ಲಕ್ಕವಳ್ಳಿಯ ಮೋಕ್ಷ ಮಂದಿರ ಸಂಸ್ಥಾನ ಮಠಕ್ಕೆ ಜಲದಿಗ್ಬಂಧನ, ಸ್ಥಳೀಯರಿಂದ ಸ್ವಾಮೀಜಿ ರಕ್ಷಣೆ
ಶಿವಮೊಗ್ಗ ಲೈವ್.ಕಾಂ | SORABA NEWS | 26 ಜುಲೈ 2021 ತಾಲ್ಲೂಕಿನ ವರದಾ ನದಿಯ ಜಲಪ್ರಳಯದಿಂದ ಲಕ್ಕವಳ್ಳಿಯ ಜೈನರ ಪವಿತ್ರ ಕ್ಷೇತ್ರ ಮೋಕ್ಷ ಮಂದಿರ ಜೈನ ಮಠದ ಆವರಣ ಜಲದಿಗ್ಬಂದನವಾಗಿದ್ದು, ಮಠದ ಪೀಠಾಧಿಪತಿ ಶ್ರೀ ವೃಷಭಸೇನ ಭಟ್ಟಾರಕ ಸ್ವಾಮೀಜಿ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಸ್ಥಳಾಂತರಿಸಲಾಗಿದೆ. ಇಲ್ಲಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಸಂಸ್ಥಾನ ಜೈನ ಮಠವು ವರದಾ-ದಂಡಾವತಿ ಸಂಗಮ ಕ್ಷೇತ್ರದ ನದಿಯ ದಂಡೆಯ ಮೇಲಿದ್ದು, ಪ್ರತಿ ಬಾರಿ ನರೆ ಉಂಟಾದಾಗ ಮಠ ಮುಳುಗಡೆಯಾಗುತ್ತದೆ. ಕಳೆದೆರಡು ದಿನಗಳಿಂದ … Read more