ಭದ್ರಾವತಿ 29ನೇ ವಾರ್ಡ್ ಚುನಾವಣೆ ಮುಕ್ತಾಯ, ಎಷ್ಟಾಗಿದೆ ಗೊತ್ತಾ ಮತದಾನ?

030921 Bhadravathi Election 29th Ward

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟೆಂಬರ್ 2021 ಭದ್ರಾವತಿ ನಗರಸಭೆ 29ನೇ ವಾರ್ಡ್ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾವಾಗಿದೆ. ಶೇ.64.27 ರಷ್ಟು ಮತದಾನವಾಗಿದೆ. ನಾಲ್ಕು ಮತಗಟ್ಟೆಯಲ್ಲಿ ಸಂಜೆವರೆಗೂ ಮತದಾನ ಪ್ರಕ್ರಿಯೆ ನಡೆಯಿತು. ಕೊನೆ ಹಂತದವರೆಗೂ ಮತದಾನ ಮಾಡಲು ಬಂದವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ | ಜಯಶ್ರೀ ಸರ್ಕಲ್ ಮತಗಟ್ಟೆ ಮುಂದೆ ಜೈ ಶ್ರೀರಾಮ್ ಘೋಷಣೆ, ಕಾಂಗ್ರೆಸ್’ನಿಂದಲೂ ಜೈಕಾರ, ಕೆಲಕ್ಷಣ ಗೊಂದಲ ಒಟ್ಟು … Read more

ಭದ್ರಾವತಿ 29ನೇ ವಾರ್ಡ್’ನಲ್ಲಿ ಮತದಾನ ಚುರುಕು, ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

030921 Bhadravathi Election 29th Ward

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟೆಂಬರ್ 2021 ಕಾಂಗ್ರೆಸ್ ಅಭ್ಯರ್ಥಿ ನಿಧನದಿಂದಾಗಿ ಭದ್ರಾವತಿ ನಗರಸಭೆಯ 29ನೇ ವಾರ್ಡ್’ನಲ್ಲಿ ಸ್ಥಗಿತವಾಗಿದ್ದ ಮತದಾನ ಇವತ್ತು ನಡೆಯುತ್ತಿದೆ. ಬೆಳಗ್ಗೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಲು ಸಾಲುಗಟ್ಟಿ ನಿಂತಿದ್ದಾರೆ. ಬೆಳಗ್ಗೆ 7 ಗಂಟೆ ಯಿಂದ ಸಂಜೆ 6 ಗಂಟೆವರೆಗೂ ಮತದಾನ ಪ್ರಕ್ರಿಯೆ ನಡೆಯಲಿದೆ. ಒಟ್ಟು 3423 ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1716 ಮಹಿಳಾ ಮತದಾರರು, 1707 ಪುರುಷ ಮತದಾರರಿದ್ದಾರೆ. ಶಾಂತಿಯುತವಾಗಿ ಮತದಾನ … Read more

ಆಗುಂಬೆ ಬಳಿ ಮತ ಚಲಾಯಿಸಿದ ಶತಾಯುಷಿ, ವಿವಿಧೆಡೆ ಹಕ್ಕು ಚಲಾಯಿಸಿ ಮಾದರಿಯಾದರು ವೃದ್ಧರು, ವಿಕಲಚೇತನರು

221220 Hundred Year Lady voting in Agumbe 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಜಿಲ್ಲೆಯ ವಿವಿಧೆಡೆ ಶತಾಯುಷಿಗಳು, ವೃದ್ಧರು, ವಿಕಲಚೇತನರು ಮತಗಟ್ಟೆಗೆ ಬಂದು, ಮತದಾನ ಮಾಡಿ, ಉಳಿದ ಮತದಾರರಿಗೆ ಮಾದರಿಯಾಗಿದ್ದಾರೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಆಗುಂಬೆ ಬಳಿ ಶತಾಯುಷಿ ಮತದಾನ ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿಯ ಹೊನ್ನೆತಾಳು ಗ್ರಾಮದಲ್ಲಿ 102 ವರ್ಷದ ದುಗ್ಗಮ್ಮ ವೆಂಕಯ್ಯಗೌಡ ಎಂಬುವವರು ಮತದಾನ … Read more

‘ರಾಘವೇಂದ್ರಗೆ ಶಿವಮೊಗ್ಗ ನಗರ ಒಂದರಲ್ಲೇ 50 ಸಾವಿರ ಲೀಡ್ ಕೊಡಿಸುತ್ತೇವೆ’

Eshwarappa General Image 1

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ, ಶಿವಮೊಗ್ಗ ನಗರದಲ್ಲಿ 50 ಸಾವಿರಕ್ಕೂ ಹೆಚ್ಚಿನ ಮತಗಳು ಸಿಗಲಿವೆ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಉಪ ಚುನಾವಣೆ ಸಂದರ್ಭ, ಬಿ.ವೈ.ರಾಘವೇಂದ್ರ ಅವರಿಗೆ 50 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಶಿವಮೊಗ್ಗ ನಗರದಲ್ಲೇ ಅಷ್ಟು ಮತಗಳ ಅಂತರ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಗುಲಾಮರಲ್ಲ, ರಾಷ್ಟ್ರಭಕ್ತರನ್ನು ಸೃಷ್ಟಿಸುತ್ತಿದೆ ಇನ್ನು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ … Read more