‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

vokkaliga leaders irked against munirathna

SHIMOGA NEWS, 23 SEPTEMBER 2024 : ಒಕ್ಕಲಿಗ ಸಮಾಜದ (Vokkaliga)) ಅವಹೇಳನ, ದಲಿತರ ನಿಂದನೆ ಮಾಡಿರುವ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒಕ್ಕಲಿಗ ಸಮಾಜದ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಂಘದ ಪ್ರಮುಖರು, ಶಾಸಕ ಮುನಿರತ್ನ ವಿರುದ್ಧ ಹರಿಹಾಯ್ದರು. ‘ಪದೇ ಪದೆ ತಪ್ಪು ಮಾಡುತ್ತಿದ್ದಾರೆʼ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಮಾತನಾಡಿ, ಮುನಿರತ್ನ ಅವರು ಈ ಹಿಂದೆ ಉರಿಗೌಡ, ನಂಜೇಗೌಡ ಪ್ರಸ್ತಾಪ ತೆಗೆದು ಅದನ್ನು ಸಿನಿಮಾ ಮಾಡುವುದಾಗಿ ಹೇಳಿದ್ದರು. ನಮ್ಮ … Read more

ಶಿವಮೊಗ್ಗ ಒಕ್ಕಲಿಗರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಯಾರೆಲ್ಲ ಗೆದ್ದಿದ್ದಾರೆ?

vokkaliga-sanga-election-ramesh-hegde-and-chetan.

SHIMOGA, 13 AUGUST 2024 :‌ ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ತಡರಾತ್ರಿ ಫಲಿತಾಂಶ (Result) ಪ್ರಕಟಿಸಲಾಯಿತು. 21 ನಿರ್ದೇಶಕರ ಸ್ಥಾನಕ್ಕೆ 29 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. 4137 ಮತದಾರರ ಪೈಕಿ ಭಾನುವಾರು ನಡೆದ ಮತದಾನದಲ್ಲಿ 2599 ಮತದಾರರು ಹಕ್ಕು ಚಲಾಯಿಸಿದ್ದರು. ಸೋಮವಾರ ಒಕ್ಕಲಿಗರ ಸಂಘದ ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಬ್ಯಾಲೆಟ್‌ ಪೇಪರ್‌ ಆಗಿದ್ದರಿಂದ ತಡರಾತ್ರಿವರೆಗೆ ಎಣಿಕೆ ನಡೆಯಿತು. ಇದನ್ನೂ ಓದಿ … Read more

ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಮುಕ್ತಾಯ, ನಾಳೆ ಫಲಿತಾಂಶ, ಎಷ್ಟಾಗಿದೆ ಮತದಾನ?

vokkaligara-sanga-election-in-Shimoga

SHIMOGA, 11 AUGUST 2024 : ಜಿಲ್ಲಾ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿ ಆಯ್ಕೆಗೆ ಇವತ್ತು ಚುನಾವಣೆ (Election) ನಡೆಯಿತು. ಶೇ.65ರಷ್ಟು ಮತದಾನವಾಗಿದೆ. ಸೋಮವಾರ ಮತ ಎಣಿಕೆ ಕಾರ್ಯ ನಡೆಯಲಿದೆ. ಬಾಲರಾಜ ಅರಸ್‌ ರಸ್ತೆಯಲ್ಲಿರುವ ಒಕ್ಕಲಿಗರ ಸಂಘದ ಆವರಣದಲ್ಲಿ ಇಂದು ಮತದಾನ ನಡೆಯಿತು. 2599 ಮತದಾರರು ಹಕ್ಕು ಚಲಾಯಿಸಿದ್ದಾರೆ. 29 ಅಭ್ಯರ್ಥಿಗಳು ಕಣದಲ್ಲಿದ್ದು, 21 ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಮತದಾನ ಮಾಡಿದರು. ಇದನ್ನೂ ಓದಿ ⇒ ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, … Read more

ಶಿವಮೊಗ್ಗದಲ್ಲಿ ಒಕ್ಕಲಿಗ ಯುವ ಸಮಾವೇಶ, 102 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಯಾರೆಲ್ಲ ಏನೇನು ಹೇಳಿದರು?

Vokkaliga-yuva-samavesha-in-Shimoga-c.webp

SHIVAMOGGA LIVE NEWS | 14 SEPTEMBER 2023 SHIMOGA : ಒಕ್ಕಲಿಗ ಯುವ ವೇದಿಕೆ ವತಿಯಿಂದ ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಒಕ್ಕಲಿಗರ (Vokkaliga) ಯುವ ಸಮಾವೇಶ ನಡೆಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಸೇರಿದಂತೆ ಅತಿ ಹೆಚ್ಚು ಅಂಕ ಪಡೆದ ಸಮುದಾಯದ 102 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದನ್ನೂ ಓದಿ – WhatsAppನಲ್ಲಿ Instagram ರೀತಿಯ ಫೀಚರ್‌, ಇನ್ಮುಂದೆ ನಿಮ್ಮದೆ ಚಾನಲ್‌ ಮಾಡಬಹುದು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡಲಾಯಿತು. ಇನ್ನು, ವಿಶೇಷ ಚೇತನರಿಗೆ ವೀಲ್‌ ಚೇರ್‌ಗಳ ವಿತರಣೆ ಮಾಡಲಾಯಿತು. ಆದಿಚುಂಚನಗಿರಿ … Read more

ಶಿವಮೊಗ್ಗದಲ್ಲಿ ಒಕ್ಕಲಿಗ ಯುವ ಸಮಾವೇಶ, ಯಾರೆಲ್ಲ ಭಾಗಿಯಾಗಲಿದ್ದಾರೆ? ಏನೆಲ್ಲ ಕಾರ್ಯಕ್ರಮ ಇರುತ್ತೆ?

Vokkaliga-Yuva-Vedike-Chethan-Press-meet-in-Shimoga.webp

SHIVAMOGGA LIVE NEWS | 12 SEPTEMBER 2023 SHIMOGA : ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.13ರಂದು ಬೆಳಿಗ್ಗೆ 10 ಗಂಟೆಗೆ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ (Vokkaliga) ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಕೆ. ಚೇತನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇತನ್‌, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ಸಮುದಾಯದ 125 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತದೆ. … Read more

ಮಠಗಳಿಗೆ ಸರ್ಕಾರ ಅನುದಾನ ನೀಡಿದ್ದಕ್ಕೆ ಅಪಸ್ವರ, ಆದಿಚುಂಚನಗಿರಿ ಶ್ರೀಗಳು ಹೇಳಿದ್ದೇನು?

Niramalanandanatha-Swamiji-Yedyurappa-Balakrishna-prasannanatha-swamiji

SHIVAMOGGA LIVE NEWS | 3 NOVEMBER 2022 SHIMOGA | ಯಡಿಯೂರಪ್ಪ ಅವರು ಮಠಗಳಿಗೆ ಅನುದಾನ (funds for mutts) ಬಿಡುಗಡೆ ಮಾಡಿದ್ದನ್ನು ಹಲವರು ಪ್ರಶ್ನಿಸಿದರು. ಆದರೆ ಮಠಗಳನ್ನು  ಚೈತನ್ಯಶೀಲವಾಗಿ ಇರಿಸುವುದಕ್ಕಾಗಿ ಯಡಿಯೂರಪ್ಪ ಅವರು ಅನುದಾನ ನೀಡಿದರು ಎಂದು ಗುರುಗಳು ಹೇಳಿದ್ದರು ಎಂದು ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಕುವೆಂಪು ರಂಗ ಮಂದಿರದಲ್ಲಿ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ನಿರ್ಮಲಾನಂದನಾಥ … Read more

‘ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದೊಂದಿಗೆ ಚರ್ಚೆ’

Yedyurappa-With-Nirmalanandanatha-Swamiji

SHIVAMOGGA LIVE NEWS | 3 NOVEMBER 2022 SHIMOGA | ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ (vokkaliga reservation) ಮತ್ತು ಅದರಲ್ಲಿರುವ ಗೊಂದಲ ನಿವಾರಣೆಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಮೀಸಲಾತಿ (vokkaliga reservation) ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು. (vokkaliga reservation) ಮೀಸಲು ಹೆಚ್ಚಳಕ್ಕೆ ಮನವಿ  … Read more

ಶಿವಮೊಗ್ಗ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ, ಹೇಗಿರುತ್ತೆ ಭವನ? ಏನೇನಿರುತ್ತೆ?

Vokkaliga-Sanga-President-Srikanth-at-Shimoga

SHIVAMOGGA LIVE NEWS | 1 NOVEMBER 2022 SHIMOGA |ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಜಿಲ್ಲಾ ಒಕ್ಕಲಿಗರ (VOKKALIGA SANGA) ಸಮುದಾಯ ಭವನದ ಮುಂದುವರೆದ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಲಾಗುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎನ್.ಹೆಚ್.ಶ್ರೀಕಾಂತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಕಾಂತ್ ಅವರು, ನ.3ರಂದು ಬೆಳಗ್ಗೆ 10.30ಕ್ಕೆ ಒಕ್ಕಲಿಗರ (VOKKALIGA SANGA) ಸಂಘದ ಆವರಣದಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ಬೆಳಗ್ಗೆ 11.30ಕ್ಕೆ ಕುವೆಂಪು … Read more

ಒಕ್ಕಲಿಗರ ಸಂಘದ ಚುನಾವಣೆ, ಧರ್ಮೇಶ್’ಗೆ ಭರ್ಜರಿ ಗೆಲುವು, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮತ ಬಂದಿದೆ?

151221 Dharmesh Wins in Okkaliga Election

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಡಿಸೆಂಬರ್ 2021 ತೀವ್ರ ಕುತೂಹಲ ಕೆರಳಿಸಿದ್ದ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ತೀರ್ಥಹಳ್ಳಿಯ ಧರ್ಮೇಶ್ ಸಿರಿಬೈಲು ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಭದ್ರಾವತಿಯ ಕುಮಾರ್ ಅವರಿಗಿಂತಲೂ ಎರಡು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ಧರ್ಮೇಶ್ ಅವರು 5808 ಮತಗಳನ್ನು ಪಡೆದಿದ್ದಾರೆ. ಕುಮಾರ್ ಅವರು 3486 ಮತಗಳನ್ನು ಗಳಿಸಿದ್ದಾರೆ. ಬಹುಮತ ಪಡೆದ ಧರ್ಮೇಶ್ ಅವರನ್ನು ಜಯಶಾಲಿ ಎಂದು ಘೋಷಿಸಲಾಯಿತು. ಬೆಂಬಲಿಗರಿಂದ ಸಂಭ್ರಮಾಚಾರಣೆ ಧರ್ಮೇಶ್ … Read more

ಒಕ್ಕಲಿಗರ ಸಂಘದ ಚುನಾವಣೆ, ಶಿವಮೊಗ್ಗದಲ್ಲಿ ಮತ ಎಣಿಕೆ ಆರಂಭ

151221 Vokkaliga Sanga Election Counting

ಶಿವಮೊಗ್ಗ ಲೈವ್.ಕಾಂ | SHIVAMOGGA LIVE NEWS | 15 ಡಿಸೆಂಬರ್ 2021 ತೀವ್ರ ಕುತೂಹಲ ಮೂಡಿಸಿರುವ ಒಕ್ಕಲಿಗ ಸಂಘದ ರಾಜ್ಯ ನಿರ್ದೇಶಕ ಸ್ಥಾನದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಬಳಿ ಸ್ಪರ್ಧಿಗಳ ಅಭಿಮಾನಿಗಳು ಜಮಾಯಿಸಿದ್ದು ಫಲಿತಾಂಶದತ್ತ ಕುತೂಹಲದ ಕಣ್ಣಿಟ್ಟಿದ್ದಾರೆ. ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ಆರ್ಯವೈಶ್ಯ ಸಹಕಾರ ಸಂಘದ ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮೊದಲ ಸುತ್ತಿನ ಎಣಿಕೆ ಶಿವಮೊಗ್ಗ – ಉತ್ತರ ಕನ್ನಡ ಜಿಲ್ಲೆಗಳ ಒಂದು ನಿರ್ದೇಶಕ ಸ್ಥಾನಕ್ಕೆ … Read more