‘ಡಾ. ಧನಂಜಯ ಸರ್ಜಿ ಗೆಲುವು ನಿಶ್ಚಿತ’, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿದ ಲೈಕ್ಸ್‌, ಪ್ರಚಾರ ಬಿರುಸು

Vijayendra-campaigns-for-Dr-Dhananjaya-Sarji

SHIVAMOGGA LIVE NEWS | 28 MAY 2024 SHIMOGA : ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದಿಂದ ಎಸ್‌.ಎಲ್.ಭೋಜೇಗೌಡ ದೊಡ್ಡ ಅಂತರದಲ್ಲಿ ಗೆಲುವು (win) ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭಯಲ್ಲಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷದ ನಿರ್ಧಾರದಂತೆ ಶ್ರಮ ಹಾಕುತ್ತಿದ್ದಾರೆ ಎಂದರು. ನಿರಂತರ ಪ್ರಚಾರದಲ್ಲಿ ಡಾ. ಸರ್ಜಿ ಪದವೀಧರರ … Read more

‘ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕನಸಾಗಿಯೇ ಉಳಿಯಲಿದೆ’

Shimoga MP BY Raghavendra

SHIVAMOGGA LIVE NEWS | 10 ಮಾರ್ಚ್ 2022 ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕನಸಾಗಿಯೇ ಉಳಿಯಲಿದೆ ಅನ್ನುವುದನ್ನ ಪಂಚ ರಾಜ್ಯ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಿಗೆ ಸಂಸದ ರಾಘವೇಂದ್ರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, BJP ನಾಯಕರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. … Read more

ಶಿವಮೊಗ್ಗದಲ್ಲಿ ಬಿಜೆಪಿಗೆ ಮುನ್ನಡೆ, ಕಾರ್ಯಕರ್ತರಿಂದ ಸಂಭ್ರಮಾಚರಣೆ, ಡಿ.ಎಸ್.ಅರುಣ್’ಗೆ ಅಭಿನಂದನೆ

141221 BJP Workers Celebration in Shimoga

ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021 ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಮುನ್ನಡೆ ಸಾಧಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಂಧು, ಅಸಿಂಧು ಮತಗಳನ್ನು ಬೇರ್ಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. 14 ಟೇಬಲ್’ಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಆರಂಭಿಕ ಹಂತದಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಅವರು ಮುನ್ನಡೆ ಸಾಧಿಸಿದ್ದಾರೆ ಎಂದು … Read more

ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಸಿಹಿ ಹಂಚಿ ಮೋದಿ ಪರ ಘೋಷಣೆ

ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019 ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ ನಡೆಸಲಾಯಿತು. ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪ್ರಮುಖರ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿದರು. ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್, ಗಿರೀಶ್ ಪಟೇಲ್, ಡಿ.ಎಸ್.ಅರುಣ್, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ ಸೇರಿದಂತೆ … Read more

ಶಿವಮೊಗ್ಗ ಮತ ಎಣಿಕೆ ಕಂಪ್ಲೀಟ್, ರಾಘವೇಂದ್ರಗೆ 2 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

ಶಿವಮೊಗ್ಗ ಲೈವ್.ಕಾಂ | 23 ಮೇ 2019 ಶಿವಮೊಗ್ಗ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, 2,23,360 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 7,29,872 ಮತ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ 5,06,512 ಮತ ಗಳಿಸಿದ್ದಾರೆ. ಉಳಿದೆಲ್ಲ ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು? ಬಹುಜನ ಸಮಾಜ ಪಕ್ಷದ ಗುಡ್ಡಪ್ಪ 7350, ಪಿರಾಮಿಡ್ ಪಾರ್ಟಿಯ ಕೃಷ್ಣ 5653, ಉತ್ತಮ ಪ್ರಜಾಕೀಯ ಪಕ್ಷದ ವೆಂಕಟೇಶ್ 4087, ಸ್ವತಂತ್ರ ಅಭ್ಯರ್ಥಿಗಳಾದ ಉಮೇಶಪ್ಪ … Read more