ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು

161025-anandapura-waste-management-unit.webp

ಆನಂದಪುರ: ಗ್ರಾಮ ಪಂಚಾಯಿತಿಯಿಂದ ಮಲಂದೂರು ಗ್ರಾಮದಲ್ಲಿ ನಿರ್ಮಿಸಿರುವ ತ್ಯಾಜ್ಯ ವಿಲೇವಾರಿ (Waste Management) ಘಟಕಕ್ಕೆ ಬೆಂಕಿ ತಗುಲಿ ಧಗ ಧಗಿಸಿ ಉರಿದಿದೆ. ಕಳೆದ ಒಂದೂವರೆ ವರ್ಷದಲ್ಲಿ ಮೂರನೇ ಬಾರಿ ಬೆಂಕಿಗೆ ಆಹುತಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು ಒಂದೂವರೆ ಲಕ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸಾಗರದಿಂದ ಅಗ್ನಿಶಾಮಕ ದಳವನ್ನು ಕರೆಸಿ ಬೆಂಕಿ ನಂದಿಸಲಾಯಿತು. ಪ್ಲಾಸ್ಟಿಕ್ ಮತ್ತು ರಬ್ಬರ್ ಕಸಕ್ಕೆ ಬೆಂಕಿ ತಗುಲಿದ ಕಾರಣ ಬಹುದೂರದವರೆಗೆ ಹೊಗೆ ವ್ಯಾಪಿಸಿತ್ತು. ಘಟಕದ ಸುತ್ತಮುತ್ತ ವಾಸಿಸುವ ಜನರು ಹೊಗೆಯ … Read more

ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ ಜನ, ಏನಿದು ಅಭಿಯಾನ?

Rangoli-by-Shimoga-mahanagara-palike

ಶಿವಮೊಗ್ಗ: ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ವಾಹನ ಬಂದರೂ ಕಸ ತಂದು ರಸ್ತೆ ಸುರಿಯುವವರಿಗೇನು ಕಡಿಮೆ ಇಲ್ಲ. ಇಂತಹವರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ರಂಗೋಲಿ (Rangoli) ಮೊರೆ ಹೋಗಿದ್ದಾರೆ. ಶಿವಮೊಗ್ಗ ನಗರದ ವಿವಿಧೆಡೆ ಖಾಲಿ ನಿವೇಶನಗಳು, ರಸ್ತೆ ಬದಿ, ಕನ್ಸರ್‌ವೆನ್ಸಿಗಳಲ್ಲಿ ಜನ ಕಸ ತಂದು ಸುರಿಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೌರ ಕಾರ್ಮಿಕರು ರಂಗೋಲಿ ಅಭಿಯಾನ ಆರಂಭಿಸಿದ್ದಾರೆ. ಕಸ ಸುರಿಯುವ ಜಾಗದಲ್ಲಿ ಚಂದದ ರಂಗೋಲಿ ಬಿಡಿಸಿ … Read more