ಆಗುಂಬೆ ಸುತ್ತಮುತ್ತ ಸಂಜೆ 6 ಗಂಟೆ ನಂತರ ಓಡಾಡುವಾಗ ಎಚ್ಚರ, ಕಾರಣವೇನು?

Agumbe Ghat Home Stay Forest

ತೀರ್ಥಹಳ್ಳಿ: ಕಳೆದ ಕೆಲ ದಿನದಿಂದ ಆಗುಂಬೆ ಮತ್ತು ಬಿದರಗೋಡು ವ್ಯಾಪ್ತಿಯಲ್ಲಿ ಕಾಡಾನೆ (Elephant) ಸಂಚರಿಸುತ್ತಿದೆ. ಹಾಗಾಗಿ ಈ ಗ್ರಾಪಂಗಳ ವ್ಯಾಪ್ತಿಯಲ್ಲಿ ಸಂಜೆ ನಂತರ ಕಾಲ್ನಡಿಗೆಯಲ್ಲಿ ಸಂಚರಿಸಬಾರದು ಎಂದು ಅರಣ್ಯ ಇಲಾಖೆ ಎಚ್ಚರಿಸಿದೆ. ಬಿದರಗೋಡು ಗ್ರಾಮ ಪಂಚಾಯಿತಿಯ ಅಗಸರಕೋಣೆ, ಕಾರೇಕುಂಬಿ, ಜಡ್ಡು, ಮಳಲಿ, ತಲ್ಲೂರು, ಆಗುಂಬೆ ಗ್ರಾಪಂ ವ್ಯಾಪ್ತಿಯ ಉಳುಮಡಿ ಮತ್ತು ಸುತ್ತಲಿನ ಜಾಗದಲ್ಲಿ ಸಂಚರಿಸುತ್ತಿದೆ. ಸಂಜೆ 6 ಗಂಟೆ ನಂತರ ಮನೆಯಿಂದ ಹೊರಗೆ ಹೋಗದಿರುವುದು ಸೂಕ್ತ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಎಚ್ಚರವಹಿಸಬೇಕು ಎಂದು ಆಗುಂಬೆ ವಲಯ ಅರಣ್ಯಾಧಿಕಾರಿಗಳು … Read more

BREAKING NEWS – ಶಿವಮೊಗ್ಗ ನಗರದ ಸಮೀಪ ಆನೆ ದಾಳಿಗೆ ವ್ಯಕ್ತಿ ಬಲಿ

elephant-attack-on-woker-near-puradal-

SHIMOGA, 24 AUGUST 2024 : ಕಾಡಾನೆ (Wild Elephant) ದಾಳಿಗೆ ಕೃಷಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ಹನುಮಂತಪ್ಪ, ಮೃತ ದುರ್ದೈವಿ. ಪುರದಾಳು ಗ್ರಾಮ ಸಮೀಪ ಇರುವ ಆಲದೇವರ ಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಜಮೀನಿಗೆ ಹೋಗಿ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್‌ಒ ಪ್ರಸನ್ನ ಕೃಷ್ಣ … Read more

ಜಿಂಕೆ ಕೊಂಬು, ಹುಲಿ ಉಗುರು, ವನ್ಯಜೀವಿ ಅಂಗಾಂಗ ಹಿಂತಿರುಗಿಸಲು ಗಡುವು

Wild-Life-division-DCF-forest-department-shimoga

SHIVAMOGGA LIVE NEWS | 25 JANUARY 2024 SHIMOGA : ಹುಲಿ ಉಗುರು, ಜಿಂಕೆ ಕೊಂಬು ಸೇರಿದಂತೆ ಅಘೋಷಿತ ವನ್ಯಜೀವಿ ಅಂಗಾಂಗ, ಟ್ರೋಫಿಗಳು ಇದ್ದಲ್ಲಿ ಏ.11ರ ಒಳಗೆ ಅರಣ್ಯ ಇಲಾಖೆಗೆ ಹಿಂತಿರುಗಿಸುವಂತೆ ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವನ್ಯಜೀವಿಗಳ ಅಂಗಾಂಗ, ಟ್ರೋಫಿಗಳು, ಸಂಸ್ಕರಿಸಿದ ಟ್ರೋಫಿಗಳು ಇದ್ದಲ್ಲಿ ಸಮೀಪದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿಗಳು ಅಥವಾ ಸಮೀಪದ ಪೊಲೀಸ್‌ ಠಾಣೆಗೆ ಮರಳಿಸಬಹುದು. ನಮೂನೆ 1ನ್ನು ಪಡೆದು, … Read more

ಮತ್ತೆ ಕಾಡಾನೆ ಹಾವಳಿ, ಅಡಕೆ ಸಸಿಗಳು, ತೆಂಗಿನ ಮರಗಳು ನೆಲಸಮ

Elephant-raid-on-farm-in-Shimoga-Kuskur

SHIMOGA | ಕಾಡಾನೆಗಳು (WILD ELEPHANTS) ತೋಟಕ್ಕೆ (FARM) ನುಗ್ಗಿ ಅಡಕೆ (ADIKE) ಸಿಸಿಗಳು, ತೆಂಗಿನ ಮರಗಳನ್ನು ಹಾಳು ಮಾಡಿವೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕಾಡಾನೆ ಉಪಟಳದಿಂದ ಮುಕ್ತಿ ನೀಡುವಂತೆ ಆಗ್ರಹಿಸಿದ್ದಾರೆ. ಶಿವಮೊಗ್ಗ ತಾಲೂಕು ಕುಸ್ಕೂರು ಗ್ರಾಮದ ಪ್ರಭು ನಾಯ್ಕ ಎಂಬುವವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು 20 ಅಡಕೆ ಸಸಿಗಳು, 5 ತಂಗಿನ ಮರುಗಳನ್ನು ಹಾಳುಮಾಡಿವೆ. ಆನೆಗಳು ನಿರಂತರ ತೋಟಕ್ಕೆ ನುಗ್ಗಿ ಅಡಕೆ, ತೆಂಗಿನ ಸಸಿ, ಬಾಳೆಯನ್ನು ನಾಶ ಮಾಡುತ್ತಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. … Read more

ಮತ್ತೆ ಪ್ರತ್ಯಕ್ಷವಾಯ್ತು ಕಾಡಾನೆ, ಗ್ರಾಮಸ್ಥರಲ್ಲಿ ಢವಢವ

Elephant-near-Agumbe-vatehalla

SHIVAMOGGA LIVE NEWS | THIRTHAHALLI | 14 ಜೂನ್ 2022 ಆಗುಂಬೆ ಭಾಗದಲ್ಲಿ ಪುನಃ ಕಾಡಾನೆ ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮಸ್ಥರು ಮತ್ತೆ ಆತಂಕಕ್ಕೀಡಾಗಿದ್ದಾರೆ. ಇಲ್ಲಿನ ವಾಟೆಹಳ್ಳದ ಸಮೀಪದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಈವರೆಗೂ ಕಾಡಾನೆ ಗ್ರಾಮದ ಬಳಿಗೆ ಬಂದಿರಲಿಲ್ಲ. ಈಗ ಗ್ರಾಮದ ಸಮೀಪದಲ್ಲಿ ಸಂಚರಿಸಿ, ಜನರಲ್ಲಿ ಭೀತಿ ಉಂಟು ಮಾಡಿದೆ. ಆಗುಂಬೆ ಭಾಗದಲ್ಲಿ ಹಲವು ವರ್ಷದಿಂದ ಕಾಡಾನೆ ಹಾವಳಿ ಇದೆ. ವಾಟೆಹಳ್ಳಿ ಸಮೀಪ 2018ರಲ್ಲಿ ಕಾಡಾನೆ ರಸ್ತೆ ದಾಟುತ್ತಿದ್ದ ದೃಶ್ಯವನ್ನು ಸ್ಥಳೀಯರು ಸೆರೆ ಹಿಡಿದಿದ್ದರು. ಈ ಪುನಃ … Read more

ಮುಖ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ, ಜನರಲ್ಲಿ ಢವಢವ, ವಿಡಿಯೋ ವೈರಲ್

Elephant-Found-on-Main-Road-At-Umblebyle-Village

SHIVAMOGGA LIVE NEWS | ELEPHANT | 09 ಮೇ 2022 ಹೊಲ, ಗದ್ದೆಗೆ ನುಗ್ಗಿ ಬೆಳೆ ಹಾನಿ ಉಂಟು ಮಾಡುತ್ತಿದ್ದ ಆನೆಗಳು ಈಗ ಊರಿನ ಮುಖ್ಯ ರಸ್ತೆಯಲ್ಲಿ ಓಡಾಡಲು ಆರಂಭವಿಸಿವೆ. ಇದರಿಂದ ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಇದರ ವಿಡಿಯೋ ಈಗ ವೈರಲ್ ಆಗಿದೆ. ಮೂರ್ನಾಲ್ಕು ದಿನದ ಹಿಂದೆ ಕಾಡಾನೆಯೊಂದು ಉಂಬ್ಳೆಬೈಲು ಮುಖ್ಯ ರಸ್ತೆಯಲ್ಲಿ ಸಂಚರಿಸಿದೆ. ಬೆಳಗಿನ ಹೊತ್ತಿನಲ್ಲೆ ಆನೆಯೊಂದು ಈ ರೀತಿ ಓಡಾಡಿರುವುದು ಸ್ಥಳೀಯರಲ್ಲಿ ಆತಂಕ ಉಂಟು ಮಾಡಿದೆ. ಆನೆ ಕಂಡು ಜನರಲ್ಲಿ … Read more

BREAKING NEWS | ಕುವೆಂಪು ವಿಶ್ವವಿದ್ಯಾಲಯ ಕ್ಯಾಂಪಸ್’ಗೆ ನುಗ್ಗಿದ ಆನೆಗಳು, ಸಿಬ್ಬಂದಿ, ವಿದ್ಯಾರ್ಥಿಗಳಲ್ಲಿ ಆತಂಕ

Elephants-at-kuvempu-univesity-campus

SHIVAMOGGA LIVE NEWS | 3 ಏಪ್ರಿಲ್ 2022 ಇಂದು ಸಂಜೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಆತಂಕಕ್ಕೆ ಕಾರಣವಾಗಿದೆ. ಸಂಜೆ ಆರು ಗಂಟೆ ವೇಳೆಗೆ ಸಿಬ್ಬಂದಿ ಕ್ವಾರ್ಟರ್ಸ್ ಬಳಿ ಕಾಣಿಸಿಕೊಂಡ ಆನೆಗಳು ಸಂಜೆ 7.30ರ ಹೊತ್ತಿಗೆ ಕುವೆಂಪು ಪ್ರತಿಮೆ, ಗ್ರಂಥಾಲಯದ ಮುಂದೆ ನಡೆದಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸೆಕ್ಯೂರಿಟಿ‌ ಸಿಬ್ಬಂದಿ‌ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳಿಂದ ಹೊರಬರದಂತೆ ಸೂಚನೆ ನೀಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. … Read more

ಭದ್ರಾವತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಕಾಡಾನೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಢವಢವ

Hunasekatte-Junction-Bhadravathi-Umblebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಉಂಬ್ಳೆಬೈಲು ವ್ಯಾಪ್ತಿಯ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಇಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಳವಾಗಿದೆ. ಬೆಳೆ ಹಾನಿ, ಜನರಲ್ಲಿ ಭೀತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೇರಿದ ಜಮೀನಿನ ಕಾಂಪೌಂಡ್’ಗೆ ಕಾಡಾನೆ ಹಾನಿ ಮಾಡಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ.ಯೋಗೇಶ್ ಅವರಿಗೆ ಸೇರಿದ ಜಮೀನಿಗೂ ಕಾಡಾನೆ ನುಗ್ಗಿದೆ. ಇಲ್ಲಿನ ವಿವಿಧೆಡೆ ಜಮೀನಿಗೆ … Read more

ಸಕ್ರೆಬೈಲು ಆನೆ ಬಿಡಾರಕ್ಕೆ ತಲುಪಿದ ನೆರವು, ಕಡೆಗಣನೆಯಾಗಿದ್ದ ಕಾವಾಡಿಗಳಿಗೆ ವೈಲ್ಡ್ ಟಸ್ಕರ್ ‘ಅಭಯ’

Sakrebyle Elephant Camp General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಕೊರೊನಾ ಲಾಕ್ ಡೌನ್ ಸಂದರ್ಭ ಬಡವರಿಗೆ ವಿವಿಧ ಕ್ಷೇತ್ರಗಳಲ್ಲಿ ತೊಂದರೆಗೊಳದಾವರಿಗೆ ವಿವಿಧ ಸಂಘಸಂಸ್ಥೆಗಳು ಹಾಗು ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಜೀವವನ್ನು ಪಣಕ್ಕಿಟ್ಟು ಪ್ರತಿದಿನ ಆನೆಗಳೊಂದಿಗೆ ಕರ್ತವ್ಯ ನಿರ್ವಹಿಸುವ ಮಾವುತ ಕಾವಾಡಿಗಳನ್ನು ಸರ್ಕಾರ ಕಡೆಗಣಿಸಿದಂತಿದೆ. ಲಾಕ್ ಡೌನ್ ಸಂದರ್ಭದಲ್ಲಿ ಗುತ್ತಿಗೆ ಕಾವಾಡಿಗಳು ಸಂಕಷ್ಟದಲ್ಲಿದ್ದಾರೆ. ಆನೆ ಸಿಬ್ಬಂದಿಗಳ ಸಮಸ್ಯೆ ಅರಿತಿರುವ ವೈಲ್ಡ್ ಟಸ್ಕರ್ ಸಂಸ್ಥೆ ಕಾವಾಡಿಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ನೈತಿಕ ಸ್ಥೈರ್ಯ ತುಂಬಿದೆ. … Read more

ಕಂಡಲೆಲ್ಲ ಆನೆಗಳ ಹೆಜ್ಜೆ ಗುರುತು, ತೆಂಗಿನ ಮರಗಳು ಬುಡಮೇಲು, ಶಿವಮೊಗ್ಗ ಸಿಟಿ ಸಮೀಪದ ಈ ಹಳ್ಳಿ ಜನರಲ್ಲಿ ದಿಗಿಲು

050521 Elephant Steps at Puradal Village 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MAY 2021 ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಕಾಡನೆಗಳು ದಾಳಿ ಮಾಡಿವೆ. ಗದ್ದೆ, ತೊಟದಲ್ಲಿ ಬೆಳೆ ಹಾನಿ ಮಾಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಪುರದಾಳು ಗ್ರಾಮದ ತೋಟವೊಂದಕ್ಕೆ ದಾಳಿ ಮಾಡಿ, ತೆಂಗಿನ ಮರಗಳನ್ನು ಉರುಳಿಸಿವೆ. ಶುಂಠಿ ಹೊಲದಲ್ಲಿ ಓಡಾಡಿ ಬೆಳೆ ಹಾನಿ ಮಾಡಿವೆ. ಹಿಳ್ಳೋಡಿ ಗೋವಿಂದಪ್ಪ, ಶಿವಣ್ಣ ಮತ್ತು ಸುನಿಲ್ ಭಟ್ಟ ಎಂಬುವವರ ತೋಟ, ಹೊಲದಲ್ಲಿ ಕಾಡಾನೆಗಳು ಪುಂಡಾಟ ಮಾಡಿವೆ. ಇಲ್ಲಿನ ಮಲೆಶಂಕರ ಮತ್ತು ಪುರದಾಳು ಗ್ರಾಮಗಳ … Read more