ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟು ನೀರು ಬರುತ್ತಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021 ಜಿಲ್ಲೆಯಾದ್ಯಂತ ಮಳೆ ಕ್ಷೀಣಿಸಿದೆ. ಜಲಾಶಯಗಳ ಒಳ ಹರಿವು ಪ್ರಮಾಣ ಸಂಪೂರ್ಣ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ, ಒಳ ಹರಿವಿನಷ್ಟೆ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಕಾಣಸಿಗುತ್ತಿದೆ. ಭದ್ರಾ ಡ್ಯಾಂಗೂ ನೀರಿನ ಒಳ ಹರಿವು ಪ್ರಮಾಣ ಕುಸಿತ ಕಂಡಿದೆ. ಪ್ರಸ್ತುತ 9581 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ ಜಲಾಶಯದ ನೀರಿನ … Read more

ಒಳ ಹರಿವು ಕಡಿಮೆಯಾದರೂ ತುಂಗಾ ಡ್ಯಾಂನ ಹೊರ ಹರಿವು ಹೆಚ್ಚಳ, ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಇವತ್ತೆಷ್ಟಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 19 JUNE 2021 ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಜಲಾಶಯಗಳ ಒಳ ಹರಿವು ಪ್ರಮಾಣವು ಸ್ವಲ್ಪ ತಗ್ಗಿದೆ. ಆದರೆ ತುಂಗಾ ಜಲಾಶಯದ ಹೊರಹರಿವು ಮಾತ್ರ ಕಡಿಮೆಯಾಗಿಲ್ಲ. ತುಂಗಾ ಜಲಾಶಯದ ಒಳಹರಿವು ಕಡಿಮೆಯಾಗಿದೆ. 27,040 ಕ್ಯೂಸೆಕ್‍ ಒಳ ಹರಿವು  ಇದೆ. ಆದರೆ ಮಳೆ ಹೆಚ್ಚಳವಾಗುವ ಸಂಭವ ಇರುವುದರಿಂದ 33,104 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 33,069 … Read more

ಶಿಕಾರಿಪುರದ ಜೀವನಾಡಿ ಅಂಜನಾಪುರ ಜಲಾಶಯದ ನೀರಿನ ಮಟ್ಟ ಹೆಚ್ಚಳ

180621 Anjanapura Dam Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 18 JUNE 2021 ಶಿಕಾರಿಪುರ ತಾಲೂಕಿನ ಜೀವನಾಡಿ ಅಂಜನಾಪುರ ಜಲಾಶಯದ ನೀರಿನ ಮಟ್ಟ ಹೆಚ್ಚಳವಾಗಿದೆ. ಈಗ ಜಲಾಶಯದ ನೀರಿನ ಮಟ್ಟ 11 ಅಡಿಗೆ ಏರಿಕೆಯಾಗಿದೆ. ಅಂಜನಾಪುರ ಜಲಾಶಯಕ್ಕೆ 650 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಬಾರಿ ಮಳೆ ಶುರುವಾದಾಗಿನಿಂದ ಎರಡೂವರೆ ಅಡಿಯಷ್ಟು ನೀರು ಬಂದಿದೆ. ಇದೆ ರೀತಿ ಮಳೆ ಮುಂದುವರೆದರೆ ಜಲಾಶಯದ ಒಳ ಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ. ಕಳೆದ ವರ್ಷ ಇದೆ ಹೊತ್ತಿನ 9 ಅಡಿಯಷ್ಟು … Read more

ಭಾರಿ ಮಳೆಯಾಗುತ್ತಿದ್ದರೂ ಸೊರಬದ ಈ ವಾರ್ಡ್ ಜನರು ಟ್ಯಾಂಕರ್ ನೀರಿಗೆ ಕಾಯಬೇಕು

160621 Soraba Tanker Water Supply 1

ಶಿವಮೊಗ್ಗ ಲೈವ್.ಕಾಂ | SORABA NEWS | 16 JUNE 2021 ಭಾರಿ ಮಳೆಯಾಗುತ್ತಿದ್ದರೂ ಈ ಏರಿಯಾದ ಜನರು ಟ್ಯಾಂಕರ್‍ ನೀರಿಗೆ ಕಾದು ಕೂರುವಂತಾಗಿದೆ. ಸೊರಬ ಪಟ್ಟಣದ 10ನೇ ವಾರ್ಡ್‍ ನಿವಾಸಿಗಳು ಈ ದುಸ್ಥಿತಿ ಇದೆ. ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಆದರೆ, 10 ನೇ ವಾರ್ಡ್ ನಿವಾಸಿಗಳು ಕುಡಿಯುವ ನೀರಿಗೆ ಪುರಸಭೆಯಿಂದ ಪೂರೈಸುತ್ತಿರುವ ಟ್ಯಾಂಕರ್ ನೀರಿಗೆ ಕಾಯುವ ಸ್ಥಿತಿ ನಿರ್ಮಾಣವಾಗಿರುವುದು ದುರ್ದೈವ. ಓಂ ಶಾಂತಿ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಮಾರ್ಕೆಟ್ ರಸ್ತೆಯ … Read more

ಗಂಟೆ ಗಂಟೆಗೂ ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳ, ಈಗೆಷ್ಟು ನೀರನ್ನು ಹೊಳೆಗೆ ಬಿಡಲಾಗುತ್ತಿದೆ?

140621 Tunga Dam Water Outflow 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JUNE 2021 ತುಂಗಾ ಜಲಾಶಯದ ಒಳ ಮತ್ತ  ಹೊರಹರಿವು ಪ್ರಮಾಣದಲ್ಲಿ ಏರಿಕೆಯಾಗುತ್ತಲೆ ಇದೆ. ಈಗ 9500 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಬೆಳಗ್ಗೆ 11.30ಕ್ಕೆ ತುಂಗಾ ಜಲಾಶಯಕ್ಕೆ 8375 ಕ್ಯೂಸೆಕ್ ಒಳ ಹರಿವು ಇತ್ತು. ಹಾಗಾಗಿ ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿತ್ತು. ಜಲಾಶಯದ 21 ಕ್ರಸ್ಟ್‍ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ತುಂಗಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುತ್ತಿದೆ. … Read more

ಶಿವಮೊಗ್ಗ ಸಿಟಿಯಲ್ಲಿ ಪದೇ ಪದೇ ವಿದ್ಯುತ್ ಕಡಿತ, ಕುಡಿಯುವ ನೀರಿಗೆ ಹಾಹಾಕಾರದ ಆತಂಕ

170321 Mahanagara Palike Corporators Memorandum to Mescom 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021 ನಗರದಲ್ಲಿ ಪದೇ ಪದೇ ಕರೆಂಟ್ ಕಡಿತ ಮಾಡುತ್ತಿದ್ದು, ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಮೆಸ್ಕಾಂ ಅಧಿಕಾರಿಗಳು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೀಶ್ ಅವರು ಮೆಸ್ಕಾಂ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಮುನ್ಸೂಚನೆ ಇಲ್ಲದೆ ಪದೇ ಪದೇ ವಿದ್ಯುತ್ ಸಂಪರ್ಕ ಕಡಿತವಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಪ್ರಮುಖವಾಗಿ ನೀರು ಸರಬರಾಜಿನಲ್ಲಿ … Read more

SHIMOGA CITY | ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್, ಬಾಕಿ ಉಳಿಸಿಕೊಂಡರೆ ನೀರು ಪೂರೈಕೆ ಕಟ್

Water Tap image

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ವಿಶೇಷ ಕೌಂಟರ್‍ಗಳನ್ನು ತೆರೆಲಾಗಿದೆ. ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗವು ಈ ಸಂಬಂಧ ಪ್ರಕಟಣೆಯಲ್ಲಿ  ತಿಳಿಸಿದೆ. ಎಲ್ಲೆಲ್ಲಿ ವಿಶೇಷ ಕೌಂಟರ್? ದುರ್ಗಿಗುಡಿ ಸರ್ಕಾರಿ ಶಾಲೆ ಹತ್ತಿರ, ಶಾಂತಿನಗರ ಪೊಲೀಸ್ ಚೌಕಿ ಸರ್ಕಲ್ ಹತ್ತಿರ, ವಿನೋಬನಗರ ಪೊಲೀಸ್ ಚೌಕಿ ಹತ್ತಿರ ಹಾಗೂ ವಿದ್ಯಾನಗರ ಕೆನರಾ ಬ್ಯಾಂಕ್ ಹತ್ತಿರ ವಿಶೇಷ ಕಂದಾಯ ವಸೂಲಾತಿ … Read more

SAGARA | ಗಣಪತಿ ಕೆರೆಯಲ್ಲಿ ನೀರು ನಾಯಿಗಳ ಚಿನ್ನಾಟ, ಕಣ್ತುಂಬಿಕೊಳ್ಳಲು ಬರ್ತಿದ್ದಾರೆ ಜನ, ಮೀನುಗಾರರಿಗೆ ಸಂಕಷ್ಟ

040221 NEERU NAYI at Sagara Ganapathi Kere 1

ಶಿವಮೊಗ್ಗ ಲೈವ್.ಕಾಂ | SAGARA NEWS | 04 FEBRUARY 2021 ಸಾಗರದ ಗಣಪತಿ ಕೆರೆಯಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಮೊಬೈಲ್‍ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ. ಕಳೆದ ಕೆಲವು ದಿನದಿಂದ ದೊಡ್ಡ ಸಂಖ್ಯೆಯಲ್ಲಿ ನೀರು ನಾಯಿಗಳು ಗಣಪತಿ ಕೆರೆಯಲ್ಲಿ ಪ್ರತ್ಯಕ್ಷವಾಗಿವೆ. ಕೆರೆಯಲ್ಲಿ ಇರುವ ಮೀನುಗಳನ್ನ ಹಿಡಿದು ತಿನ್ನುತ್ತಿರುವ ನೀರು ನಾಯಿ, ಸ್ಥಳೀಯರ ಆಕರ್ಷಣೆಯಾಗಿವೆ. ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ … Read more

SHIMOGA |ಬೇಸಿಗೆಯಲ್ಲಿ ಭತ್ತ ಬೆಳೆಯಬೇಡಿ, ಬೆಳೆ ಹಾನಿಯಾದರೆ ಇಲಾಖೆ ಜವಾಬ್ದಾರಿಯಲ್ಲ, ರೈತರಿಗೆ ಸೂಚನೆ

180620 Gajanur Tunga Dam Full Four Gates Opened 1

(FILE PHOTO) ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021 ತುಂಗಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲಾಗುತ್ತಿದೆ. ಬೇಸಿಗೆಯಲ್ಲಿ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಸರಬರಾಜಿಗಾಗಿ ನೀರಿನ ಶೇಖರಣೆ ಅತ್ಯವಶಕ್ಯಕವಾಗಿದೆ. ತೋಟಗಾರಿಕೆ ಹಾಗೂ ನಿಂತ ಬೆಳೆಗಳಿಗೆ ಮಾತ್ರ ಕಾಲುವೆಯಲ್ಲಿ ನೀರು ಹರಿಸಲಾಗುತ್ತದೆ ಎಂದು ನೀರಾವರಿ ನಿಗಮ ತಿಳಿಸಿದೆ. ಈ ಭಾಗಗಳಲ್ಲಿ ಭತ್ತದ ಬೆಳೆಗೆ ನೀರನ್ನು ಪೂರೈಸಲು ಸಾಧ್ಯ ಆಗುವುದಿಲ್ಲ. ಆದ್ದರಿಂದ ರೈತರು ಬೇಸಿಗೆಯಲ್ಲಿ … Read more

ಭದ್ರಾ ಜಲಾಶಯದಿಂದ ಮತ್ತೊಮ್ಮೆ ನೀರು ಹೊರಕ್ಕೆ, ಎಷ್ಟು ಪ್ರಮಾಣದ ನೀರು ಹರಿಸಲಾಗುತ್ತಿದೆ?

Bhadra-Dam-Water-Outflow

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಅಕ್ಟೋಬರ್ 2020 ಭದ್ರಾ ಜಲಾಶಯದ ಕ್ರಸ್ಟ್ ಗೇಟ್‍ಗಳಿಂದ ಮತ್ತೊಮ್ಮೆ ನೀರು ಹೊರಬಿಡಲಾಗಿದೆ. ಜಲಾಶಯದಿಂದ ಇವತ್ತು 4300 ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ರಸ್ಟ್ ಗೇಟ್‍ಗಳಿಂದ 3300 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಭದ್ರಾ ಜಲಾಶಯಕ್ಕೆ ಇವತ್ತು 2471 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯದ ನೀರಿ ಮಟ್ಟ185.3 ಅಡಿಯಷ್ಟಿದೆ. FILE PHOTO ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more