ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು
ಆನಂದಪುರ: ಗ್ರಾಮ ಪಂಚಾಯಿತಿಯಿಂದ ಮಲಂದೂರು ಗ್ರಾಮದಲ್ಲಿ ನಿರ್ಮಿಸಿರುವ ತ್ಯಾಜ್ಯ ವಿಲೇವಾರಿ (Waste Management) ಘಟಕಕ್ಕೆ ಬೆಂಕಿ ತಗುಲಿ ಧಗ ಧಗಿಸಿ ಉರಿದಿದೆ. ಕಳೆದ ಒಂದೂವರೆ ವರ್ಷದಲ್ಲಿ ಮೂರನೇ ಬಾರಿ ಬೆಂಕಿಗೆ ಆಹುತಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು ಒಂದೂವರೆ ಲಕ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸಾಗರದಿಂದ ಅಗ್ನಿಶಾಮಕ ದಳವನ್ನು ಕರೆಸಿ ಬೆಂಕಿ ನಂದಿಸಲಾಯಿತು. ಪ್ಲಾಸ್ಟಿಕ್ ಮತ್ತು ರಬ್ಬರ್ ಕಸಕ್ಕೆ ಬೆಂಕಿ ತಗುಲಿದ ಕಾರಣ ಬಹುದೂರದವರೆಗೆ ಹೊಗೆ ವ್ಯಾಪಿಸಿತ್ತು. ಘಟಕದ ಸುತ್ತಮುತ್ತ ವಾಸಿಸುವ ಜನರು ಹೊಗೆಯ … Read more