VISLನಲ್ಲಿ ದಿಢೀರ್‌ ನಡೆಯಿತು ಎರಡನೇ ಮೀಟಿಂಗ್‌, ಕುಮಾರಸ್ವಾಮಿ ನೀಡಿದ ಭರವಸೆ ಏನು?

291125-Central-Minister-HD-Kumaraswamy-visit-VISL

ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy), ಬಳಿಕ ಕಾರ್ಖಾನೆಯ ವಿವಿಧ ಘಟಕಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಒಂದೇ ಭೇಟಿಯಲ್ಲಿ ಎರಡು ಸಭೆ ವಿಐಎಸ್‌ಎಲ್‌ ವಸತಿ ಗೃಹದಲ್ಲಿ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮೊದಲ ಹಂತದ ಸಭೆ ನಡೆಸಿದರು. ಈ ಸಭೆಯಲ್ಲಿ ಕಾರ್ಖಾನೆಯ ಪ್ರಸ್ತುತ ಸ್ಥಿತಿ, ಪುನಶ್ಚೇತನದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ … Read more

ಶಿವಮೊಗ್ಗಕ್ಕೆ ಚುನಾವಣಾ ಆಯೋಗ ಅಧಿಕಾರಿಗಳ ಟೀಮ್‌, ಮತಗಟ್ಟೆಗಳಿಗೆ ಭೇಟಿ, ಪರಿಶೀಲನೆ, ಯಾಕೆ?

election-commission-officers-visit-polling-booths.

ಶಿವಮೊಗ್ಗ: ಚುನಾವಣಾ ಆಯೋಗದ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಗೆ ಭೇಟಿ (visit) ನೀಡಿ ಮತಗಟ್ಟೆ ಮತ್ತು ಸಮಗ್ರ ಚುನಾವಣಾ ಪ್ರಕ್ರಿಯೆ ಪರಿಶೀಲಿಸಿದರು. ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಓ) ತರಬೇತಿ ನೀಡಲಾಯಿತು. ಮತಗಟ್ಟೆ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ತಿಳಿಸಿದರು. ನಂತರ ಮತಗಟ್ಟೆ ಅಧಿಕಾರಿಗಳ ಜೊತೆಗೆ ಸಂವಾದ ನಡೆಸಲಾಯಿತು. ಮತಗಟ್ಟೆಗಳಿಗೆ ಭೇಟಿ, ಎಲ್ಲೆಲ್ಲಿಗೆ ತೆರಳಿದರು? ತರಬೇತಿ ಬಳಿಕ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ವಿವಿಧೆಡೆ ಮತಗಟ್ಟೆಗಳನ್ನು ಪರಿಶೀಲಿಸಿತು. ಶಿವಮೊಗ್ಗ ಗ್ರಾಮಾಂತರ … Read more

ಸಾಲು ಸಾಲು ದೇಗುಲಕ್ಕೆ ರಾಘವೇಂದ್ರ ಭೇಟಿ, ನಾಮಪತ್ರಕ್ಕೆ ಪೂಜೆ

BY-Raghavendra-visits-various-temples-in-Shimoga

SHIVAMOGGA LIVE NEWS | 18 APRIL 2024 SHIMOGA : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆ ಬುಧವಾರ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದರು. ಯಾವೆಲ್ಲ ದೇಗುಲಕ್ಕೆ ಭೇಟಿ ನೀಡಿದ್ದರು? ಶಿಕಾರಿಪುರ ತಾಲ್ಲೂಕು ಮುಗುಳಗೆರೆ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಗರದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನ, ರಾಯರ ಮಠಕ್ಕೆ ತೆರಳಿದ ಪೂಜೆ ಸಲ್ಲಿಸಿದರು. ಬುಧವಾರ ಸಂಜೆ ಕೋಟೆ ಶ್ರೀ … Read more

ಮುಂದುವರೆದ ಟೆಂಪಲ್‌ ರನ್‌, ಇವತ್ತು ಸಿಗಂದೂರು, ಹುಂಚಕ್ಕೆ ಈ‍ಶ್ವರಪ್ಪ, ಭೇಟಿ ಕುರಿತು ಏನೆಲ್ಲ ಹೇಳಿದರು?

Eshwarappa-visit-to-Sigandur-and-Humcha

SHIVAMOGGA LIVE NEWS | 19 MARCH 2024 SHIMOGA : ಬಂಡಾಯದ ಬಾವುಟ ಹಾರಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಠ, ಮಂದಿರ ಭೇಟಿ ಮುಂದುವರೆಸಿದ್ದಾರೆ. ಅಲ್ಲಲ್ಲಿ ಬೆಂಬಲಿಗರನ್ನು ಭೇಟಿಯಾಗಿ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ. ಈಶ್ವರಪ್ಪ ಅವರು ಇವತ್ತು ಸಿಗಂದೂರು ಶ್ರೀ ಚೌಡೇ‍ಶ್ವರಿ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದರು. ಧರ್ಮದರ್ಶಿ ರಾಮಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇನ್ನು, ಹುಂಚ ಜೈನ ಮಠಕ್ಕೆ ಭೇಟಿ ನೀಡಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಅವರೊಂದಿಗೆ … Read more

ಈಶ್ವರಪ್ಪ ಬಿಗಿ ಪಟ್ಟು, ಕುತೂಹಲ ಮೂಡಿಸಿದ ಸಂಧಾನ ಯತ್ನ, ಇವತ್ತು ಇಡೀ ದಿನ ಏನೇನು ನಡೆಯಿತು?

Eshwarappa-builds-curiosity

SHIVAMOGGA LIVE NEWS | 17 MARCH 2024 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮುನಿಸು ತಣಿಸಲು ಇವತ್ತು ಬಿಜೆಪಿ ಮುಖಂಡರು ಇನ್ನಿಲ್ಲದ ಪ್ರಯತ್ನ ನಡೆಸಿದರು. ಬೆಳಗ್ಗೆಯಿಂದಲು ಈಶ್ವರಪ್ಪ ಮನೆಗೆ ರಾಜ್ಯ, ರಾಷ್ಟ್ರಮಟ್ಟದ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಸಂಧಾನ ನಡೆಸಿ, ಪ್ರಧಾನಿ ಮೋದಿ ಅವರ ಸಮಾವೇಶಕ್ಕೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಬೆಳಗ್ಗೆಯಿಂದ ಏನೇನು ನಡೆಯಿತು? ರಾಜ್ಯ, ಜಿಲ್ಲಾ ಮಟ್ಟದ ನಾಯಕರ ನಿಯೋಗ ಭಾನುವಾರ ಬೆಳಗ್ಗೆ ವಿಧಾನ ಪರಿಷತ್‌ ಸಚೇತಕ ಎನ್.ರವಿಕುಮಾರ್‌, ಶಾಸಕ ಆರಗ … Read more

ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ದಿಢೀರ್‌ ಭೇಟಿ, ಏನೆಲ್ಲ ಪರಿಶೀಲಿಸಿದರು?

IAS-Snehal-Sudhakar-Lokande-Sudden-visit-to-Arahatolalu-village

SHIVAMOGGA LIVE NEWS | 16 FEBRUARY 2024 HOLEHONNURU : ಅರಹತೊಳಲು ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ದಿಢೀರ್ ಭೇಟಿ ನೀಡಿದರು. ವಿವಿಧ ಕಾಮಗಾರಿಗಳು, ಗ್ರಾಮದ ಸ್ವಚ್ಛತೆ ಕುರಿತು ಪರಿಶೀಲಿಸಿದರು. ಏನೇನೆಲ್ಲ ಪರಿಶೀಲಿಸಿದರು? ಎನೆಲ್ಲ ಸೂಚಿಸಿದರು? ಅರಹತೊಳಲು ಗ್ರಾಮದ ವಿವಿಧ ಕೇರಿಗಳಿಗೆ ಸ್ನೇಹಲ್‌ ಸುಧಾಕರ್‌ ಲೋಖಂಡೆ ಭೇಟಿ ನೀಡಿದರು.  ನರೇಗಾ ಯೋಜನೆಯ ಕಾಮಗಾರಿಗಳು ಮತ್ತು ಚರಂಡಿಗಳನ್ನು ಪರಿಶೀಲಿಸಿದರು. ಕೆಲವೆಡೆ ಚರಂಡಿಯಲ್ಲಿ ಕೊಳಚೆ ನೀರು ನಿಂತಿರುವುದನ್ನು ಗಮನಿಸಿದರು. ಗ್ರಾಮ ಪಂಚಾಯಿತಿ … Read more

ಶಿವಮೊಗ್ಗದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ, ಮೇಲ್ಛಾವಣಿ, ವಸ್ತುಗಳು ಆಹುತಿ, ಪರಿಹಾರದ ಭರವಸೆ

Lashkar-Mohalla-Incident-Congress-President-visit-the-spot

SHIVAMOGGA LIVE NEWS | 19 AUGUST 2023 SHIMOGA : ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮನೆಯೊಂದರಲ್ಲಿ (House) ಅಗ್ನಿ ಅವಘಡ ಸಂಭವಿಸಿದೆ. ವಸ್ತುಗಳು ಸುಟ್ಟು ಕರಕಲಾಗಿವೆ. ವಿಚಾರ ತಿಳಿದು ಜಿಲ್ಲಾ ಕಾಂಗ್ರೆಸ್‌ (Congress Party) ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ನೇತೃತ್ವದ ನಿಯೋಗ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಲಷ್ಕರ್‌ ಮೊಹಲ್ಲಾದ ಏಲಕಪ್ಪನ ಕೇರಿಯ 3ನೇ ತಿರುವಿನ ಜಾವೀದ್‌ ಎಂಬುವವರ ಶುಕ್ರವಾರ ಸಂಜೆ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿತ್ತು. ಮನೆಯ ಮೇಲ್ಛಾವಣಿ, ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು. ಅದೃಷ್ಟವಶಾತ್‌ ಪ್ರಾಣ ಯಾವುದೆ … Read more

ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ MLA ದಿಢೀರ್‌ ಭೇಟಿ, ಗ್ರಾಮಸ್ಥರಿಂದ ಸಮಸ್ಯೆಗಳ ಪಟ್ಟಿ

140823 MLA Sharada Puryanaik Visit Ayanuru Samudaya Arogya Kendra

SHIVAMOGGA LIVE NEWS | 14 AUGUST 2023 AYANURU : ಸಮುದಾಯ ಆರೋಗ್ಯ ಕೇಂದ್ರಕ್ಕೆ (Health Centre) ಶಾಸಕಿ ಶಾರದಾ ಪೂರ್ಯಾನಾಯ್ಕ್‌ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರು ಹಲವು ನ್ಯೂನತೆಗಳ ಕುರಿತು ತಿಳಿಸಿದರು. ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್ ಸ್ಥಳೀಯರು ಏನೆಲ್ಲ ದೂರು ಹೇಳಿದರು? ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ (Health Centre) ಸುತ್ತಮುತ್ತಲ ಗ್ರಾಮದ ಜನರು ಬರುತ್ತಾರೆ. ಉತ್ತಮ ವೈದ್ಯರಿದ್ದಾರೆ. ಆದರೆ ಸಂಜೆ … Read more

ವಿವಿಧ ಚೆಕ್ ಪೊಸ್ಟ್ ಗಳಿಗೆ ರಾತ್ರಿ ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್ ಭೇಟಿ

DC-Dr-Selvamani-IAS-visit-Checkpost-in-Suttukote

SHIVAMOGGA LIVE NEWS | 31 MARCH 2023 SHIMOGA : ವಿಧಾನ ಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು (Check Post) ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ವಿವಿಧ ಚೆಕ್ ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಶಿವಮೊಗ್ಗ ತಾಲೂಕು ಸುತ್ತುಕೋಟೆಯಲ್ಲಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಭೇಟಿ ನೀಡಿದ್ದರು. ಚೆಕ್ ಪೋಸ್ಟ್ (Check Post) ಸಿಬ್ಬಂದಿ ವಾಹನಗಳ ತಪಾಸಣೆ ನಡೆಸುತ್ತಿರುವ ಪರಿಯನ್ನು ಪರಿಶೀಲಿಸಿದರು. ಅಲ್ಲದೆ ಚೆಕ್ … Read more

ಪ್ರಧಾನಿಯಾದ ಮೇಲೆ ಶಿವಮೊಗ್ಗಕ್ಕೆ ಮೋದಿ ಎರಡನೇ ಭೇಟಿ

PM-Modi-to-inaugurate-Shivamogga-Airport

SHIVAMOGGA LIVE NEWS | 27 FEBRURARY 2023 SHIMOGA : ನರೇಂದ್ರ ಮೋದಿ ಅವರು ಪ್ರಧಾನಿಯಾದ (PM Modi) ಬಳಿಕ ಶಿವಮೊಗ್ಗಕ್ಕೆ ಅವರು ಎರಡನೆ ಭಾರಿ ಭೇಟಿ ನೀಡುತ್ತಿದ್ದಾರೆ. ಕಳೆದ ಸರ್ತಿ ಚುನಾವಣೆ ಸಂದರ್ಭ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ್ದರು. ಈ ಸರ್ತಿ ಸರ್ಕಾರಿ ಕಾರ್ಯಕ್ರಮವಾದರೂ, ಚುನಾವಣೆ ಹೊತ್ತಿನಲ್ಲೇ ಆಗಮಿಸಿದ್ದಾರೆ. ಮೊದಲ ಭೇಟಿ 2018ರ ಮೇ 5ರಂದು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಕುವೆಂಪು ರಂಗಮಂದಿರ ಹಿಂಭಾಗದ ಎನ್.ಇ.ಎಸ್. … Read more