ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು, ಕೇಸ್ ದಾಖಲು

Stray-Dog-Attack-General-Image

SHIVAMOGGA LIVE NEWS | 1 DECEMBER 2022 ಭದ್ರಾವತಿ : ಬೀದಿ ನಾಯಿಗಳ ದಾಳಿಗೆ (stray dogs attack) ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತೀವ್ರ ಗಾಯಗೊಂಡಿದ್ದ ಬಾಲಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಕರೆ ತರುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಭದ್ರಾವತಿ ತಾಲೂಕು ದೊಣಬಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಸೈಯದ್ ನಸ್ರುಲ್ಲಾ ಮತ್ತು ಶೇರ್ ಬಾನು ದಂಪತಿ ಪುತ್ರ ಸೈಯದ್ ಅರ್ಷದ್ ಮದನಿ (4) ಸಾವನ್ನಪ್ಪಿದ್ದಾನೆ. (stray dogs attack) ಜಮೀನಿಗೆ ಹೋಗುವಾಗ ದಾಳಿ … Read more

ಮತ್ತೆ ಕಾಡಾನೆ ಹಾವಳಿ, ಅಡಕೆ ಸಸಿಗಳು, ತೆಂಗಿನ ಮರಗಳು ನೆಲಸಮ

Elephant-raid-on-farm-in-Shimoga-Kuskur

SHIMOGA | ಕಾಡಾನೆಗಳು (WILD ELEPHANTS) ತೋಟಕ್ಕೆ (FARM) ನುಗ್ಗಿ ಅಡಕೆ (ADIKE) ಸಿಸಿಗಳು, ತೆಂಗಿನ ಮರಗಳನ್ನು ಹಾಳು ಮಾಡಿವೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕಾಡಾನೆ ಉಪಟಳದಿಂದ ಮುಕ್ತಿ ನೀಡುವಂತೆ ಆಗ್ರಹಿಸಿದ್ದಾರೆ. ಶಿವಮೊಗ್ಗ ತಾಲೂಕು ಕುಸ್ಕೂರು ಗ್ರಾಮದ ಪ್ರಭು ನಾಯ್ಕ ಎಂಬುವವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು 20 ಅಡಕೆ ಸಸಿಗಳು, 5 ತಂಗಿನ ಮರುಗಳನ್ನು ಹಾಳುಮಾಡಿವೆ. ಆನೆಗಳು ನಿರಂತರ ತೋಟಕ್ಕೆ ನುಗ್ಗಿ ಅಡಕೆ, ತೆಂಗಿನ ಸಸಿ, ಬಾಳೆಯನ್ನು ನಾಶ ಮಾಡುತ್ತಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. … Read more

ಅರಹತೊಳಲು ಬಳಿ ಚಿರತೆ ಹಾವಳಿ, ಮನೆಯಿಂದ ಹೊರ ಬರಲು ಜನರಿಗೆ ಭೀತಿ

Cheetah-Menace-Farmers-submit-memorandum

ಹೊಳೆಹೊನ್ನೂರು | ಚಿರತೆ (CHEETAH) ಹಾವಳಿಯಿಂದ ಮುಕ್ತಿ ನೀಡುವಂತೆ ಆಗ್ರಹಿಸಿ, ರೈತ ಸಂಘದ (RAITHA SANGA) ವತಿಯಿಂದ ಅರಣ್ಯ ಇಲಾಖೆ  (FOREST) ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಭದ್ರಾವತಿ (BHADRAVATHI) ತಾಲೂಕು ಅರಹತೊಳಲು, ಬೊಮ್ಮನಕಟ್ಟೆ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಗ್ರಾಮಸ್ಥರು ಆತಂಕದಿಂದಲೇ ಮನೆಯಿಂದ ಹೊರ ಬರುವಂತಾಗಿದೆ. ಆದ್ದರಿಂದ ಕೂಡಲೆ ಚಿರತೆ ಸೆರೆ ಹಿಡಿಯಬೇಕು ಎಂದು ರೈತರು ಆಗ್ರಹಿಸಿದರು. ರೈತರಿಗೆ ಪರಿಹಾರ ಕೊಡಿ ಚಿರತೆ ದಾಳಿಗೆ ಬೊಮ್ಮನಕಟ್ಟೆ ಗ್ರಾಮದ ರೈತ ಮಂಜಪ್ಪ … Read more

ನಡು ರಸ್ತೆಯಲ್ಲೆ ಅಡಕೆ, ಭತ್ತ, ಬಾಳೆ ಗಿಡ ನೆಟ್ಟು ಗ್ರಾಮಸ್ಥರ ಆಕ್ರೋಶ

260822 Varamballi Villagers plant saplings on road

ಹೊಸನಗರ | ಕೆಸರು ಗದ್ದೆಯಂತೆ ಆಗಿದ್ದ ಗ್ರಾಮದ ಮುಖ್ಯರಸ್ತೆಯಲ್ಲಿ (MAIN ROAD) ಸಸಿ ನೆಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗೃಹ ಸಚಿವ (HOME MINISTER) ಆರಗ ಜ್ಞಾನೇಂದ್ರ ಅವರ ವಿರುದ್ಧ ಘೋಷಣೆ (PROTEST) ಕೂಗಿದರು. ಹೊಸನಗರ (HOSANAGARA) ತಾಲೂಲು ವಾರಂಬಳ್ಳಿ (VARAMBALLI) ನಿವಣೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಹಾಳಾಗಿದೆ. ಕೆಸರು ಗದ್ದೆಯಂತೆ ಆಗಿರುವ ರಸ್ತೆಯಲ್ಲಿ ಗ್ರಾಮಸ್ಥರು ಅಡಕೆ, ಬಾಳೆ ಮತ್ತು ಭತ್ತದ ಸಸಿ ನೆಟ್ಟು ಪ್ರತಿಭಟನೆ ನಡೆಸಿದರು. ಜನಪ್ರತಿನಿಧಿಗಳಿಗೆ ಹಲವು ಭಾರಿ ಮನವಿ ಮಾಡಿದರೂ … Read more

BREAKING NEWS | ಸೊರಬದ ಅಂಡಿಗೆ, ತೀರ್ಥಹಳ್ಳಿಯ ಹೊನ್ನೇತಾಳುವಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ

Rain-at-Shimoga

ಶಿವಮೊಗ್ಗ| ಜಿಲ್ಲೆಯ ಎರಡು ಕಡೆ ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾಗಿದೆ (RAIN). ಅಲ್ಲದೆ ಶಿವಮೊಗ್ಗ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇದರಿಂದ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ (RAIN) ಟಾಪ್ 3 ಜಾಗಗಳ ಪೈಕಿ ಶಿವಮೊಗ್ಗ ಜಿಲ್ಲೆಯ ಎರಡು ಗ್ರಾಮಗಳಿವೆ. ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ ಸೊರಬ ತಾಲೂಕು ಅಂಡಿಗೆಯಲ್ಲಿ (ANDIGE) 129 ಮಿ.ಮೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಒಂದೇ ಸ್ಥಳದಲ್ಲಿ ಇಷ್ಟೊಂದು ಮಳೆಯಾಗಿರುವುದು ಅಂಡಿಗೆಯಲ್ಲಿ ಮಾತ್ರ. … Read more

ಕಳೆದ 24 ಗಂಟೆಯಲ್ಲಿ ಹೊಸನಗರದ ಗ್ರಾಮವೊಂದರಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ

rain in shimoga

ಹೊಸನಗರ | ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಮೇಲಿನಬೆಸಿಗೆ (MELINABESIGE) ಗ್ರಾಮದಲ್ಲಿ ರಾಜ್ಯದಲ್ಲೆ ಅತಿ ಹೆಚ್ಚು (HIGHEST RAIN) ಮಳೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕು ಮೇಲಿನಬೆಸಿಗೆ ಗ್ರಾಮದಲ್ಲಿ 220 ಮಿ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಗ್ರಾಮ ಇದಾಗಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಚಿಕ್ಕಮಗಳೂರಿನ ಬಣಕಲ್’ನಲ್ಲಿ 184 ಮಿ.ಮೀ, ಉಡುಪಿಯ ಕಲ್ತೋಡು 183.50 ಮಿ.ಮೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಟಾಪ್ … Read more

ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು

crime name image

ಶಿವಮೊಗ್ಗ | ಉಡುಪಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್’ಗೆ ಎದುರಿನಿಂದ ಬಂದ ಸ್ವಿಫ್ಟ್ (SWIFT) ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ. ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯ ಹೊಸಳ್ಳಿ ಗ್ರಾಮದ ದರ್ಗಾ ಬಳಿ ಘಟನೆ ಸಂಭವಿಸಿದೆ. ಆ.4ರಂದು ರಾತ್ರಿ 8.30ರ ಹೊತ್ತಿಗೆ ಉಡುಪಿಯಿಂದ ಸರ್ಕಾರಿ ಬಸ್ ಶಿವಮೊಗ್ಗಕ್ಕೆ ಬರುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಸ್ವಿಫ್ಟ್ (SWIFT) ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಘಟನೆಲ್ಲಿ ಬಸ್ಸಿನ ಹೆಡ್ ಲೈಟ್, ಬಂಪರ್ ಜಖಂ ಆಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ … Read more