ಕಾರಿನಿಂದ ಹೊರಗೆಳೆದು ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ, ಲಘು ಲಾಠಿ ಪ್ರಹಾರ

Thirthahalli-Board-in-Thirthahalli-Taluk

SHIVAMOGGA LIVE NEWS | THIRTHAHALLI | 5 ಜುಲೈ 2022 ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತ ಮತ್ತು ಆತನ ಸ್ನೇಹಿತನ ಮೇಲೆ ಯುವಕರ ಗುಂಪೊಂದು ದಾಳಿ (ASSAULT) ಮಾಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ, ಎಬಿವಿಪಿ ಕಾರ್ಯಕರ್ತ ಪ್ರತೀಕ್ ಗೌಡ ಮತ್ತು ಆತನ ಸ್ನೇಹಿತ ನಿಶಾಂತ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಘಟನೆ ಸಂಭವಿಸಿದ್ದು ಹೇಗೆ? ಕಾಲೇಜಿನಲ್ಲಿದ್ದ ವೇಳೆ ಜೋರು ಮಳೆಯಾಗುತ್ತಿದ್ದರಿಂದ … Read more

BREAKING NEWS | ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ಮತ್ತಿಬ್ಬರು ಅರೆಸ್ಟ್

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈತನಕ ಎಂಟು ಆರೋಪಿಗಳನ್ನು ಬಂಧಿತರಾಗಿದ್ದಾರೆ. ಇವತ್ತು ಇಲಿಯಾಸ್ ನಗರದ ಫರಾಜ್ ಪಾಷಾ (24) ಮತ್ತು ವಾದಿ-ಎ-ಹುದಾ ಬಡಾವಣೆಯ ನಿವಾಸಿಗಳು ಅಬ್ದುಲ್ ಖಾದರ್ ಜಿಲಾನ್ (25) ಎಂಬುವವರನ್ನು ಬಂಧಿಸಲಾಗಿದೆ. ಕಳೆದ ಭಾನುವಾರ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು. ಇದನ್ನೂ ಓದಿ | ಹರ್ಷ ಹತ್ಯೆ ಕೇಸ್, ಬಂಧಿತರ … Read more

BREAKING NEWS | ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ

breaking news graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆನಂತರ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ, ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ ಘೋಷಣೆ ಮಾಡಲಾಗಿದೆ. ಫೆ.22ರಂದು ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | ಹರ್ಷ ಹತ್ಯೆ ಪ್ರಕರಣ, ಮೂವರ ಬಂಧನ, ವಿಚಾರಣೆ ಚುರುಕು

ಗೃಹ ಸಚಿವರ ಹೆಸರಲ್ಲಿ 1.25 ಕೋಟಿ ರೂ. ವಸೂಲಿ ಆರೋಪ, ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಅರೆಸ್ಟ್

Arrest News Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ಇತ್ತೀಚೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರು ಹೇಳಿಕೊಂಡು ಉದ್ಯಮಿಗಳಿಂದ ಹಣ ವಸೂಲಿ ಮಾಡಿದ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಗೃಹ ಸಚಿವರ ಹೆಸರು ಹೇಳಿಕೊಂಡು ಹಣ ಸುಲಿಗೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಭವಾನಿ ರಾವ್ ಮೋರೆ ಬಂಧಿತ. ಈತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರು ಹೇಳಿಕೊಂಡು … Read more

ಕಾರ್ಯಕರ್ತನಿಗೆ ಡಿಕೆಶಿಯಿಂದ ಕಾಪಾಳಮೋಕ್ಷ ಕೇಸ್, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಮುಖಂಡನಿಂದ ವಾರ್ನಿಂಗ್

120721 Devendrappa about DK Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಪಕ್ಷದ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೈ ಮಾಡಿದ ಪ್ರಕರಣವನ್ನೇ ದೊಡ್ಡ ಪ್ರಕರಣ ಎಂದು ಬಿಂಬಿಸುವ ಬಿಜೆಪಿ ರಾಜ್ಯಾಧ್ಯಕ್ಷರು ಮೊದಲು ತಮ್ಮ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಳ್ಳಲಿ ಎಂದು ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಗಲ ಮೇಲೆ ಕೈಹಾಕಿದ್ದ ಕಾರ್ಯಕರ್ತನಿಗೆ ಶಿಸ್ತು ಪಾಲಿಸುವಂತೆ ಪ್ರೀತಿಯಿಂದ ಒಂದೇಟು ಕೊಟ್ಟಿದ್ದನ್ನೆ ಮಹಾಪರಾಧ ಎಂದು ಬಿಂಬಿಸುವುದು ಸರಿಯಲ್ಲ. ಈ ಹಿಂದೆ ಬಿಜೆಪಿ ನಾಯಕರು ಕೂಡ ಕಾರ್ಯಕರ್ತರು … Read more

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ, ಗಲಭೆ, ಟಾಪ್ 10 ನ್ಯೂಸ್

031220 Shimoga Gandhi Bazaar Bandh 1

NEWS 1 ಶಿವಮೊಗ್ಗದಲ್ಲಿ ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆ ಹೆಡ್‍ ಲೈನ್‍ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 2 ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆ, ಆಸ್ಪತ್ರೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ಹೆಡ್‍ ಲೈನ್‍ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 3 ಹಲ್ಲೆಗೊಳಗಾದ ಬಜರಂಗದಳ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಸಂಸದ ರಾಘವೇಂದ್ರ, ಬಳಿಕ ಹೇಳಿದ್ದೇನು? ಹೆಡ್‍ ಲೈನ್‍ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS … Read more

ಭದ್ರಾವತಿ ಮೆಸ್ಕಾಂಗೆ ಬಿಜೆಪಿ ಕಾರ್ಯಕರ್ತ ಅಂತಾ ಪತ್ರ, ಜ.30ರಂದು ಬಾಂಬ್ ಇಡ್ತೀವಿ ಅಂತಾ ಬೆದರಿಕೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | 29 ಮಾರ್ಚ್ 2019 ಜನವರಿ 30ರಂದು ಟಿವಿಯಲ್ಲಿ ಯಶ್ ಅಭಿನಯನದ ಕೆಜಿಎಫ್ ಚಲನಚಿತ್ರ ಪ್ರಸಾರವಾಗುತ್ತಿದೆ. ಈ ವೇಳೆ ರಾಜಕೀಯ ಕುಮ್ಮಕ್ಕಿನಿಂದ ಕರೆಂಟ್ ತೆಗೆದರೆ ನಿಮ್ಮ ಕಚೇರಿಗೆ ಬೆಂಕಿ ಹಾಕುತ್ತೇವೆ. ನಿಮ್ಮ ಜೀವ ಹೋಗುತ್ತದೆ ಎಂದು ಪುಡಾರಿಗಳು ಕೆಇಬಿ ಹಾಗೂ ಮೆಸ್ಕಾಂ ಕಚೇರಿಗೆ ಬೆದರಿಕೆ ಪತ್ರ ಬರೆದಿದ್ದಾರೆ. ಭದ್ರಾವತಿಯ ಕೆಇಬಿ ಕಚೇರಿಗೆ ಅಂಚೆ ಪತ್ರ ಬರೆಯಲಾಗಿದ್ದು, ಚಲನಚಿತ್ರ ಪ್ರಸಾರವಾಗುವ ಸಮಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಅಪ್ಪಾಜಿ ಕುಮ್ಮಕ್ಕಿನಿಂದ ಕರೆಂಟ್ ತೆಗೆದ್ರೆ ನಿಮ್ಮ ಆಫೀಸ್’ಗೆ ಬಾಂಬ್ ಫಿಕ್ಸ್ ಮಾಡ್ತೀವಿ … Read more

ನ್ಯೂಸ್ ಚಾನೆಲ್ ಕಾರ್ಯಕ್ರಮದ ವೇಳೆ ಸೊರಬದಲ್ಲಿ ಕೈ ಕೈ ಮಿಲಾಯಿಸಿದ ರಾಜಕೀಯ ಪಕ್ಷಗಳ ಕಾರ್ಯಕರ್ತರು

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | 22 ಮಾರ್ಚ್ 2019 ಲೋಕಸಭೆ ಚುನಾವಣೆ ಸಂಬಂಧ ನ್ಯೂಸ್ ಚಾನೆಲ್ ಒಂದರ ಕಾರ್ಯಕ್ರಮದ ಚಿತ್ರೀಕರಣದ ವೇಳೆ, ಕಾಂಗ್ರೆಸ್ – ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಸಿದ್ದಾರೆ. ಈ ಸಂಬಂಧ ಸೊರಬ ಠಾಣೆಲ್ಲಿ ದೂರು, ಪ್ರತಿದೂರು ಸಲ್ಲಿಸಲಾಗಿದೆ. ಚಿತ್ರೀಕರಣದ ಸಂದರ್ಭ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಈ ಸಂಬಂಧ ಅಣ್ಣಪ್ಪ ಎಂಬುವವರು ದೂರು ನೀಡಿದ್ದಾರೆ. ರಾಜಕೀಯ ದ್ವೇಷದಿಂದ ತಮ್ಮ ಮೇಲೆ ಹಲ್ಲೆ ಮಾಡಲಾಗಿದೆ ಎಂದು ದೂರಿದ್ದಾರೆ. ಮತ್ತೊಂದೆಡೆ ಪ್ರಭಾಕರ್ ಎಂಬುವವರು ಪ್ರತಿದೂರು … Read more