ಭದ್ರಾ ಜಲಾಶಯದಿಂದ ಹೊಳೆಗೆ ನೀರು ಹರಿಸದಂತೆ ಒತ್ತಾಯ, ಸಿಎಂಗೆ ಮನವಿ, ಕಾರಣವೇನು?

HR-Basavarajappa-submits-memorandum.

SHIVAMOGGA LIVE NEWS | 20 APRIL 2024 SHIMOGA : ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸದಂತೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಭದ್ರಾ ಜಲಾಶಯದಲ್ಲಿ ಪ್ರಸ್ತುತ 124.8 ಅಡಿ ನೀರು ಇದೆ. ಒಟ್ಟು 17.5 ಟಿಎಂಸಿ ನೀರಿನ ಸಂಗ್ರಹವಿದೆ. ಈ ಪೈಕಿ 13 ಟಿಎಂಸಿ ನೀರು ಡೆಡ್‌ ಸ್ಟೋರೇಜ್.‌ ಇದನ್ನು ಬಳಕೆ ಮಾಡುವಂತ್ತಿಲ್ಲ. ಕುಡಿಯುವ ನೀರಿಗೆ 1.5 ಟಿಎಂಸಿ ನೀರು … Read more

ಶಿವಮೊಗ್ಗ ಕುಡಿಯುವ ನೀರು ಪೂರೈಕೆ ಯಥಾಸ್ಥಿತಿ

Drinking-Water-Tap

SHIVAMOGGA LIVE NEWS | 18 APRIL 2024 SHIMOGA : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆಯನ್ನು ತಾಂತ್ರಿಕ ಕಾರಣದಿಂದ ಮುಂದೂಡಲಾಗಿದೆ. ಆದ್ದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು  ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನೂ ಓದಿ – ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಅರ್ಧ ಮಾಂಗಲ್ಯ ಸರ ಅಪಹರಣ, ಘಟನೆ … Read more

ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ

Drinking-Water-Tap

SHIVAMOGGA LIVE NEWS | 16 APRIL 2024 SHIMOGA : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುವುದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ವ್ಯಾಪಾರಿಗಳಿಂದ ತೂಕದಲ್ಲಿ ವ್ಯತ್ಯಾಸ, ಶಿವಮೊಗ್ಗ ಜಿಲ್ಲೆಯಲ್ಲಿ ಕೋಟಿ ಕೋಟಿ ದಂಡ ಸಂಗ್ರಹ

ಶಿವಮೊಗ್ಗದಲ್ಲಿ ಒಂದು ದಿನ ಕುಡಿಯುವ ನೀರು ವ್ಯತ್ಯಯ ಸಾಧ್ಯತೆ

Drinking-Water-Tap

SHIVAMOGGA LIVE NEWS | 22 MARCH 2024 SHIMOGA : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುವುದರಿಂದ ಮಾ.23 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದ ವೈದ್ಯ ಮೋಹನ್‌ ನಿಧನ, ಸ್ವಗೃಹದಲ್ಲಿ ಅಂತಿಮ ದರ್ಶನ

ಶಿವಮೊಗ್ಗದಲ್ಲಿ ಆಸ್ಪತ್ರೆಗಳ ಎದುರೆ ಹರಿಯುತ್ತಿದೆ ಚರಂಡಿ ನೀರು, ರೋಗಿಗಳು, ಸಂಬಂಧಿಕರಿಗೆ ಫಜೀತಿ

Drinage-Water-on-RMR-Road-in-front-of-sarji-hospital.

SHIVAMOGGA LIVE NEWS | 19 MARCH 2024 SHIMOGA : ಸಾಲು ಸಾಲು ಆಸ್ಪತ್ರೆಗಳಿರುವ ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿದೆ. ಕಾಯಿಲೆ ಗುಣಪಡಿಸಿಕೊಂಡು ಮನೆಗೆ ಹೋಗುವವರು ಹೊಸತೊಂದು ರೋಗ ಹೊತ್ತು ತೆರಳುವಂತಾಗಿದೆ. ಇದು ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆ ಇರುವ ರತ್ನಮ್ಮ ಮಾಧವರಾವ್‌ ರಸ್ತೆಯಲ್ಲಿನ ದುಸ್ಥಿತಿ. ಕಳೆದ ಎರಡು ದಿನದಿಂದ ಆರ್‌ಎಂಆರ್‌ ರಸ್ತೆಯಲ್ಲಿ ಯುಜಿಡಿ ನೀರು ಉಕ್ಕಿ ರಸ್ತೆ ಮೇಲೆ ಹರಿಯುತ್ತಿದೆ. ಸರ್ಜಿ ಮಕ್ಕಳ ಆಸ್ಪತ್ರೆ, ಹೊಸತಾಗಿ ನಿರ್ಮಾಣವಾಗಿರುವ ಮ್ಯಾಕ್ಸ್‌ ಆಸ್ಪತ್ರೆ, ಹೊಟೇಲ್‌ಗಳು, ಮಳಿಗೆಗಳು, … Read more

ನೀರಿನ ಸಂಪರ್ಕ ಕಡಿತದ ಎಚ್ಚರಿಕೆ, ಕಂದಾಯ ಪಾವತಿಗೆ ವಿವಿಧೆಡೆ ವಿಶೇಷ ಕೌಂಟರ್‌ ಸ್ಥಾಪನೆ

Drinking-Water-Tap

SHIVAMOGGA LIVE NEWS | 2 FEBRUARY 2024 SHIMOGA : ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗವು ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್‌ ಆರಂಭಿಸುತ್ತಿದೆ. ಫೆ.4ರಂದು ವಿವಿಧೆಡೆ ಕೌಂಟರ್‌ಗಳನ್ನು ತೆರೆಯಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕೌಂಟರ್‌ ತೆರೆಯಲಾಗುತ್ತದೆ? ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ – ಹೊಳೆಹೊನ್ನೂರು ಮುಖ್ಯರಸ್ತೆ ಹತ್ತಿರ, ಹಳೇ ಜೈಲ್ ಗೇಟ್ ಎದುರು- ರಾಜೇಂದ್ರನಗರ ಪಾರ್ಕ್ ಹತ್ತಿರ, ಅಪೂರ್ವ ಕಾಲೇಜ್ ಎದುರು – … Read more

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ದಿನಾಂಕ ಫಿಕ್ಸ್‌, ನೀರು ಬಿಡಲು ಇದೆ 2 ಕಾರಣ, ಎಷ್ಟು ಕ್ಯೂಸೆಕ್‌ ಬಿಡಲಾಗುತ್ತೆ?

Bhadra-Dam-General-Image

SHIVAMOGGA LIVE NEWS | 1 FEBRUARY 2024 SHIMOGA : ಫೆ.5 ರಿಂದ ಫೆ.10ರವರೆಗೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಷ್ಟು ನೀರು ಹರಿಸಲಾಗುತ್ತದೆ? ಫೆ.5ರ ರಾತ್ರಿ 10 ಗಂಟೆಯಿಂದ ಫೆ.10ರ ರಾತ್ರಿ 10 ಗಂಟೆವರೆಗೆ ಪ್ರತಿ ದಿನ 2 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತದೆ. ಒಟ್ಟು 12 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತದೆ ಎಂದು ತಿಳಿಸಲಾಗಿದೆ. ನೀರು ಹರಿಸಲು … Read more

ಶಿವಮೊಗ್ಗದಲ್ಲಿ ಒಂದು ದಿನ ಕುಡಿಯುವ ನೀರು ಬರಲ್ಲ, ಅರ್ಧಕ್ಕರ್ಧ ನಗರದಲ್ಲಿ ನಾಳೆ ಕರೆಂಟ್‌ ಇರಲ್ಲ

Drinking-Water-Tap

SHIVAMOGGA LIVE NEWS | 24 JANUARY 2024 SHIMOGA : ನಗರದ ವಿವಿಧೆಡೆ ಜ.25ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕಾರಣವೇನು? ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುವುದರಿಂದ ಜ.25 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ.  ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಧಕ್ಕರ್ಧ ಶಿವಮೊಗ್ಗದಲ್ಲಿ … Read more

ಶಿವಮೊಗ್ಗ ನಗರದ ವಿವಿಧೆಡೆ ಎರಡು ದಿನ ಕುಡಿಯುವ ನೀರು ಬರಲ್ಲ

Drinking-Water-Tap

SHIVAMOGGA LIVE NEWS | 5 JANUARY 2023 SHIMOGA : ನಗರದ ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಂ ಬಳಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಜ.6 ಮತ್ತು 7ರಂದು ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ‌. ಎಲ್ಲೆಲ್ಲಿ ನೀರು ಬರಲ್ಲ? ಬಸವೇಶ್ವನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿಖಾನ್ ಬಡಾವಣೆ, … Read more

ಭದ್ರಾ ನಾಲೆಗೆ ನೀರು ಹರಿಸುವಂತೆ ಒತ್ತಾಯ, ರೈತರ ಧರಣಿ

Bhadra-Dam-General-Image

SHIVAMOGGA LIVE NEWS | 2 JANUARY 2023 SHIMOGA : ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ‌ ಮಲವಗೊಪ್ಪದ ಕಾಡಾ ಕಚೇರಿ‌ ಎದುರು ಭದ್ರಾ ಅಚ್ಚುಕಟ್ಟು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ಧರಣಿ ನಡೆಸಿದರು. ಬೆಳೆಗಳು ಒಣಗುತ್ತಿದೆ. ಶೀಘ್ರ ನೀರು ಹರಿಸಬೇಕು. ನಾಲೆಯಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದರು. ರೈತರಾದ ಆರ್. ಸಂತೋಷ್, ರಾಜ್ ಆದರ್ಶ, ಶಿವಕುಮಾರ್, ಚಿತ್ರನಾಯಕ, ನಿಜಗುಣಮೂರ್ತಿ, ಅಮೋಘವರ್ಷ, ರಂಜಿತ್, ರುದ್ರೇಶ್, ಶಾಂತಕುಮಾರ , ಗುರುಶಾಂತ, ಮಲ್ಲಿಕಾರ್ಜುನ ಮೂರ್ತಿ, ಎಂ.ಡಿ. ಸುರೇಶ್, ಟಿ … Read more