ಶಿವಮೊಗ್ಗದ ಡಾಕ್ಟರ್‌ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ

Dr-Vinay-Wild-Life-doctor-in-Shimoga

SHIVAMOGGA LIVE NEWS | 11 APRIL 2023 SHIMOGA : ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಆಪರೇಷನ್‌ ಕಾಡಾನೆ ವೇಳೆ ಚನ್ನಗಿರಿಯ ಜೇನಹಳ್ಳಿ ಬಳಿ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದೆ. ಬಾಲಕಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನಲೆ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ … Read more

ಕರ್ನಾಟಕ ರತ್ನ ಪುರಸ್ಕೃತ ಖೋ ಖೋ ಆಟಗಾರ ನಿಧನ, ತೀರ್ಥಹಳ್ಳಿಯಲ್ಲಿ ಅಂತ್ಯ ಸಂಸ್ಕಾರ

Kho-Kho-Player-Vinay-Death.

ತೀರ್ಥಹಳ್ಳಿ | ಮೆದುಳು ಜ್ವರದಿಂದ ಬಳಲುತ್ತಿದ್ದ ರಾಷ್ಟ್ರಮಟ್ಟದ ಖೋ ಖೋ ಆಟಗಾರ (KHO KHO PLAYER) ವಿನಯ್ ಸೀಬನಕೆರೆ (VINAY SIBANAKERE) ಮೃತಪಟ್ಟಿದ್ದಾರೆ. ಇವತ್ತು ತೀರ್ಥಹಳ್ಳಿಯಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿತು. ತೀರ್ಥಹಳ್ಳಿ ತಾಲೂಕಿನ ಸೀಬನಕೆರೆಯ ವಿನಯ್ ಅವರು ಹಲವು ದಿನದಿಂದ ಜ್ವರದಿಂದ ಬಳಲುತ್ತಿದ್ದರು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ವಿನಯ್ ಸೀಬನಕೆರೆ ಕೊನೆ ಉಸಿರೆಳೆದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಗಮನ … Read more

ಹೆಲಿಕಾಪ್ಟರ್’ನಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದ ಯುವಕ ಮತ್ತೊಮ್ಮೆ ಎಲೆಕ್ಷನ್ ಅಖಾಡಕ್ಕೆ, ಈ ಬಾರಿ ಹೇಗಿರುತ್ತೆ ಗೊತ್ತಾ ಕ್ಯಾಂಪೇನ್?

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019 ವಿಧಾನಸಭೆ ಚುನಾವಣೆ ಸಂದರ್ಭ ಹೆಲಿಕಾಪ್ಟರ್’ನಲ್ಲಿ ಹೋಗಿ ಶಿಕಾರಿಪುರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧವೇ ಸ್ಪರ್ಧಿಸಿದ್ದ ವಿನಯ್ ರಾಜವತ್, ಲೋಕಸಭೆ ಚುನಾವಣಾ ಆಖಾಡಕ್ಕೆ ಧುಮುಕುತ್ತಿದ್ದಾರೆ. ಈ ವಿಭಿನ್ನ ಶೈಲಿಯಲ್ಲಿ ಪ್ರಚಾರ ನಡೆಸಿ, ಮತ ಸೆಳೆಯಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನಯ್ ರಾಜಾವತ್, ಏಪ್ರಿಲ್ 3 ಅಥವಾ 4ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಹೆಲಿಕಾಪ್ಟರ್’ನಲ್ಲೇ ಕ್ಷೇತ್ರದಾದ್ಯಂತ ಪ್ರಚಾರ ವಿಧಾನಸಭೆ ಚುನಾವಣೆ ಸಂದರ್ಭ, ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್’ನಲ್ಲಿ … Read more

ಪುನಿತ್ ರಾಜ್’ಕುಮಾರ್ ಸಿನಿಮಾದಲ್ಲಿ ಮಾಡಿದ್ದನ್ನು, ಭದ್ರಾವತಿಯ ಯುವಕ ರಿಯಲ್ ಲೈಫ್’ನಲ್ಲಿ ಮಾಡಿ ತೋರಿಸಿದ

ಶಿವಮೊಗ್ಗ ಲೈವ್.ಕಾಂ | 20 ಫೆಬ್ರವರಿ 2019 ಪವರ್ ಸ್ಟಾರ್ ಸಿನಿಮಾದಲ್ಲಿ ಮಾಡಿದ್ದನ್ನ, ಭದ್ರಾವತಿ ಯುವಕ, ರಿಯಲ್ ಲೈಫ್’ನಲ್ಲಿ ಮಾಡಿದ್ದಾನೆ. ಈತನ ಕೆಲಸಕ್ಕೆ ಭಾರೀ ಮೆಚ್ಚುಗೆ ಸಿಕ್ಕಿದೆ. ಈ ಹುಡುಗನ ವಿಡಿಯೋ ವೈರಲ್ ಆಗಿದೆ. ಈ ಸುದ್ದಿ ಓದುವ ಮೊದಲು ಪುನಿತ್ ರಾಜ್’ಕುಮಾರ್ ಅವರ ಈ ಹಾಡನ್ನು ಒಮ್ಮೆ ನೋಡಿಬಿಡಿ. ಯಾರೇ ಕೂಗಾಡಲಿ ಸಿನಿಮಾದ ಈ ಹಾಡಿನಲ್ಲಿ, ಪುನಿತ್ ರಾಜ್’ಕುಮಾರ್ ಅವರು ಭಿಕ್ಷುಕನೊಬ್ಬನಿಗೆ ಹೊಸ ರೂಪ ನೀಡ, ನೂತನ ಬದುಕು ಕಲ್ಪಿಸುತ್ತಾರೆ. ಇದು ರೀಲ್ ಸ್ಟೋರಿ. ಆದರೆ … Read more