ಉರುಳಿಗೆ ಸಿಲುಕಿ ಚಿರತೆ ಸಾವು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡು

leopard-found-at-agaradahalli-in-Bhadravathi.

SHIVAMOGGA LIVE NEWS | 8 AUGUST 2023 BHADRAVATHI : ಉರುಳಿಗೆ ಸಿಲುಕಿ ಗಂಡು ಚಿರತೆಯೊಂದು (leopard) ಸಾವನ್ನಪ್ಪಿದೆ. ಬೆಳಗ್ಗೆ ಚಿರತೆ ಉರುಳಿಗೆ ಸಿಲುಕಿರುವುದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇದನ್ನೂ ಓದಿ – ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ ಭದ್ರಾವತಿ ತಾಲೂಕು ಅಗರದಹಳ್ಳಿಯಲ್ಲಿ ಚಿರತೆ ಉರುಳಿಗೆ ಸಿಲುಕಿದೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ … Read more