ಶಿವಮೊಗ್ಗದಲ್ಲಿ ಕಾರು ಡಿಕ್ಕಿ, ಎರಡು ವರ್ಷದ ಮಗು ಸಾವು, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು ಆಟವಾಡುತ್ತಿದ್ದ ಎರಡು ವರ್ಷದ ಮಗು (Baby) ಗಂಭೀರ ಗಾಯಗೊಂಡು ಸಾವನ್ನಪ್ಪಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಷಣ್ಮುಖ ಎಂಬುವವರ ಮಗು ವಿನಯ್‌ (2) ಮೃತ ದುರ್ದೈವಿ. ರಸ್ತೆಯಲ್ಲಿ ಆಟವಾಡುವಾಗ ಕೋಟೆ ಗಂಗೂರು ಕಡೆಯಿಂದ ಸಾಗರ ರಸ್ತೆ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿನಯ್‌ನ ಕಾಲು, ಮೈ, ಕೈಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಮಗುವನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮಗು … Read more

ಹತ್ತು ಅಕ್ರಮ ಮನೆಗಳು ನೆಲಸಮ, ತೆರವು ವೇಳೆ ನಡೆಯಿತು ಹೈಡ್ರಾಮಾ, ಪೊಲೀಸ್ ರಕ್ಷಣೆಯಲ್ಲಿ ಕಾರ್ಯಾಚರಣೆ

ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019 ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಇವತ್ತು ತೆರವು ಮಾಡಲಾಯಿತು. ಈ ವೇಳೆ ಸ್ಥಳೀಯರ ವಿರೋಧದಿಂದಾಗಿ ಕೆಲಕಾಲ ಹೈಡ್ರಾಮಾ ನಡೆಯಿತು. ವಿರೂಪಿನಕೊಪ್ಪದ ಸರ್ವೆ ನಂಬರ್ 6ರಲ್ಲಿ ಮಹಾನಗರ ಪಾಲಿಕೆ ವತಿಯಿಂದ ಹತ್ತು ಮನೆಗಳ ತೆರವು ಮಾಡಲಾಗುತ್ತಿದೆ. ಮನೆ ತೆರವು ಮಾಡಲು ಜೆಸಿಬಿ ಆಗಮಿಸುತ್ತಿದ್ದಂತೆ ನಿವಾಸಿಗಳು ವಿರೋಧ ವ್ಯಕ್ತಪಡಿಸಿದರು. ಮನೆಯಿಂದ ಹೊರಬಾರದೆ ತೆರವು ಕಾರ್ಯಾಚರಣೆಗೆ ತಡೆಯೊಡ್ಡಿದರು. ಪೊಲೀಸರು ಮಧ್ಯಪ್ರವೇಶಿಸಿ ಸ್ಥಳೀಯರನ್ನು ಮನವೊಲಿಸಿ ತೆರವು … Read more