ಹಿಂದೂ ಮಹಾಸಭಾ ಮೆರವಣಿಗೆ, ಮಫ್ತಿಯಲ್ಲಿದ್ದ ಮಹಿಳಾ ಪೊಲೀಸ್‌ ಮಾಂಗಲ್ಯ ಸರ ನಾಪತ್ತೆ

Crime-News-General-Image

SHIMOGA NEWS, 23 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯ ಬಂದೋಬಸ್ತ್‌ ಕಾರ್ಯದಲ್ಲಿ ತೊಡಗಿದ್ದ ಮಹಿಳಾ ಪೊಲೀಸ್‌ ಸಿಬ್ಬಂದಿಯ ಮಾಂಗಲ್ಯ ಸರ ಕಳ್ಳತನವಾಗಿದೆ. ಗೋಪಿ ಸರ್ಕಲ್‌ನಲ್ಲಿ ಕೃತ್ಯ ನಡೆದಿರುವ ಅನುಮಾನವಿದೆ. ಶಿವಮೊಗ್ಗದ ಸಿಇಎನ್‌ ಠಾಣೆ ಮಹಿಳಾ ಸಿಬ್ಬಂದಿ ನಾಗರತ್ನ ಅವರು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಂದರ್ಭ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗೋಪಿ ಸರ್ಕಲ್‌ನಲ್ಲಿ ಹೆಚ್ಚು ಜನ ಸೇರಿದ್ದಾಗ ನಾಗರಾತ್ನ ಅವರ ಕೊರಳಲಿದ್ದ ಶಾಲು ಸರಿದಂತಾಗಿದೆ. ಆಗ ಮಾಂಗಲ್ಯ ಸರ ಕಳುವಾಗಿರುವ ಸಾದ್ಯತೆ ಇದೆ … Read more