ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು

Fatafat-Morning-8-am-update

ಫಟಾಫಟ್‌ ನ್ಯೂಸ್‌: ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಪ್ರಮುಖ ಸುದ್ದಿಗಳು (top news). ಸಾಲ ನೀಡುವಾಗ, ವಸೂಲಿ ಮಾಡುವಾಗ ಎಚ್ಚರ ಶಿವಮೊಗ್ಗ: ರಾಜ್ಯ ಸಹಕಾರ ಮಹಾ ಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ವಿಶೇಷ ತರಬೇತಿ ಶಿಬಿರ ನಡೆಯಿತು. ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಶಿಬಿರ ಉದ್ಘಾಟಿಸಿ, ಸಾಲ ನೀಡುವಾಗ ಮತ್ತು ವಸೂಲಿ ಮಾಡುವಾಗ ಆಡಳಿತ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. … Read more

BREAKING NEWS – ಶಿವಮೊಗ್ಗದಲ್ಲಿ 26 ವರ್ಷದ ಯುವಕನ ಕೊಲೆ

BREAKING NEWS GENERAL IMAGE 1

ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಸಂಬಂಧಿಕರಿಂದಲೆ ಯುವಕನ ಹತ್ಯೆಯಾಗಿದೆ (murdered). ಅರುಣ್‌ (26) ಹತ್ಯೆಯಾದ ಯುವಕ. ವಿನೋಬನಗರ ಪೊಲೀಸ್‌ ಠಾಣೆಯ ತರಕಾರಿ ಮಾರುಕಟ್ಟೆ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ‘ವೈವಾಹಿಕ ವಿಚಾರವಾಗಿ ಗಲಾಟೆಯೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಕೃತ್ಯ ಎಸಗಿದ ಇಬ್ಬರ ಕುರಿತು ಮಾಹಿತಿ ಲಭ್ಯವಾಗಿದೆ. ಅವರನ್ನು ಬಂಧಿಸಲಾಗುತ್ತದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ » ಹೊಸ ವರ್ಷಾಚರಣೆ, … Read more