ಪಾಪನಾಯ್ಕ ಪತ್ನಿಗೆ ಮೂರು ಲಕ್ಷದ ಚೆಕ್, ಕರೋನ ವಾರಿಯರ್ ಅಂತಾ ಯಾವಾಗ ಆಗುತ್ತೆ ಘೋಷಣೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020 ಕರೋನದಿಂದ ಮೃತಪಟ್ಟ ಮಹಾನಗರ ಪಾಲಿಕೆ ಗುತ್ತಿಗೆ ನೌಕರ ಪಾಪನಾಯ್ಕ ಅವರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಲಾಯಿತು. ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ನೇತೃತ್ವದ ನಿಯೋಗ ಪಾಪನಾಯ್ಕ ಅವರ ಮನೆಗೆ ತೆರಳಿ ಚಿಕ್ ವಿತರಿಸಿದರು. ಮೂರು ಲಕ್ಷದ ಚೆಕ್ ವಿತರಣೆ ಪಾಪನಾಯ್ಕ ಅವರ ಪತ್ನಿ ಸವಿತಾ ಅವರಿಗೆ ಮೂರು ಲಕ್ಷ ರುಪಾಯಿಯ ಚೆಕ್ ವಿತರಿಸಲಾಯಿತು. ಹೊಸಮನೆ ತಾಂಡದಲ್ಲಿರುವ ಪಾಪನಾಯ್ಕ ಅವರ ಮನೆಗೆ … Read more