ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ

Drinking-Water-Tap

SHIVAMOGGA LIVE NEWS | 6 OCTOBER 2023 SHIMOGA : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡಲಾಗಿದೆ. ಈ ಹಿನ್ನೆಲೆ ಅ.7 ಮತ್ತು 8ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅ.7ರಂದು ವಿದ್ಯುತ್‌ ವ್ಯತ್ಯಯ

ರಾತ್ರಿ ಕುಡಿದ ಮತ್ತಿನಲ್ಲಿ ಟ್ಯಾಂಕ್‌ ಏರಿದ ಭೂಪ, ಕೆಳಗಿಳಿಯಲಾಗದೆ ಪರದಾಟ, ಮುಂದೇನಾಯ್ತು?

Person-Rescued-from-the-torp-on-water-tank-at-Kashipura

SHIVAMOGGA LIVE NEWS | 6 OCTOBER 2023 SHIMOGA : ಮದ್ಯದ ನಶೆಯಲ್ಲಿ ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‌ (Water tank) ಹತ್ತಿ ಆತಂಕ ಸೃಷ್ಟಿಸಿದ್ದ. ಕೆಳಗಿಳಿಯಲು ಸಾಧ್ಯವಾಗದೆ ಪರದಾಡುತ್ತಿದ್ದವನನ್ನು ಅಗ್ನಿಶಾಮಕ ಸಿಬ್ಬಂದಿ ಪೊಲೀಸರ ನೆರವಿನೊಂದಿಗೆ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಕಾಶಿಪುರ ಬಡಾವಣೆಯ ಶಿವಪ್ಪನಾಯಕ ಲೇಔಟ್‌ನ 2ನೇ ಅಡ್ಡರಸ್ತೆಯಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಸ್ನೇಹಿತರೊಂದಿಗೆ ಬಂದಿದ್ದ ನಟರಾಜ ಎಂಬಾತ ಮದ್ಯ ಸೇವಿಸಿದ್ದಾನೆ. ಕುಡಿಯುವ ನೀರಿನ ಟ್ಯಾಂಕ್‌ ಏರಿದ್ದು ಕೆಳಗಿಳಿಯಲಾಗದೆ ಪರಿದಾಡಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ … Read more

ಭದ್ರಾವತಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಗರಸಭೆಗೆ ಮನವಿ, ಏನಿದು ಪ್ರಕರಣ?

KRS-Party-submitted-memorandum-to-Bhadravathi-Nagarasabhe.webp

SHIVAMOGGA LIVE NEWS | 12 SEPTEMBER 2023 BHADRAVATHI : ಶುದ್ಧ ಕುಡಿಯುವ ನೀರು (Drinking Water) ಘಟಕದ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಪಕ್ಷದ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ ಬಸವೇ‍ಶ್ವರ ವೃತ್ತದಲ್ಲಿ 2019 – 20ನೇ ಸಾಲಿನಲ್ಲಿ 10 ಲಕ್ಷ ರೂ. … Read more

ಅಂಜನಾಪುರ ಜಲಾಶಯ ಅಚ್ಚುಕಟ್ಟು ರೈತರಿಂದ ಪ್ರತಿಭಟನೆ, ರಸ್ತೆ ತಡೆ

Farmers-Protest-at-gama-cross-in-Shikaripura.webp

SHIVAMOGGA LIVE NEWS | 3 SEPTEMBER 2023 SHIKARIPURA : ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು, ಅಂಜನಾಪುರ ಜಲಾಶಯದ (Anjanapura Dam) ಕೃಷಿ ಚಟುವಟಿಕೆಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿ ರೈತರು ಗಾಮ ಕ್ರಾಸ್ ಸಮೀಪ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಜಲಾಶಯ ನಂಬಿ ಭತ್ತ ನಾಟಿ ಅಂಜನಾಪುರ ಜಲಾಶಯದ ನೀರು ನಂಬಿ ಭತ್ತ ನಾಟಿ ಕಾರ್ಯ ನಡೆಸಲಾಗಿದೆ. ಆದರೆ ಜಲಾಶಯದಿಂದ ನೀರು ಸರಬರಾಜು ನಿಲ್ಲಿಸಲಾಗಿದೆ. ಇದರಿಂದ ಭತ್ತದ ಬೆಳೆ ಒಣಗುತ್ತಿದೆ. ಕೂಡಲೆ ನೀರು … Read more

ಭದ್ರಾ ಡ್ಯಾಂನಿಂದ 100 ದಿನ ನೀರು, ಅಚ್ಚುಕಟ್ಟು ರೈತರಿಂದ ಅಹೋರಾತ್ರಿ ಧರಣಿ, ರೈತರ ಆಗ್ರಹವೇನು?

020923-Farmers-Protest-Near-Bhadra-Dam-at-Bhadravathi.webp

SHIVAMOGGA LIVE NEWS | 2 SEPTEMBER 2023 BHADRAVATHI : ಮಳೆ ಇಲ್ಲದೆ ಭದ್ರಾ ಜಲಾಶಯದಲ್ಲಿ (Bhadra Dam) ನಿರೀಕ್ಷಿತ ನೀರಿನ ಸಂಗ್ರಹವಾಗಿಲ್ಲ. ಆದರೂ ಮುಂಗಾರು ಹಂಗಾಮಿಗೆ 100 ದಿನ ನೀರು ಹರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶವನ್ನು ಮರು ಪರಿಶೀಲಿಸಬೇಕು ಎಂದು ರೈತ ಸಂಘದ ನೇತೃತ್ವದಲ್ಲಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಯಿತು. ರೈತ ಮುಖಂಡ ಕೆ.ಟಿ.ಗಂಗಾಧರ್‌ ಅವರ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಮೊದಲ ದಿನ ಭದ್ರಾವತಿ … Read more

ಸಿಗಂದೂರು ಬಳಿ ಶರಾವತಿ ನದಿಯಲ್ಲಿ ಮುಳುಗಿದ 10 ಚಕ್ರದ ಲಾರಿ

Sigandur-Bridge-Construction-in-Shavaravathi-Backwater.

SHIVAMOGGA LIVE | 4 AUGUST 2023 BYKODU : ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ 10 ಚಕ್ರದ ಲಾರಿ (Truck Drowned) ಶರಾವತಿ ಹಿನ್ನೀರಿನಲ್ಲಿ ಮುಳುಗಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾರೆ. ಸೇತುವೆ ನಿರ್ಮಾಣ ಕಂಪನಿ ದಿಲೀಪ್‌ ಬಿಲ್ಡ್‌ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಲಾರಿಯಲ್ಲಿ ಸೇತುವೆ ನಿರ್ಮಾಣ ಸಾಮಗ್ರಿ ತರಲಾಗಿತ್ತು. ಗುರುವಾರ ಸಂಜೆ ಹೊಳೆಬಾಗಿಲು ಬಳಿ ಲಾಂಚ್‌ಗೆ ಹತ್ತಿಸಲು ಲಾರಿಯನ್ನು ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಚಾಲಕ ಲಾರಿಯಿಂದ ಹಾರಿ ಪ್ರಾಣಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ … Read more

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಭಾರಿ ಇಳಿಕೆ, ಇವತ್ತು ಎಷ್ಟು ನೀರು ಡ್ಯಾಂಗೆ ಬರುತ್ತಿದೆ?

Lingamakki-Dam-General-Image

SHIVAMOGGA LIVE | 27 JULY 2023 SAGARA : ಮಲೆನಾಡು ಭಾಗದಲ್ಲಿ ಮಳೆ ತೀವ್ರತೆ ತುಸು ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ (Linganamakki Dam) ಒಳ ಹರಿವು ಬಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದನ್ನೂ ಓದಿ – ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಜು.27ರಂದು ಲಿಂಗನಮಕ್ಕಿ ಜಲಾಶಯಕ್ಕೆ 42,990 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ನೀರಿನ ಮಟ್ಟ 1784.40 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ 2.10 ಅಡಿ … Read more

ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

Anjanapura-Dam-Shikaripura

SHIVAMOGGA LIVE | 27 JULY 2023 SHIKARIPURA : ನಿರಂತರ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ವಿಷಯ ತಿಳಿದು ತಾಲೂಕಿನ ಜನರು, ಪ್ರವಾಸಿಗರು ಜಲಾಶಯದ ವೀಕ್ಷಿಸಲು ಭೇಟಿ ನೀಡುತ್ತಿದ್ದಾರೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಕೋಡಿ ಬಿದ್ದಿದೆ. 21 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ಕೃಷಿ, ಕುಡಿಯುವ ನೀರಿನ ಮೂಲ ಅಂಜನಾಪುರ ಜಲಾಶಯವು 1.82 … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೇ ದಿನ 3.70 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

Lingamakki-Dam-General-Image

SHIVAMOGGA LIVE | 25 JULY 2023 SAGARA : ಹಿನ್ನೀರು ಭಾಗದಲ್ಲಿ ನಿರಂತರ ಮತ್ತು ಜೋರು ಮಳೆಯಾಗುತ್ತಿದೆ. ಆದ್ದರಿಂದ ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.70 ಅಡಿ ಏರಿಕೆಯಾಗಿದೆ. ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ಹೊರ ಹರಿವು? ಲಿಂಗನಮಕ್ಕಿ ಜಲಾಶಯಕ್ಕೆ ಜು.25ರಂದು 67,317 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 1778.85 ಅಡಿಗೆ ತಲುಪಿದೆ. … Read more

ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ಹೊರ ಹರಿವು?

Tunga-Dam-Full-All-Gates-opened.

SHIVAMOGGA LIVE | 25 JULY 2023 SHIMOGA : ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿದೆ. ಆದ್ದರಿಂದ ಗಾಜನೂರಿನ ತುಂಗಾ ಜಲಾಶಯಕ್ಕೆ ಒಳ ಹರಿವು (Dam Level) ಏರಿಕೆಯಾಗುತ್ತಲೆ ಇದೆ. ಪ್ರಸ್ತುತ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್‌ ನೀರು ಒಳ ಹರಿವು ಇದೆ. ಜು.25ರ ಬೆಳಗಿನ ವರದಿ ಪ್ರಕಾರ ತುಂಗಾ ಜಲಾಶಯದ ಒಳ ಹರಿವು 60,455 ಕ್ಯೂಸೆಕ್‌ ಒಳ ಹರಿವು ಇದೆ. 61,033 ಕ್ಯೂಸಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಕಳೆದ ವರ್ಷ ಈ ದಿನ 14,810 ಕ್ಯೂಸೆಕ್‌ … Read more