ಜೆಎನ್‌ಎನ್‌ ಕಾಲೇಜಿನಲ್ಲಿ ಸದೃಡ 2.0, ರಾಜ್ಯದ ವಿವಿಧೆಡೆಯಿಂದ ಬರ್ತಿದ್ದಾರೆ ಸಾವಿರ ಸಾವಿರ ವಿದ್ಯಾರ್ಥಿಗಳು, ಏನಿದು?

NES-President-G-Narayanarao-press-meet

ಶಿವಮೊಗ್ಗ : ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮಾ.15 ರಿಂದ 18ರವರೆಗೆ ರಾಜ್ಯಮಟ್ಟದ ಅಂತರಮಹಾವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟ (Sports Meet) ಸದೃಡ 2.0 ಆಯೋಜಿಸಲಾಗಿದೆ. ವಿ‍ಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕ್ರೀಡಾಕೂಟ ನಡೆಯುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ (ಎನ್.ಇ.ಎಸ್‌) ಪದಾಧಿಕಾರಿಗಳು, ವ್ಯವಸ್ಥೆ ಕುರಿತು ತಿಳಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕ್ರೀಡೆಯಿಂದ ವ್ಯಕ್ತಿತ್ವ ವಿಕಸನವಾಗಲಿದೆ. ಅದಕ್ಕಾಗಿ ಈ ಹಿಂದೆ ಸದೃಢ 1 ಆಯೋಜಿಸಿದ್ದೆವು. ಈಗ 2ನೇ ಅವೃತ್ತಿಯ ಸದೃಡ ಅಥ್ಲೆಟಿಕ್ಸ್‌ ಸ್ಪರ್ಧೆ ನಡೆಸಲಾಗುತ್ತಿದೆ. 220 … Read more

ಶಿವಮೊಗ್ಗ JNNCE ಕಾಲೇಜಿನ ಪಾರ್ವತಿ ರಾಜ್ಯಕ್ಕೆ ಫಸ್ಟ್‌, ಸ್ಮೃತಿಗೆ ಒಂಬತ್ತನೆ ಸ್ಥಾನ

JNNCE-College-Students-gets-first-rain-in-engineering-exams

SHIVAMOGGA LIVE | 28 JULY 2023 SHIMOGA : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2020-23 ನೇ ಸಾಲಿನ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ಶಿವಮೊಗ್ಗದ ಜೆಎನ್‌ಎನ್‌ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ (Rank) ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ. ಕೆ.ವಂತಕರ್ ರಾಜ್ಯಕ್ಕೆ ಒಂಬತ್ತನೆ ರ‍್ಯಾಂಕ್‌ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ … Read more

ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದಕ್ಕೆ, ಮತ್ಯಾವಾಗ ನಡೆಯುತ್ತೆ ಎಗ್ಸಾಂ?

ಬೆಂಗಳೂರು : ರಾಜ್ಯಾದ್ಯಂತ 14 ದಿನ ಕರೋನ ಕರ್ಫ್ಯೂ ಜಾರಿಯಾಗಿರುವ ಹಿನ್ನೆಲೆ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥನಾರಾಯಣ್, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕರೋನ ಕರ್ಫ್ಯೂ ಮುಗಿದ ಬಳಿಕ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ವಿಟಿಯು ಪರೀಕ್ಷೆ ಮುಂದೂಡಿಕೆ ಈ ನಡುವೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಏಪ್ರಿಲ್ 27ರಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಮೌಲ್ಯಮಾಪನ … Read more