ಅಡಕೆ ಬೆಳೆಗಾರರ ಎಲ್ಲಾ ಬಗೆಯ ಸಾಲ ಮನ್ನಾಗೆ ಸರ್ಕಾರಕ್ಕೆ ಒತ್ತಾಯ
SHIVAMOGGA LIVE NEWS | 5 DECEMBER 2022 ಶಿವಮೊಗ್ಗ : ಅಡಕೆ ಬೆಳೆಗಾರರು ಮಾಡಿರುವ ಎಲ್ಲಾ ಬೆಗೆಯ ಸಾಲವನ್ನು ರಾಜ್ಯ ಸರ್ಕಾರ ಮನ್ನಾ (LOAN WAVE) ಮಾಡಬೇಕು. ಇದಕ್ಕಾಗಿ ಅಡಕೆ ಮಂಡಳಿ ರಚನೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್ ಅವರು, ಅಡಕೆ ಬೆಳೆಗಾರರ ಹಿತಕ್ಕಾಗಿ ಅವರ ಸಹಕಾರ ಸಂಘದ ಸಾಲ, ವಾಣಿಜ್ಯ ಬ್ಯಾಂಕುಗಳಲ್ಲಿ ಪಡೆದ ಸಾಲಗಳನ್ನು ರಾಜ್ಯ ಸರ್ಕಾರ ಮನ್ನಾ (LOAN WAVE) ಮಾಡಬೇಕು. ಅಲ್ಲದೆ … Read more