ಅಡಕೆ ಬೆಳೆಗಾರರ ಎಲ್ಲಾ ಬಗೆಯ ಸಾಲ ಮನ್ನಾಗೆ ಸರ್ಕಾರಕ್ಕೆ ಒತ್ತಾಯ

-KT-Gangadhar-On-Adike-Grovers-Loan-wave

SHIVAMOGGA LIVE NEWS | 5 DECEMBER 2022 ಶಿವಮೊಗ್ಗ : ಅಡಕೆ ಬೆಳೆಗಾರರು ಮಾಡಿರುವ ಎಲ್ಲಾ ಬೆಗೆಯ ಸಾಲವನ್ನು ರಾಜ್ಯ ಸರ್ಕಾರ ಮನ್ನಾ  (LOAN WAVE) ಮಾಡಬೇಕು. ಇದಕ್ಕಾಗಿ ಅಡಕೆ ಮಂಡಳಿ ರಚನೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್ ಅವರು, ಅಡಕೆ ಬೆಳೆಗಾರರ ಹಿತಕ್ಕಾಗಿ ಅವರ ಸಹಕಾರ ಸಂಘದ ಸಾಲ, ವಾಣಿಜ್ಯ ಬ್ಯಾಂಕುಗಳಲ್ಲಿ ಪಡೆದ ಸಾಲಗಳನ್ನು ರಾಜ್ಯ ಸರ್ಕಾರ ಮನ್ನಾ (LOAN WAVE) ಮಾಡಬೇಕು. ಅಲ್ಲದೆ … Read more

ಕರೋನ ಎರಡನೇ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೂರನೇ ಬಲಿ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 APRIL 2021 ಕರೋನ ಎರಡನೆ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಎರಡನೇ ಅಲೆಗೆ ಮೂರನೆ ಬಲಿಯಾದಂತಾಗಿದೆ. ರಿಪ್ಪನ್‍ಪೇಟೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗವಟೂರಿನ ಜಿ.ಟಿ.ಯೋಗೇಶ್ವರ ಗೌಡ (58) ಸಾವನ್ನಪ್ಪಿದ್ದಾರೆ. ಶ್ವಾಸಕೋಶ ಕಾಯಿಲೆ ಸಂಬಂಧ ಯೋಗೇಶ್ವರ ಗೌಡ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಪತ್ನಿ, … Read more

ಕರೋನ ಎರಡನೆ ಅಲೆಗೆ ಶಿವಮೊಗ್ಗದಲ್ಲಿ ಮತ್ತೊಬ್ಬರು ಸಾವು, ಜಿಲ್ಲೆಯಲ್ಲಿ ಐನೂರರ ಗಡಿ ದಾಟಿದ ಒಟ್ಟು ಸೋಂಕಿತರು

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 APRIL 2021 ಕರೋನ ಎರಡನೆ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಕರೋನದಿಂದ ಮೃತಪಟ್ಟವರ ಸಂಖ್ಯೆ 352ಕ್ಕೆ ಏರಿಕೆಯಾಗಿದೆ. ಇವತ್ತೆಷ್ಟು ಮಂದಿಗೆ ಪಾಸಿಟಿವ್? ಶಿವಮೊಗ್ಗದಲ್ಲಿ ಇವತ್ತು 1435 ಮಂದಿಯ ಸ್ಯಾಂಪಲ್ ಸಂಗ್ರಹಿಸಲಾಗಿದೆ. 2174 ಮಂದಿಯ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 58 ಮಂದಿಗೆ ಸೋಂಕು ದೃಢವಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಸೋಂಕಿತರು? ಜಿಲ್ಲೆಯಲ್ಲಿ ಇವತ್ತು ಪಾಸಿಟಿವ್ ಬಂದಿರುವವರ ಪೈಕಿ ಶಿವಮೊಗ್ಗ … Read more