ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

Police-Jeep-at-Shimoga-General-Image

ಶಿವಮೊಗ್ಗ: ಮನೆಯಲ್ಲಿದ್ದವರು ಕೆಲಸಕ್ಕೆ ತೆರಳಿದಾಗ ಬಾಗಲಿನ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪ ಸಮೀಪದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಘಟನೆ ಸಂಭವಿಸಿದೆ. ಯೋಗೇಂದ್ರಪ್ಪ ಎಂಬುವವರ ಮನೆಯ ಗೇಟ್‌ಗೆ ಹಾಕಿದ್ದ ಬೀಗ, ಬಾಗಿಲಿನಿಂದ ಮುಂದಿದ್ದ ಕಬ್ಬಿಣ್ಣದ ಬಾಗಿಲಿನ ಇಂಟರ್‌ ಲಾಕ್‌, ಬಾಗಿಲಿನ ಬೀಗ ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ಕೊಠಡಿಯ ಬೀರುವಿನ ಲಾಕ್‌ ಮುರಿದು ಕಳ್ಳತನ ಮಾಡಿದ್ದಾರೆ. ವಿನೋಬನಗರ ಪೊಲೀಸ್‌ ಚೌಕಿ ಸಮೀಪ ಯೋಗೇಂದ್ರಪ್ಪ ಅವರು ಡಯೋಗ್ನಸ್ಟಿಕ್‌ … Read more

100 ಅಡಿ ರಸ್ತೆಯಲ್ಲಿ ಅಪಘಾತ, ಗಂಭೀರ ಗಾಯಗೊಂಡಿದ್ದ ನರ್ಸ್‌ ಸಾವು

ACCIDENT-NEWS-GENERAL-IMAGE.

SHIMOGA NEWS, 12 NOVEMBER 2024 : ಕಾರು, ಬೈಕ್‌ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ (Nurse) ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆಕೆಯ ಪುತ್ರನಿಗೆ ಮ್ಯಾಕ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ವಿನೋಬನಗರ ನಿವಾಸಿ ಉಮಾ (44) ಮೃತ ಮಹಿಳೆ. ಅವರ ಪುತ್ರ ಶ್ರೇಯಸ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದ್ದು ಹೇಗೆ? ಉಮಾ ಅವರು ಕ್ಲಿನಿಕ್‌ ಒಂದರಲ್ಲಿ ನರ್ಸ್‌ ವೃತ್ತಿ ಮಾಡುತ್ತಿದ್ದರು. ನ.9ರ ರಾತ್ರಿ ಕಲ್ಲಹಳ್ಳಿಯಲ್ಲಿ ರೋಗಿಯೊಬ್ಬರಿಗೆ ಇಂಜೆಕ್ಷನ್‌ ಕೊಡುವ ಸಲುವಾಗಿ ಪುತ್ರ … Read more

ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ, ಮನೆ ಮೇಲೆ ಪೊಲೀಸ್‌ ದಾಳಿ

Police-Jeep-in-Shimoga-city

SHIVAMOGGA LIVE NEWS | 10 JUNE 2024 SHIMOGA : ವಿನೋಬನಗರದ ವಾಸದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಹೊಸಮನೆ ನಿವಾಸಿ ಶೇಖರ್ ಮೂರ್ತಿ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಡಿವೈಎಸ್‌ ಪಿ ಸುರೇಶ್ ಮೇಲ್ವಿಚಾರಣೆಯಲ್ಲಿ ವಿನೋಬನಗರ ಪೊಲೀಸ್ ಠಾಣೆ ಪಿಐ ಚಂದ್ರಕಲಾ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ, … Read more

ಶಿವಮೊಗ್ಗದಲ್ಲಿ ಸರ್ಕಾರಿ ಅಧಿಕಾರಿ ನೇಣಿಗೆ ಶರಣು, ಡೆತ್‌ ನೋಟ್‌ನಲ್ಲಿತ್ತು ಮೂವರ ಹೆಸರು

government-officer-chandrashekar-succumbed-at-home.

SHIVAMOGGA LIVE NEWS | 27 MAY 2024 SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸರ್ಕಾರಿ ಅಧಿಕಾರಿಯೊಬ್ಬರು (Officer) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ವಿನೋಬನಗರದ ಕೆಂಚಪ್ಪ ಬಡಾವಣೆಯ ಮನೆಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟೆಂಟ್‌ ಚಂದ್ರಶೇಖರ್‌ (50) ನೇಣು ಬಿಗಿದುಕೊಂಡವರು. ಮನೆಯಲ್ಲಿ ಯಾರೂ ಇಲ್ಲದಾಗ ನೇಣಿಗೆ ಚಂದ್ರಶೇಖರ್‌ ಪತ್ನಿ ಕವಿತಾ ಶಿವಮೊಗ್ಗದ ವಿಕಲಚೇತನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಚಂದ್ರಶೇಖರ್‌ ಶಿವಮೊಗ್ಗದಲ್ಲಿ ಮನೆ ಮಾಡಿದ್ದರು. ಮೇ 24ಕ್ಕೆ ಬೆಂಗಳೂರಿನಿಂದ … Read more

ಕಿಟಕಿ ಕೊರೆದು ವೀಕ್ಷಣಾಲಯದಿಂದ ಪರಾರಿಯಾಗಿದ್ದ ಮೂವರು ಪೊಲೀಸ್‌ ವಶಕ್ಕೆ, ಎಲ್ಲೆಲ್ಲಿ ಸಿಕ್ಕರು?

Vinobanagara-Police-Station.

SHIVAMOGGA LIVE NEWS | 01 MARCH 2024 SHIMOGA : ಆಲ್ಕೊಳದ ಸಮೀಪದ ಸರ್ಕಾರ ವೀಕ್ಷಣಾಲಯದಿಂದ ಪರಾರಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂವರು ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ನಡೆಸಿದ ಪೊಲೀಸರು ಮೂವರು ಮಕ್ಕಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಎಲ್ಲೆಲ್ಲಿ ಸಿಕ್ಕರು ಮೂವರು? ಸಾಗರ, ಭದ್ರಾವತಿ ಮತ್ತು ಶಿವಮೊಗ್ಗ ಮೂಲದ ಮೂವರು, ಸರ್ಕಾರಿ ವೀಕ್ಷಣಾಲಯದ ಶೌಚಾಲಯದ ಕಿಟಕಿ ಕೊರೆದು ಪರಾರಿಯಾಗಿದ್ದರು. ಈ ಪೈಕಿ ಒಬ್ಬಾತ ತನ್ನ ಮನಗೆ ತೆರಳಿದ್ದ. ಇನ್ನಿಬ್ಬರು ಬೆಂಗಳೂರಿಗೆ … Read more

BREAKING | ಶಿವಮೊಗ್ಗದಲ್ಲಿ ದುರ್ಘಟನೆ, ಸ್ಲ್ಯಾಬ್ ಕುಸಿದು ಚರಂಡಿಗೆ ಬಿದ್ದ ವ್ಯಕ್ತಿ, ಸಾವು

290124 Man succumbed to raja kaluve near railway parrlel road vinobanagara

SHIVAMOGGA LIVE NEWS | 29 JANUARY 2024 SHIMOGA : ಸ್ಲ್ಯಾಬ್ ಕುಸಿದು ಸುಮಾರು 10 ಅಡಿ ಆಳದ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ವಿನೋಬನಗರ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಇಂದು ಬೆಳಗ್ಗೆ ಘಟನೆ ಸಂಭವಿಸಿದೆ‌. ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ದುರ್ದೈವಿ. ಮೂತ್ರ ವಿಸರ್ಜನೆಗೆಂದು ಚರಂಡಿ ಸ್ಲ್ಯಾಬ್ ಮೇಲೆ ನಿಂತಿದ್ದಾಗ ಸ್ಲ್ಯಾಬ್ ಕುಸಿದಿದೆ ಎಂದು ಆರೋಪಿಸಲಾಗಿದೆ. ಮುತ್ತಪ್ಪ ಚರಂಡಿಗೆ ಬೀಳುತ್ತಿದ್ದಂತೆ ಸ್ಲ್ಯಾಬ್ ಕೂಡ ಅವರ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡು … Read more

ರಾತ್ರಿ ಗಸ್ತು ಪೊಲೀಸರಿಗೆ ಯುವಕರ ಗುಂಪು ಪತ್ತೆ, ಪರಿಶೀಲನೆ ಬಳಿಕ 11 ಮಂದಿ ವಶಕ್ಕೆ, ಒಬ್ಬ ಆಸ್ಪತ್ರೆಗೆ

Vinobanagara-Police-Station.

SHIVAMOGGA LIVE NEWS | 16 AUGUST 2023 SHIMOGA : ಡ್ರ್ಯಾಗರ್‌ನಿಂದ ಯುವಕನ ಹೊಟ್ಟೆ, ಕೈಗೆ ಚುಚ್ಚಿ ಗಾಯಗೊಳಿಸಿ ಗಲಾಟೆ ಮಾಡುತ್ತಿದ್ದಾಗ ರಾತ್ರಿ ಗಸ್ತು (Night Beat) ಪೊಲೀಸರು ದಾಳಿ ನಡೆಸಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ವಿನೋಬನಗರ (Vinobanagara) ಎಪಿಎಂಸಿ ತರಕಾರಿ ಮಂಡಿ ಬಳಿ ಘಟನೆ ಸಂಭವಿಸಿದೆ. ಕಾಶಿಪುರದ ಲೋಕೇಶ್‌ ಎಂಬಾತನನ್ನು ಸುತ್ತುವರಿದಿದ್ದ ಯುವಕರ ಗುಂಪು ಆತನ ಹೊಟ್ಟೆ ಮತು ಬಲಗೈಗೆ ಡ್ರ್ಯಾಗರ್‌ನಿಂದ ಚುಚ್ಚಿ ಗಾಯಗೊಳಿಸಿತ್ತು. ಮಧ್ಯರಾತ್ರಿ 1.30ರ ಹೊತ್ತಿಗೆ ರಾತ್ರಿ ಗಸ್ತು ತಿರುಗುತ್ತಿದ್ದ ವಿನೋಬನಗರ ಠಾಣೆ … Read more

ಶಿವಮೊಗ್ಗದಲ್ಲಿ ಜೆಸಿಬಿಯಿಂದ ಎಟಿಎಂ ಮೆಷಿನ್ ಹೊತ್ತೊಯ್ಯಲು ಯತ್ನ, ಮಹಾರಾಷ್ಟ್ರ ಮಾದರಿ ದರೋಡೆಗೆ ಪ್ರಯತ್ನ

ATM-Theft-attempt-in-Shimoga-by-using-JCB

SHIVAMOGGA LIVE | 26 JULY 2023 SHIMOGA : ಜೆಸಿಬಿ ಬಳಸಿ ಎಟಿಎಂ ಮೆಷಿನ್ (ATM Machine) ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಘಟನೆಯಲ್ಲಿ ಎಟಿಎಂ ಮೆಷಿನ್ ಹಾನಿಗೀಡಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇದೆ ಮಾದರಿ ಎಟಿಎಂ ದರೋಡೆ ನಡೆದಿತ್ತು. ನೂರಡಿ ರಸ್ತೆಯಲ್ಲೆ ಎಟಿಎಂಗೆ ಜೆಸಿಬಿ ಶಿವಮೊಗ್ಗದ ನೂರು ಅಡಿ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ಎಟಿಎಂ ದರೋಡೆಗೆ ಪ್ರಯತ್ನಿಸಲಾಗಿದೆ. ಶಿವಾಲಯ ಮುಂಭಾಗ ಇರುವ ಎಟಿಎಂಗೆ ತಡರಾತ್ರಿ ಕಳ್ಳನೊಬ್ಬ ಜೆಸಿಬಿ ನುಗ್ಗಿಸಿದ್ದಾನೆ. ಎಟಿಎಂ ಕೇಂದ್ರದ ರೋಲಿಂಗ್ ಶಟರ್ … Read more

ಥೇಟ್ ಹಂದಿ ಅಣ್ಣಿ ಮೇಲಿನ ದಾಳಿಯಂತೆಯೇ ನಡೆಯಿತು ಅಟ್ಯಾಕ್, ರಾತ್ರೋರಾತ್ರಿ ಆರೋಪಿಗಳು ಪೊಲೀಸರಿಗೆ ಸರೆಂಡರ್

Attack-on-Anjaneya-and-Madhu-revange-against-Handi-anni-killing

SHIVAMOGGA LIVE NEWS | 16 MARCH 2023 SHIMOGA : ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಯ ಕೊಲೆ ಕೇಸ್ ಸಂಬಂಧ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ (surrender). ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರಿನ ಗೋವಿನಕೋವಿಯಲ್ಲಿ ಆಂಜನೇಯ (28) ಮತ್ತು ಮಧು (27) ಎಂಬುವವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಘಟನೆಯಲ್ಲಿ ಆಂಜನೇಯ ಸ್ಥಳದಲ್ಲೇ ಸಾವನ್ನಪ್ಪಿದ್ದ. ಮಧು ಗಂಭೀರವಾಗಿ ಗಾಯಗೊಂಡಿದ್ದ. ನಾಲ್ವರು ಪೊಲೀಸರಿಗೆ ಶರಣು … Read more

ಬೈಪಾಸ್ ರಸ್ತೆ ಮನೆಯಲ್ಲಿ ವ್ಯಕ್ತಿ ನೇಣಿಗೆ | ಮದುವೆ ವಿಚಾರಕ್ಕೆ ಯುವತಿ ಆತ್ಮಹತ್ಯೆ | ತುಂಗಾ ನದಿಯಲ್ಲಿ ಮುಳುಗಿದ ಬಾಲಕ

Crime-News-General-Image

SHIVAMOGGA LIVE NEWS | 14 FEBRURARY 2023 | Crime News ಬೈಪಾಸ್ ರಸ್ತೆಯ ಮನೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ SHIMOGA : ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (Crime News). ಕೌಟುಂಬಿಕ ಕಲಹವೆ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಬೈಪಾಸ್ ರಸ್ತೆಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಖಾಜಾ ಮೋಹಿನುದ್ದೀನ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕುಟುಂಬದಲ್ಲಿ ಪದೇ ಪದೆ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ದೊಡ್ಡಪೇಟೆ ಪೊಲೀಸ್ … Read more