ವಿನೋಬನಗರದಲ್ಲಿ ಅರುಣ್‌ ಕೊಲೆ, ಕಾರಣವೇನು? ಘಟನೆ ಬಗ್ಗೆ SP ಮೊದಲ ಪ್ರಕ್ರಿಯೆ

SP-GK-Mithun-Kumar-speaks-about-Arun-murder-case.

ಶಿವಮೊಗ್ಗ: ವಿನೋಬನಗರದ ತರಕಾರಿ ಮಂಡಿ ಬಳಿ ಕಳೆದ ರಾತ್ರಿ ನಡೆದ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗೆ ಮೂರು ತಂಡ (police teams) ರಚಿಸಲಾಗಿದೆ. ಶೀಘ್ರ ಮೂವರು ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ, ಘಟನೆ ಕುರಿತು ವಿವರಣೆ ನೀಡಿದ್ದಾರೆ. ಎಸ್‌.ಪಿ ಏನೆಲ್ಲ ಹೇಳಿದರು? ಅರುಣ್‌ (26) ಎಂಬಾತನ ಹತ್ಯೆಯಾಗಿದೆ. ಆತನ ಹೆಂಡತಿಯ ಸೋದರ ಮಾವ ಮತ್ತು ಆತನ ಇಬ್ಬರು ಸ್ನೇಹಿತರು … Read more