ಭದ್ರಾ ಜಲಾಶಯದಿಂದ ಹೊಳೆಗೆ ನೀರು ಹರಿಸದಂತೆ ಒತ್ತಾಯ, ಸಿಎಂಗೆ ಮನವಿ, ಕಾರಣವೇನು?
SHIVAMOGGA LIVE NEWS | 20 APRIL 2024 SHIMOGA : ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸದಂತೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಭದ್ರಾ ಜಲಾಶಯದಲ್ಲಿ ಪ್ರಸ್ತುತ 124.8 ಅಡಿ ನೀರು ಇದೆ. ಒಟ್ಟು 17.5 ಟಿಎಂಸಿ ನೀರಿನ ಸಂಗ್ರಹವಿದೆ. ಈ ಪೈಕಿ 13 ಟಿಎಂಸಿ ನೀರು ಡೆಡ್ ಸ್ಟೋರೇಜ್. ಇದನ್ನು ಬಳಕೆ ಮಾಡುವಂತ್ತಿಲ್ಲ. ಕುಡಿಯುವ ನೀರಿಗೆ 1.5 ಟಿಎಂಸಿ ನೀರು … Read more