ಭದ್ರಾವತಿಯಲ್ಲಿ ಪೊಲೀಸರ ದಾಳಿ, 26 ಮಂದಿ ವಿರುದ್ಧ ಕೇಸ್

Bhadravathi News Graphics

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  30 ಡಿಸೆಂಬರ್ 2021 VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಮೇಲೆ ಭದ್ರಾವತಿ ನ್ಯೂಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 26 ಮಂದಿಯನ್ನು ಬಂಧಿಸಿ, ನಗದು, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿರುವ VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್’ನಲ್ಲಿ, ಅಂದರ್ ಬಾಹರ್ ಆಟವಾಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಕ್ಲಬ್’ನಲ್ಲಿ 26 ಮಂದಿ ವಿವಿಧ ಟೇಬಲ್’ಗಳಲ್ಲಿ ಕುಳಿತು ಅಂದರ್ ಬಾಹರ್ … Read more

ಇನ್ನೊಂದು ವಾರದಲ್ಲಿ ಭದ್ರಾವತಿಯಲ್ಲಿ ಆಕ್ಸಿಜನ್ ಉತ್ಪಾದನೆ ಶುರು, ವಿಐಎಸ್ಎಲ್​​ಗೆ ಬರ್ತಾರೆ ಸಚಿವರು

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MAY 2021 ಭದ್ರಾವತಿ ವಿಐಎಸ್‍ಎಲ್ ಅಧೀನದಲ್ಲಿರುವ ಆಕ್ಸಿಜನ್ ತಯಾರಿಕಾ ಘಟಕವನ್ನು ಸಕ್ರಿಯಗೊಳಿಸಲು ನಿರ್ಧರಿಸಲಾಗಿದ್ದು, ವಾರದೊಳಗಾಗಿ ಉತ್ಪಾದನೆ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಐಎಸ್‍ಎಲ್ ಅವರೊಂದಿಗೆ ಎಂಎಸ್‍ಪಿಎಲ್ ಸಂಸ್ಥೆ ಆಕ್ಸಿಜನ್ ಉತ್ಪಾದಿಸಿಕೊಡುವ ಒಪ್ಪಂದ ಮಾಡಿಕೊಂಡಿದೆ. ಸದ್ಯಕ್ಕೆ ಅದರ ಅವಧಿ ಮುಗಿದಿದೆ. ಜಿಲ್ಲಾಡಳಿತದ ಕೋರಿಕೆಯಂತೆ ಇದೀಗ ಆಕ್ಸಿಜನ್ ಉತ್ಪಾದಿಸಲು ಎಂಎಸ್‍ಪಿಎಲ್ ಮುಂದೆ ಬಂದಿದೆ. ಪ್ರತಿದಿನ 320 ಕೆಎಲ್‍ಡಿ ಆಕ್ಸಿಜನ್ ಉತ್ಪಾದಿಸುವ … Read more

VISL ಕಾರ್ಮಿಕರ ಸಂಘದ ಚುನಾವಣೆ, ಅಧ್ಯಕ್ಷರಾಗಿ ಜಗದೀಶ್ ಮರು ಆಯ್ಕೆ, ಉಪಧ್ಯಾಕ್ಷರ ಅಧಿಕಾರವಧಿಗೆ ಲಾಟರಿ

VISL Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021 ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)‌ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜೆ.ಜಗದೀರ್‌ ಪುನರಾಯ್ಕೆ ಆಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಜಗದೀಶ್‌ ಅತಿ ಹೆಚ್ಚು ಮತಗಳ ಗಳಿಸಿ, ಜಯಗಳಿಸಿದ್ದಾರೆ. ಯಾರಿಗೆ ಎಷ್ಟೆಷ್ಟು ಮತ ಬಂದಿದೆ? ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆ.ಜಗದೀಶ 117 ಮತ ಗಳಿಸಿದ್ದಾರೆ. ಪ್ರತಿಸ್ಪರ್ದಿ ಶ್ರೀನಿವಾಸ್ 63, ಸುರೇಶ್‌ 38 ಮತಗಳನ್ನು ಗಳಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಸಮ ಮತ ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರಿಗೂ … Read more

ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾದ ಸಂಸದ ರಾಘವೇಂದ್ರ, ವಿಐಎಸ್ಎಲ್, ಉದ್ಯೋಗ ಸೃಷ್ಟಿ ಬಗ್ಗೆ ಚರ್ಚೆ

090321 MP BY Raghavendra Meets Nirmala Seetharaman 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021 ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರುಜ್ಜೀವನಗೊಳಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದರು. ಸಂಸದರ ಮನವಯಲ್ಲಿ ಏನಿದೆ? ಭದ್ರಾವತಿಯಲ್ಲಿ ಸ್ಥಗಿತಗೊಂಡಿರುವ ಕಾರ್ಖಾನೆಯು ಹೆಚ್ಚಿನ ಮೌಲ್ಯವುಳ್ಳ ಆತ್ಯಾಧುನಿಕ ಉಕ್ಕು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಕೈಗಾರಿಕೆಯನ್ನು ಲಾಭದಾಯಕವಾಗಿ ನಡೆಸಲು … Read more

BHADRAVATHI | VISLನ ಮೃತಪಟ್ಟ ಗುತ್ತಿಗೆ ಕಾರ್ಮಿಕನಿಗೆ ಹತ್ತು ಲಕ್ಷ ಪರಿಹಾರ, ಪ್ರತಿಭಟನೆ ವಾಪಸ್

VISL Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 JANUARY 2021 ಹೃದಯಾಘಾತದಿಂದ ಮೃತಪಟ್ಟ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕ ಅಂಥೋಣಿ ರಾಜ್ ಕುಟುಂಬಕ್ಕೆ ಪರಿಹಾರ ನೀಡಲು ಗುತ್ತಿಗೆದಾರರು ಒಪ್ಪಿಗೆ ಸೂಚಿಸಿದ್ದಾರೆ. ಹಾಗಾಗಿ ಕಾರ್ಮಿಕರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಇವತ್ತು ಬೆಳಗ್ಗೆ  ಅಂಥೋಣಿ ರಾಜ್ ಅವರು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಅವರಿಗೆ ಹೃದಯಾಘಾತ ಸಂಭವಿಸಿತ್ತು. ಸರಿಯಾದ ಸಮಯಕ್ಕೆ ಪ್ರಾಥಮಿಕ ಚಿಕಿತ್ಸೆ ಸಿಗದೆ ಅವರು ಮೃತಪಟ್ಟಿದ್ದರು. ಅಂಥೋಣಿ ರಾಜ್ ಅವರ ಮೃತದೇಹವನ್ನು ಇರಿಸಿಕೊಂಡು, ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದರು. ಅವರ … Read more

BHADRAVATHI | VISL ಕಾರ್ಮಿಕರ ಪ್ರತಿಭಟನೆ, ಆಡಳಿತ ಮಂಡಳಿ ವಿರುದ್ಧ ಘೋಷಣೆ, ಆಕ್ರೋಶ, ಕಾರಣವೇನು?

250121 VISL Employees Protest at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 JANUARY 2021 ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆಯಲ್ಲಿ ಕರ್ತವ್ಯನಿರತ ಗುತ್ತಿಗೆ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕಾರ್ಮಿಕರು ಕೆಲಸ ನಿಲ್ಲಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಥೋಣಿ ರಾಜ್ (47) ಮೃತ ಗುತ್ತಿಗೆ ಕಾರ್ಮಿಕ. ಕರ್ತವ್ಯದಲ್ಲಿ ಇದ್ದ ವೇಳೆ ಅಂಥೋಣಿ ರಾಜ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ಸೇರಿಸುವ ಪ್ರಯತ್ನವಾಯಿತಾದರೂ, ಕೊನೆಯುಸಿರೆಳೆದಿದ್ದಾರೆ. ಕಾರ್ಮಿಕರ ಪ್ರತಿಭಟನೆ ಏಕೆ? ಅಂಥೋಣಿ ರಾಜ್ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು … Read more

ಆರು ಸಾವಿರ ಕೋಟಿ ಅಂದರು ಆರು ರುಪಾಯಿಯೂ ಬರಲಿಲ್ಲ, ಸಂಸದರ ಮನೆಗೆ 22 ಸರ್ತಿ ಹೋದರೂ ಪ್ರಯೋಜವಾಗಲಿಲ್ಲ

251120 VISL Senior worker Balakrishna Press Meet 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020 ಭದ್ರಾವತಿ ವಿಐಎಸ್‍ಎಲ್ ಖಾಸಗೀಕರಣದ ವಿರುದ್ಧ ಹೋರಾಟ ನಡೆಸಲು ವಿಐಎಸ್‍ಎಲ್ ಉಳಿಸಿ ಹೋರಾಟ ಸಮಿತಿ ರಚಿಸಲಾಗಿದೆ ಎಂದು ಕಾರ್ಖಾನೆಯ ಹಿರಿಯ ಕಾರ್ಮಿಕ ಮುಖಂಡ ಬಾಲಕೃಷ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಲಕೃಷ್ಣ ಅವರು, ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದಾಗಿ, ವಿಐಎಸ್‍ಎಲ್ ಸೊರಗಿದೆ. ಖಾಸಗೀಕರಣ ಮಾಡಲಾಗುತ್ತಿದೆ. ಇದರ ವಿರುದ್ಧ ಹೋರಾಟ ನಡೆಸಲು ಸಮಿತಿ ರಚಿಸಲಾಗಿದೆ ಎಂದರು. ಎಲ್ಲ ಪಕ್ಷದ ಮುಖಂಡರಿದ್ದಾರೆ ವಿಐಎಸ್‍ಎಲ್ ಉಳಿಸಿ ಹೋರಾಟ ಸಮಿತಿಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍, ಎಎಪಿ … Read more

VISL ಕ್ವಾರ್ಟರ್ಸ್‌ಗೆ ನೀರು ಬಿಡ್ತಿಲ್ಲ, ಬಾಡಿಗೆ ಹೆಚ್ಚಳ, ಭದ್ರಾವತಿ ಎಂಎಲ್ಎ ನೇತೃತ್ವದಲ್ಲಿ ಪ್ರತಿಭಟನೆ

171020 VISL Sangameshwara Protest 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಅಕ್ಟೋಬರ್ 2020 ವಿಐಎಸ್‍ಎಲ್‍ ಕ್ವಾರ್ಟರ್ಸ್‍ನ ಬಾಡಿಗೆ ಹೆಚ್ಚಳ ಮತ್ತು ನೀರು ಪೂರೈಕೆ ಸ್ಥಗತಿಗೊಳಿಸಿದ್ದ ಆಡಳಿತ ಮಂಡಳಿ ಕ್ರಮ ಖಂಡಿಸಿ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಐಎಸ್‍ಎಲ್ ನಗರಾಡಳಿತ ಕಚೇರಿ ಮುಂದೆ ಕುಂದು ಕೊರತೆಗಳ ಹೋರಾಟ ಸಮಿತಿಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಎಂಪಿಎಂ ಮಾದರಿ ಅನುಸರಿಸಲು ಯತ್ನ ನಿವೃತ್ತ ನೌಕರರನ್ನು ವಿಐಎಸ್‍ಎಲ್ ಕ್ವಾರ್ಟರ್ಸ್‍ನಿಂದ ಖಾಲಿ ಮಾಡಿಸಲು ಯತ್ನಿಸಲಾಗುತ್ತಿದೆ. ಪಕ್ಕದ ಎಂಪಿಎಂ ಕ್ವಾರ್ಟರ್ಸ್‍ನಲ್ಲಿ ಆಗಿರುವಂತೆ … Read more

ಭದ್ರಾವತಿ VISLಗೆ ಸರ್ಕಾರವೇ ಬಂಡಾವಳ ಹೂಡಿಕೆ ಮಾಡಲಿ, ಕಾರ್ಮಿಕರ ಆಗ್ರಹ, ಪ್ರತಿಭಟನೆ

260820 VISL Workers Protest 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2020 ವಿಐಎಸ್ಎಲ್ ಕಾರ್ಖಾನೆಯ ಖಾಸಗೀಕರಣಕ್ಕೆ ಕಾರ್ಮಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಸ್.ರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಐಎಸ್‍ಎಲ್ ಕಾರ್ಮಿಕ ಸಂಘ ಮತ್ತು ಗುತ್ತಿಗೆ ಕಾರ್ಮಿಕ ಸಂಘ ಜಂಟಿಯಾಗಿ ಪ್ರತಿಭಟನೆ ನಡೆಸಿ, ಕಾರ್ಖಾನೆಯನ್ನು ಖಾಸಗೀಕರಣ ನೀತಿಯಿಂದ ಹೊರತೆಗೆಯಬೇಕು. ಸರ್ಕಾರವೇ ಅಗತ್ಯವಿರುವ ಬಂಡಾವಳ ಹೂಡಿಕೆ ಮಾಡಬೇಕು ಎಂದು ಮನವಿ ಮಾಡಿದರು. ಗುತ್ತಿಗೆ ಕಾರ್ಮಿಕರಿಗೂ ತುಟ್ಟಿಭತ್ಯೆ ಅನ್ವಯಿಸಿ ವೇತನ ನೀಡಬೇಕು, ಮೂಲ ವೇತನಕ್ಕೆ ಅನುಗುಣವಾಗಿ … Read more

VISL ಕಾರ್ಖಾನೆ ಮುಂದೆ ಟೈರ್’ಗೆ ಬೆಂಕಿ, ಗುತ್ತಿಗೆ ಕಾರ್ಮಿಕನಿಗೆ ಸುಟ್ಟ ಗಾಯ, ಸ್ಥಳದಲ್ಲಿ ಬಿಗುವಿನ ವಾತಾವರಣ

ಶಿವಮೊಗ್ಗ ಲೈವ್.ಕಾಂ | SHIMOGA | 15 ನವೆಂಬರ್ 2019 ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಗುತ್ತಿಗೆ ಕಾರ್ಮಿಕರು ಟೈರ್’ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕಾರ್ಮಿಕರೊಬ್ಬರಿಗೆ ಬೆಂಕಿ ತಗುಲಿದ್ದು, ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದಾರೆ. ಮತ್ತೊಂದೆಡೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಾರ್ಖಾನೆ ಗೇಟ್ ಮುಂದೆ ಸಂಜೆ ವೇಳೆಗೆ ಗುತ್ತಿಗೆ ಕಾರ್ಮಿಕರು ಟೈರ್’ಗೆ ಬೆಂಕಿ ಹಚ್ಚಿ, ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆ ಕಾರ್ಮಿಕರು ಸಿಡಿದೆದ್ದಿದ್ದೇಕೆ? ಗುತ್ತಿಗೆ ಕಾರ್ಮಿಕರು ಇವತ್ತು ಬೆಳಗ್ಗೆ … Read more