ಹೊಳೆಬೆನವಳ್ಳಿ ಗ್ರಾಮಸ್ಥರ ಆಕ್ರೋಶ, ಮುಂದೆ ತೀವ್ರ ಹೋರಾಟದ ಎಚ್ಚರಿಕೆ

villagers-protest-against-holebenavalli-grama-panchayat.

ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವನ್ನು ವಿರೋಧಿಸಿ ಗ್ರಾಮಸ್ಥರು (Villagers) ಹೊಳೆ ಬೆನವಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಠಾಣಾ ಜಾಗದ ಅಕ್ಕಪಕ್ಕ ಶ್ರೀ ಉಡಸಲಮ್ಮ ಹಾಗೂ ಶ್ರೀ ಮಾತಂಗಮ್ಮ ಮತ್ತು ಶ್ರೀ ನಂದಿ ಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭಯವಿದೆ ಗ್ರಾಮಸ್ಥರು ತಿಳಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ವಿರೋಧವಿದ್ದರೂ, ಈ ಜಾಗದಲ್ಲಿ … Read more

Villagers Rescue Deer, Hand it Over to Forest Department

Deer-rescued-by-tavanandi-villagers-in-Soraba

Soraba: Villagers rescued a deer that had strayed from the forest into human habitation in search of food and handed it over to the Forest Department officials. An incident occurred in Tavanandi village of the Taluk. A female deer, estimated to be about four years old, had headed towards the village in search of food … Read more

ನಡು ರಸ್ತೆಯಲ್ಲಿ ಹೆಣ ಸುಡುವ ಚಿತೆ ನಿರ್ಮಿಸಿ ಗ್ರಾಮಸ್ಥರ ಆಕ್ರೋಶ, ಕಾರಣವೇನು?

villager-potest-for-grave-at-huliginatte-in-shikaripura.

ಶಿಕಾರಿಪುರ: ಸ್ಮಶಾನ (grave) ಜಾಗದಲ್ಲಿ ಶವಸಂಸ್ಕಾರಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಅವಕಾಶ ನೀಡುತ್ತಿಲ್ಲ. ಜಾಗದ ವಿವಾದ ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಆರೋಪಿಸಿದ ಶಿಕಾರಿಪುರ ತಾಲೂಕಿನ ಹುಲುಗಿನಕಟ್ಟೆ ಗ್ರಾಮಸ್ಥರು ರಸ್ತೆಯಲ್ಲೇ ಚಿತೆ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆಯಿಂದ ಅಡ್ಡಿ ಹುಲುಗಿನಕಟ್ಟೆ ಗ್ರಾಮದ ಗಂಗೀಬಾಯಿ ಮೃತಪಟ್ಟಿದ್ದು, ಸ್ಮಶಾನ ಎಂದು ಗುರುತಿಸಿದ ಜಾಗದಲ್ಲಿ ಶವ ಸುಡುವುದಕ್ಕೆ ಗ್ರಾಮಸ್ಥರು ಹೋಗಿದ್ದರು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಅಲ್ಲಿ ಶವಸಂಸ್ಕಾರಕ್ಕೆ ಅವಕಾಶ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗೆ ಶವ, … Read more

ಕುರಿ ಗೂಟ ತಂದಿಟ್ಟ ಜಗಳ, ಪೊಲೀಸ್ ಠಾಣೆ ಎದುರು ಜಮಾಯಿಸಿದ ಜನ, ಏನಿದು ಪ್ರಕರಣ?

Hosa-Jambaraghatta-villagers-protest-in-front-of-Holehonnuru-station

SHIVAMOGGA LIVE NEWS | 5 FEBRUARY 2024 HOLEHONNURU : ಮುಸ್ಲಿಂ ಖಬರಸ್ಥಾನ್‌ ಜಾಗದಲ್ಲಿದ್ದ ಅಕೇಶಿಯ ಮರ ಕಡಿದ ವಿಚಾರವಾಗಿ ಎರಡು ಕೋಮಿನ ಯುವಕರ ಮಧ್ಯೆ ಗಲಾಟೆಯಾಗಿದೆ. ಘಟನೆ ವೇಳೆ ಮಹಿಳೆ ಮೇಲೆ ಹಲ್ಲೆಯಾಗಿದೆ ಎಂದು ಮಹಿಳೆಯರು ಠಾಣೆ ಎದುರು ಧರಣಿ ನಡೆಸಿದರು. ಕುರಿ ಗೂಟದಿಂದ ಜಗಳ ಭದ್ರಾವತಿ ತಾಲೂಕು ಹೊಸ ಜಂಬರಘಟ್ಟೆಯ ಖಬರಸ್ಥಾನ್‌ (ಸ್ಮಶಾನ) ಜಾಗದಲ್ಲಿದ್ದ ಅಕೇಶಿಯ ಮರವನ್ನು ಕಡಿದು ರವಿ ಎಂಬಾತ ಕುರಿ ಗೂಟ ಸಿದ್ಧಪಡಿಸಿದ್ದ. ಇದನ್ನು ಗಮನಿಸಿದ ಅನ್ಯ ಕೋಮಿನ ಕೆಲವರು … Read more

ಮಲವಗೊಪ್ಪ ಬಳಿ ಸರ್ವೆಗೆ ಯತ್ನ, ಸ್ಥಳೀಯರ ಆಕ್ರೋಶ, ಅಧಿಕಾರಿಗಳ ಜೊತೆ ಮಾತಿನ ಚಕಮಕಿ, ಏನಿದು ಸರ್ವೆ?

Malavagoppa-villagers-protest-in-the-city

SHIVAMOGGA LIVE NEWS | 2 FEBRUARY 2024 SHIMOGA : ಸರ್ವೆ ಕಾರ್ಯಕ್ಕೆ ಆಗಮಿಸಿದ್ದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಮಲವಗೊಪ್ಪದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅಧಿಕಾರಿಗಳು ಸರ್ವೆಗೆ ಮುಂದಾಗಿದ್ದೇಕೆ? ತುಂಗಭದ್ರ ಸಕ್ಕರೆ ಕಾರ್ಖನೆ ಜಾಗದ ವಿವಾದ ಕುರಿತು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟ್‌ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆಗೆ ಮುಂದಾಗಿದ್ದರು. ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗರು ಸರ್ವೆ ಕಾರ್ಯ ಆರಂಭಿಸಿದ್ದರು. ಈ ವೇಳೆ … Read more

ಶಿವಮೊಗ್ಗ ವಿಮಾನ ನಿಲ್ದಾಣ ಕಾಂಪೌಂಡ್‌ ವಿಚಾರಕ್ಕೆ ಪ್ರತಿಭಟನೆ, ಪೊಲೀಸರ ಜೊತೆ ಮಾತಿಗೆ ಮಾತು, ಕಾರಣವೇನು?

Protest-in-front-of-Shimoga-Airport-Compound

SHIVAMOGGA LIVE NEWS | 22 NOVEMBER 2023 SHIMOGA : ವಿಮಾನ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಸ್ಥಳೀಯರು ಅಡ್ಡಿಪಡಿಸಿ, ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರ ಜೊತೆಗೆ ಮಾತಿನ ಚಕಮಕಿಯು ನಡೆಯಿತು. ಏನಿದು ಮುಂದುವರೆದ ಕಾಮಗಾರಿ? ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್‌ ಲ್ಯಾಂಡಿಂಗ್‌ ವ್ಯವಸ್ಥೆಗಾಗಿ ಮುಂದುವರೆದ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿದೆ. ಅಂದಾಜು 500 ಮೀಟರ್‌ನಷ್ಟು ಜಾಗವನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಬಳಕೆ ಮಾಡಿಕೊಂಡಿದೆ. ಈ ಜಾಗದಲ್ಲಿ ನೈಟ್‌ ಲ್ಯಾಂಡಿಂಗ್‌ಗೆ ಅಗತ್ಯವಿರುವ ಬೀಕಾನ್‌ಗಳ ಅಳವಡಿಕೆ ನಡೆಯಲಿದೆ ಎಂದು ತಿಳಿದು ಬಂದಿದೆ. … Read more

ಸುರಿಯುವ ಮಳೆಯಲ್ಲೆ ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ

100722 Highway Bandh Protest At Talaguppa

SHIVAMOGGA LIVE | SAGARA | 10 JULY 2022 ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಸುರಿಯುವ ಮಳೆಯಲ್ಲೆ ಮಕ್ಕಳು, ಹಿರಿಯರು ಸೇರಿ ಗ್ರಾಮಸ್ಥರು ಪ್ರತಿಭಟಿಸಿದರು. ಸಾಗರ (SAGARA) ತಾಲೂಕು ತಾಳಗುಪ್ಪ (TALAGUPPA) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಮನೆ ಗ್ರಾಮದ ಬಳಿ ಗ್ರಾಮಸ್ಥರು ಹೆದ್ದಾರಿ (HIGHWAY) ತಡೆದು ಪ್ರತಿಭಟನೆ (PROTEST) ನಡೆಸಿದರು. ಗುಡ್ಡೆಮನೆ ಬಳಿ ರಾಷ್ಟ್ರೀಯ ಹೆದ್ದಾರಿ ಹಾಳಾಗಿದೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ. ಇಲ್ಲಿ … Read more

ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಮುಂದೆ ಗ್ರಾಮಸ್ಥರ ಆಕ್ರೋಶ

Farmers-protest-in-front-of-Holehonnuru-Pattana-Panchayath

SHIVAMOGGA LIVE NEWS | PROTEST | 27 ಮೇ 2022 ತಮ್ಮ ಕೆಲಸ ಮಾಡಿಕೊಡಲು ಅಧಿಕಾರಿಗಳು ವಿಳಂಬ ಮಾಡುತ್ತಿರುವುದು ಮತ್ತು ವಿನಾಕಾರಣ ದಾಖಲೆಗಳಿಗಾಗಿ ಅಲೆಸುವುದನ್ನು ಖಂಡಿಸಿ ಡಣಾಯಕಪುರ ಗ್ರಾಮಸ್ಥರು, ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಅಧಿಕಾರಿಗಳ ವಿಳಂಬ ನೀತಿಯನ್ನು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರ ಆರೋಪಗಳೇನು? ಆಗ್ರಹವೇನು? ಇ-ಸ್ವತ್ತು, ಎನ್ಒಸಿ, ಖಾತೆ ಬದಲಾವಣೆ, ಲೈಸೆನ್ಸ್ ಒದಗಿಸುವುದು ಸೇರಿದಂತೆ ಹಲವು … Read more

ಮಳೆ, ಗಾಳಿಗೆ ಉರುಳಿದ ಮೊಬೈಲ್ ಟವರ್, ಕ್ಯಾರೆ ಅನ್ನದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಗರಂ

030222 Villagers Protest againt BSNL officers Hodala Aralapura

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 3 ಫೆಬ್ರವರಿ 2022 ಮೊಬೈಲ್ ಟವರ್ ಉರುಳಿ ಬಿದ್ದು ಆರು ತಿಂಗಳು ಕಳೆದರೂ ಸರಿಪಡಿಸದ ಬಿಎಸ್ಎನ್ಎಲ್ ಅಧಿಕಾರಿಗಳ ಅಸಡ್ಡೆ ವಿರುದ್ದ ಗ್ರಾಮಸ್ಥರು ತಿರುಗಿಬಿದ್ದಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊದಲ ಅರಳಾಪುರ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಆರು ತಿಂಗಳಿಂದ ರಿಪೇರಿ ಇಲ್ಲ ಭಾರಿ ಮಳೆ, ಗಾಳಿಗೆ ಮೊಬೈಲ್ ಟವರ್ ನೆಲಕ್ಕುರುಳಿತ್ತು. ಈತನಕ ಟವರ್ ರಿಪೇರಿ … Read more

ಹೈವೇ ರಸ್ತೆ ಮೇಲೆ ಬಾಲಕನ ಮೃತದೇಹ ಇರಿಸಿ ಕುಂಸಿ ಗ್ರಾಮಸ್ಥರ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

251121 villagers protest at kumsi over student death in accident

ಶಿವಮೊಗ್ಗ ಲೈವ್.ಕಾಂ | AYANUR NEWS | 26 ನವೆಂಬರ್ 2021 ಅಪಘಾತದಲ್ಲಿ ಮೃತಪಟ್ಟ ಬಾಲಕನ ಮೃತದೇಹವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರಿಸಿ ಕುಂಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾರು ಡಿಕ್ಕಿಯಾಗಿ ಬಾಲಕ ಸಾವು ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾನೆ. ವೇಣುಗೋಪಾಲ (9) ಮೃತ ಬಾಲಕ. ಸಾಗರ ಕಡೆಯಿಂದ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಣುಗೋಪಾಲ್’ಗೆ ಡಿಕ್ಕಿ ಹೊಡೆದಿದೆ. … Read more