ಶಿವಮೊಗ್ಗ ಜಿಲ್ಲೆಯ ಮತ್ತೊಂದು ಡ್ಯಾಮ್‌ ಭರ್ತಿ, 7 ವರ್ಷದ ಬಳಿಕ ಗೇಟ್‌ಗಳು ಓಪನ್‌

Mani-dam-gates-opened-at-hosanagara.

ಹೊನಸಗರ: ಮಾನಿ ಜಲಾಶಯ (DAM) ಭರ್ತಿಯಾಗಿದ್ದು ಕ್ರಸ್ಟ್‌ ಗೇಟುಗಳನ್ನು ಮೇಲೆತ್ತಿ ನೀರು ಹೊರ ಬಿಡಲಾಯಿತು. 37 ವರ್ಷದಲ್ಲಿ ಇದು 5ನೇ ಬಾರಿ ಡ್ಯಾಮ್‌ ಭರ್ತಿಯಾಗಿದೆ. ಜಲಾಶಯದ ಪೂರ್ಣ ಮಟ್ಟ 594.36 ಮೀಟರ್‌. ಬುಧವಾರ ಬೆಳಗ್ಗೆ ನೀರಿನ ಮಟ್ಟ 594.23 ಮೀಟರ್‌ಗೆ ತಲುಪಿದ ಹಿನ್ನೆಲೆ ಮೂರು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡಲಾಯಿತು. 2500 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಯಿತು. 5ನೇ ಬಾರಿ ಡ್ಯಾಮ್‌ ಬಿಡುಗಡೆ ವಿದ್ಯುತ್‌ ಉತ್ಪಾದನೆಗೆ ಸೀಮಿತವಾಗಿ 1988ರಲ್ಲಿ ಮಾನಿ ಜಲಾಶಯ ನಿರ್ಮಿಸಲಾಗಿದೆ. ಈ … Read more

BREAKING NEWS – ಭದ್ರಾ ಜಲಾಶಯದ ಗೇಟುಗಳು ಓಪನ್, ಎಷ್ಟು ನೀರು ಹೊಳೆಗೆ ಹರಿಸಲಾಗ್ತಿದೆ?

Bhadra-Dam-Water-Out-Flow

ಭದ್ರಾವತಿ: ಭದ್ರಾ ಜಲಾಶಯದ (Dam) ನಾಲ್ಕು ಕ್ರಸ್ಟ್ ಗೇಟ್‌ಗಳನ್ನು ಮೇಲೆತ್ತಿ ನದಿಗೆ ನೀರು ಹರಿಸಲಾಗುತ್ತಿದೆ. ಇಂದು ಸಂಜೆ ಗೇಟ್‌‌ಗಳನ್ನು ಮೇಲೆತ್ತಲಾಗಿದೆ. ಕ್ರಸ್ಟ್ ಗೇಟ್‌ಗಳ ಮೂಲಕ 3300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯಕ್ಕೆ 11 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಭದ್ರಾ ಜಲಾಶಯವು ಗರಿಷ್ಠ 186 ಅಡಿ ನೀರಿನ ಸಂಗ್ರಹ ಮಟ್ಟ ಹೊಂದಿದೆ. ಸದ್ಯ 174 ಅಡಿಯಷ್ಟು ನೀರು ಸಂಗ್ರಹವಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಒಳಹರಿವು ಮತ್ತಷ್ಟು ಹೆಚ್ಚಳದ ನಿರೀಕ್ಷೆ ಇದೆ. ಇದನ್ನೂ ಓದಿ » ಶಿವಮೊಗ್ಗದಿಂದ … Read more

ಭದ್ರಾ ಜಲಾಶಯದ ಒಳ ಹರಿವು ತುಸು ಏರಿಕೆ, ಇವತ್ತು ನೀರಿನ ಮಟ್ಟ ಎಷ್ಟಿದೆ?

Bhadra-Dam-General-Image.

ಭದ್ರಾವತಿ: ಮಳೆ ಮುಂದುವರೆದಿದ್ದು ಭದ್ರಾ ಜಲಾಶಯದ (Dam Level) ಒಳ ಹರಿವು ತುಸು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 20,626 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಭದ್ರಾ ಜಲಾಶಯದ ನೀರಿನ ಮಟ್ಟ 170.9 ಅಡಿಗೆ ತಲುಪಿದೆ. ಗರಿಷ್ಠ ನೀರಿನ ಸಂಗ್ರಹ ಮಟ್ಟ 186 ಅಡಿ. ಇವತ್ತು ಜಲಾಶಯದಿಂದ 5198 ಕ್ಯೂಸೆಕ್‌ ಹೊರ ಹರಿವು ಇದೆ. ಇದನ್ನೂ ಓದಿ » ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಮಿನಿ ಬಸ್‌ ಪಲ್ಟಿ

ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, 24 ಗಂಟೆಯಲ್ಲಿ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆ

-Linganamakki-Dam-General-Image

ಸಾಗರ: ಜಲನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ (Dam) ಒಳ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಇವತ್ತು 39,961 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆಯಾಗಿತ್ತು. ಪ್ರಸ್ತುತ 1766.40 ಅಡಿಯಷ್ಟು ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದ ಹೊರ ಹರಿವು 3012 ಕ್ಯೂಸೆಕ್‌ ಇದೆ. ಲಿಂಗನಮಕ್ಕಿ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಸದ್ಯ 35.01 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಶೇ.23ರಷ್ಟು … Read more

ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ವ್ಯತ್ಯಯ, ಯಾವಾಗ?

Drinking-Water-Tap

ಶಿವಮೊಗ್ಗ: ಮೆಸ್ಕಾಂನಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಸ್ಥಗಿತ ಮಾಡಲಾಗುತ್ತಿದೆ. ಈ ಕಾರಣಕ್ಕೆ ಮೇ 25 ಮತ್ತು 26 ರಂದು ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್‌ ಮೊಬೈಲ್‌ ಸ್ವಿಚ್‌ ಆಫ್‌

ಶಿವಮೊಗ್ಗದಲ್ಲಿ ಏಳು ದಿನದ ಗಡುವು, ತಪ್ಪಿದರೆ ನೀರಿನ ಸಂಪರ್ಕ ಕಡಿತದ ಎಚ್ಚರಿಕೆ

Drinking-Water-Tap

ಶಿವಮೊಗ್ಗ: ಒಂದು ವರ್ಷಕ್ಕಿಂತಲು ಮೇಲ್ಪಟ್ಟು ನೀರಿನ ಕಂದಾಯ (tax) ಬಾಕಿ ಉಳಿಸಿಕೊಂಡವರು ಇನ್ನು 7 ದಿನದೊಳಗೆ ಕಂದಾಯ ಪಾವತಿಸಬೇಕು. ತಪ್ಪಿದಲ್ಲಿ ನೀರಿನ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು ಅಥವಾ ಮಾಲಿಕರು ಕಂದಾಯ ಪಾವತಿಸದೆ ಇದ್ದಲ್ಲ, ಏಳು ದಿನದೊಳಗೆ ಪಾವತಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ … Read more

ಶಿವಮೊಗ್ಗ ಜಿಲ್ಲೆ ಬಂದ್‌ನ ಎಚ್ಚರಿಕೆ ನೀಡಿದ ವೀರಶೈವ ಲಿಂಗಾಯತ ಮಹಾಸಭಾ, ಕಾರಣವೇನು?

Veerashaiva-Lingayatha-mahasabha-protest-in-Shimoga

SHIMOGA, 31 AUGUST 2024 : ಶರಾವತಿ ನದಿ ನೀರುನ್ನು ಬೆಂಗಳೂರಿಗೆ ಕೊಂಡೊಯ್ಯುವ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ಕೈ ಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಾಸಭಾ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು. ಮಹಾಸಭಾ ಮನವಿಯಲ್ಲಿ 3 ಪ್ರಮುಖಾಂಶ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ

ತುಂಗಾ, ಭದ್ರ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳ ಹರಿವು?

linganamakki-dam-back-water

DAM LEVEL, 21 AUGUST 2024 : ಮಲೆನಾಡು ಭಾಗದ ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಆದರೆ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ

ತುಂಗಾ, ಭದ್ರ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

linganamakki-dam-back-water

DAM LEVEL, 16 AUGUST 2024 : ಮಲೆನಾಡು ಭಾಗದಲ್ಲಿ ಪುನಃ ಮಳೆಯಾಗುತ್ತಿದೆ. ಆಗಾಗ ರಭಸವಾಗಿ ಮಳೆಯಾಗಿ ನಿಲ್ಲುತ್ತಿದೆ. ಇದರಿಂದ ಜಲಾಶಯಗಳಿಗೆ ಪುನಃ ಒಳ ಹರಿವು ಶುರುವಾಗಿದೆ. ಇದನ್ನೂ ಓದಿ ⇒ ಸಾಗರದಲ್ಲಿ ಭಾರಿ ಮಳೆಗೆ ಮೋರಿ ಕುಸಿತ, ರಸ್ತೆ ಸಂಪರ್ಕ ಕಡಿತ

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

Bhadra-Dam-Water-Out-Flow

DAM LEVEL, 9 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಆದ್ದರಿಂದ ಮೂರು ಪ್ರಮುಖ ಜಲಾಶಯಗಳ ಒಳ, ಹೊರ ಹರಿವು ಕಡಿಮೆಯಾಗಿದೆ. ಇದನ್ನೂ ಓದಿ ⇓ ಟಿಪ್ಪರ್‌, ಬೈಕ್‌ ಮಧ್ಯೆ ಅಪಘಾತ, ಯುವಕ ಸಾವು, ಮತ್ತೊಬ್ಬ ಸ್ಥಿತಿ ಗಂಭೀರ