‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ
SHIMOGA NEWS, 23 SEPTEMBER 2024 : ಒಕ್ಕಲಿಗ ಸಮಾಜದ (Vokkaliga)) ಅವಹೇಳನ, ದಲಿತರ ನಿಂದನೆ ಮಾಡಿರುವ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒಕ್ಕಲಿಗ ಸಮಾಜದ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಂಘದ ಪ್ರಮುಖರು, ಶಾಸಕ ಮುನಿರತ್ನ ವಿರುದ್ಧ ಹರಿಹಾಯ್ದರು. ‘ಪದೇ ಪದೆ ತಪ್ಪು ಮಾಡುತ್ತಿದ್ದಾರೆʼ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮಾತನಾಡಿ, ಮುನಿರತ್ನ ಅವರು ಈ ಹಿಂದೆ ಉರಿಗೌಡ, ನಂಜೇಗೌಡ ಪ್ರಸ್ತಾಪ ತೆಗೆದು ಅದನ್ನು ಸಿನಿಮಾ ಮಾಡುವುದಾಗಿ ಹೇಳಿದ್ದರು. ನಮ್ಮ … Read more