ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಇವತ್ತಿಂದ ಆಟೋಮ್ಯಾಟಿಕ್‌ ದಂಡ ಫಿಕ್ಸ್‌, ಪೊಲೀಸ್‌ ವಿಡಿಯೋ ವೈರಲ್‌

Traffic-Rules-violations-Caught-on-Camera-in-Shimoga.j

SHIVAMOGGA LIVE NEWS | 28 AUGUST 2023 SHIMOGA : ಸಂಚಾರ ನಿಯಮಗಳನ್ನು ಗಾಳಿಗೆ ತೂರಿ, ಅಡ್ಡಾದಿಡ್ಡಿ ವಾಹನ ಚಲಾಯಿಸುವವರಿಗೆ ಇವತ್ತಿನಿಂದ ಬಿಸಿ ಮುಟ್ಟಲಿದೆ. ಟ್ರಾಫಿಕ್‌ ರೂಲ್ಸ್‌ ಪಾಲಿಸದೆ ಮನಸೋಯಿಚ್ಛೆ ವಾಹನ ಚಲಾಯಿಸಿದರೆ ಇವತ್ತಿನಿಂದ ಆಟೊಮ್ಯಾಟಿಕ್‌ ದಂಡ (Automatic Fine) ಬೀಳಲಿದೆ. ಮನೆ ಬಾಗಿಲಿಗೆ ದಂಡದ ನೊಟೀಸ್‌ ತಲುಪಲಿದೆ. ಶಿವಮೊಗ್ಗ ನಗರದಲ್ಲಿ ಇಂದಿನಿಂದ ಸ್ಮಾರ್ಟ್‌ ಸಿಟಿ (Smart City Project) ಯೋಜನೆ ಅಡಿ ಸಿದ್ಧಪಡಿಸಿರುವ ಇಂಟಿಗ್ರೇಟೆಡ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ (ಐಟಿಎಂಎಸ್‌) ವ್ಯವಸ್ಥೆ ಅನುಷ್ಠಾನಗೊಳ್ಳಲಿದೆ. ಈ … Read more

ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ನೊಟೀಸ್‌, ಯೋಜನೆ ಜಾರಿಗೆ ದಿನಾಂಕ ಫಿಕ್ಸ್‌

Tafffic-CCTV-Camera-in-Shimoga-city

SHIVAMOGGA LIVE NEWS | 23 AUGUST 2023 SHIMOGA : ಸಂಚಾರ ನಿಯಮ (Traffic Rules) ಉಲ್ಲಂಘಿಸಿದರೆ ಇನ್ಮುಂದೆ ವಾಹನದ ಮಾಲೀಕರಿಗೆ ಎಸ್‌ಎಂಎಸ್‌ ಮೂಲಕ ನೊಟೀಸ್‌ (SMS Notice) ತಲುಪಲಿದೆ. ದಂಡ ಪಾವತಿಸುವಂತೆ ಮನೆ ಬಾಗಿಲಿಗು ನೊಟೀಸ್‌ ಬರಲಿದೆ. ಆ.28ರಿಂದ ಶಿವಮೊಗ್ಗ ನಗರದಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದರು. ಸುದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಸ್ಮಾರ್ಟ್‌ ಸಿಟಿ (Smart City Project) ಯೋಜನೆ ಅಡಿ ಸಿದ್ಧಪಡಿಸಿರುವ … Read more

ಶಿವಮೊಗ್ಗದ ಇಂಡಸ್ಟ್ರಿಯಲ್ ಏರಿಯಾದ ಸಂಸ್ಥೆಯೊಂದರ ವಿರುದ್ಧ ಜಿಂದಾಲ್ ಕಂಪನಿ ದೂರು, ಕಾರಣವೇನು?

Crime-News-General-Image

SHIVAMOGGA LIVE NEWS | 1 APRIL 2023 SHIMOGA : ಪ್ರತಿಷ್ಠಿತ ಕಂಪನಿಯೊಂದರ ರೂಫಿಂಗ್ ಶೀಟ್ ಗಳನ್ನು (sheet) ನಕಲು ಮಾಡಿ ಉತ್ಪಾದನೆ ಮಾಡುತ್ತಿದ್ದ ಶಿವಮೊಗ್ಗದ ಕಂಪನಿಯೊಂದರ ವಿರುದ್ಧ ಪ್ರಕರಣ ದಾಖಲಾಗಿದೆ. ದೇವಕಾತಿಕೊಪ್ಪದಲ್ಲಿರುವ ಇಂಜಿನಿಯರಿಂಗ್ ವರ್ಕ್ಸ್ ಸಂಸ್ಥೆಯೊಂದರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಂದಾಲ್ ಸ್ಟೀಲ್ ವರ್ಕ್ಸ್ ಕಂಪನಿಯ ರೂಫಿಂಗ್ ಶೀಟ್ ಗಳನ್ನು (sheet) ಹೊಲುವ ರೂಫಿಂಗ್ ಶೀಟ್ ಗಳನ್ನು ದೇವಕಾತಿಕೊಪ್ಪದ ಇಂಜಿನಿಯರಿಂಗ್ ವರ್ಕ್ಸ್ ಸಂಸ್ಥೆಯೊಂದರಲ್ಲಿ ಉತ್ಪಾದನೆ ಮಾಡಲಾಗುತ್ತಿತ್ತು. ಅದರ ಮೇಲೆ ಜಿಂದಾಲ್ ಸ್ಟೀಲ್ ವರ್ಕ್ಸ್ ಸಂಸ್ಥೆಯ … Read more

ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಸಂದರ್ಭ ನೀತಿ ಸಂಹಿತೆ ಉಲ್ಲಂಘನೆ, ಐದು ದೂರು ದಾಖಲು

ಶಿವಮೊಗ್ಗ ಲೈವ್.ಕಾಂ | 04 ಏಪ್ರಿಲ್ 2019 ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಹಿನ್ನೆಲೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಮೆರವಣಿಗೆ ಸೇರಿ, ಭದ್ರಾವತಿಯಲ್ಲಿ ಪ್ರತ್ಯೇಕ ಐದು ದೂರುಗಳು ದಾಖಲಾಗಿವೆ. ಭದ್ರಾವತಿಯಲ್ಲಿ ಪರವಾನಗಿ ಇಲ್ಲದೇ ತರಲಾಗುತ್ತಿದ್ದ ಮೂರು ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಎಫ್ಐಆರ್ ದಾಖಲಾಗಿದೆ. ರಾಮಣ್ಣ ಶ್ರೇಷ್ಠಿ ಪಾರ್ಕ್’ನಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಊಟ ವಿತರಿಸಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ ಹಾಗೂ ಪರವಾನಗಿ ಪಡೆಯದೇ ನಾಲ್ಕು ವಾಹನಗಳನ್ನು ಬಳಸಿದ್ದು, ಪಕ್ಷದ ಧ್ವಜಗಳನ್ನೊಳಗೊಂಡ ಜೀಪ್ … Read more