ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್
ಶಿವಮೊಗ್ಗ: ಮನೆಯಲ್ಲಿದ್ದವರು ಕೆಲಸಕ್ಕೆ ತೆರಳಿದಾಗ ಬಾಗಲಿನ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪ ಸಮೀಪದ ಮಹಾಲಕ್ಷ್ಮಿ ಲೇಔಟ್ನಲ್ಲಿ ಘಟನೆ ಸಂಭವಿಸಿದೆ. ಯೋಗೇಂದ್ರಪ್ಪ ಎಂಬುವವರ ಮನೆಯ ಗೇಟ್ಗೆ ಹಾಕಿದ್ದ ಬೀಗ, ಬಾಗಿಲಿನಿಂದ ಮುಂದಿದ್ದ ಕಬ್ಬಿಣ್ಣದ ಬಾಗಿಲಿನ ಇಂಟರ್ ಲಾಕ್, ಬಾಗಿಲಿನ ಬೀಗ ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ಕೊಠಡಿಯ ಬೀರುವಿನ ಲಾಕ್ ಮುರಿದು ಕಳ್ಳತನ ಮಾಡಿದ್ದಾರೆ. ವಿನೋಬನಗರ ಪೊಲೀಸ್ ಚೌಕಿ ಸಮೀಪ ಯೋಗೇಂದ್ರಪ್ಪ ಅವರು ಡಯೋಗ್ನಸ್ಟಿಕ್ … Read more