ಬೆಂಗಳೂರು – ಶಿವಮೊಗ್ಗ ಐರಾವತ ವೋಲ್ವೋ ಬಸ್ಸಿಲ್ಲಿ 5 ಲಕ್ಷ ರೂ. ಕಳ್ಳತನ
SHIVAMOGGA LIVE NEWS | KSRTC | 16 ಏಪ್ರಿಲ್ 2022 ಬೆಂಗಳೂರು – ಶಿವಮೊಗ್ಗ ಐರಾವತ ವೋಲ್ವೋ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರಿಗೆ ಸೇರಿದ ಐದು ಲಕ್ಷ ರೂ. ಹಣ ಕಳ್ಳತನವಾಗಿದೆ. ಬಸ್ಸಿನಲ್ಲಿ ನಿದ್ರೆ ಮಾಡುತ್ತಿದ್ದಾಗ ಘಟನೆ ಸಂಭವಿಸಿರುವ ಶಂಕೆ ಇದೆ. ಶರತ್ ಕುಮಾರ್ ಎಂಬುವವರಿಗೆ ಸೇರಿದ ಐದು ಲಕ್ಷ ರೂ. ಹಣ ಕಳ್ಳತನವಾಗಿದೆ. ಶಿವಮೊಗ್ಗದ ಮೂಲದ ಶರತ್ ಅವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆ ರಿಪೇರಿ ಸಲುವಾಗಿ ಸ್ನೇಹಿತರೊಬ್ಬರಿಂದ ಐದು ಲಕ್ಷ ರೂ. ಹಣವನ್ನು ಸಾಲವಾಗಿ … Read more