ರಾತ್ರಿ ವಾಕಿಂಗ್ ಮಾಡುತ್ತಿದ್ದ ಶಿಕ್ಷಕನ ಮೇಲೆ ನಾಲ್ವರು ಅಪರಿಚಿತರಿಂದ ದಾಳಿ, ಮುಂದೇನಾಯ್ತು?
ಶಿವಮೊಗ್ಗ : ರಾತ್ರಿ ಊಟ ಮುಗಿಸಿ ಮನೆ ಸಮೀಪ ವಾಕಿಂಗ್ (Walking) ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಹೊಡೆದ ನಾಲ್ವರು ಯುವಕರು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅರವಿಂದ ನಗರದಲ್ಲಿ ಘಟನೆ ಸಂಭವಿಸಿದೆ. ಶಿಕ್ಷಕ ವೀರೇಶ್ ಅವರು ರಾತ್ರಿ 10 ಗಂಟೆ ಹೊತ್ತಿಗೆ ಅರವಿಂದ ನಗರದಿಂದ ಸೂರ್ಯ ಲೇಔಟ್ ಕಡೆಗೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಎದುರಾದ ನಾಲ್ವರು ಅಪರಿಚಿತ ಯುವಕರು ವೀರೇಶ್ ಅವರ ಹಣೆಗೆ ಹೊಡೆದು, ಶರ್ಟ್ ಜೇಬಿನಲ್ಲಿದ್ದ ರೆಡ್ ಮಿ ಮೊಬೈಲ್ ಕಸಿದುಕೊಂಡಿದ್ದಾರೆ … Read more