ಕಾರ್ಮಿಕರಿಗೆ ತರಬೇತಿ, ಪ್ರಮಾಣ ಪತ್ರ, ಆರ್‌ಪಿಎಲ್ ಕಿಟ್ ವಿತರಣೆ, ಹೆಸರು ನೋಂದಣಿಗೆ ಸೂಚನೆ

SHIMOGA-NEWS-UPDATE

ಶಿವಮೊಗ್ಗ: ಜಿಲ್ಲಾ ಕಾರ್ಮಿಕ ಇಲಾಖೆಯು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರ ಕೆಲಸದ ಕೌಶಲ ಬಲವರ್ಧಿಸಲು ತರಬೇತಿ (Training) ಆಯೋಜಿಸಿದೆ. ತರಬೇತಿ ಪಡೆದ ಕಾರ್ಮಿಕರಿಗೆ ಪ್ರಮಾಣ ಪತ್ರ ಮತ್ತು ಆರ್‌ಪಿಎಲ್ ಕಿಟ್ ವಿತರಿಸಲಾಗುತ್ತದೆ. ಜಿಲ್ಲೆಯ ಆಸಕ್ತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರು ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಗತ್ಯ ದಾಖಲೆಯೊಂದಿಗೆ ಹೆಸರನ್ನು ನೋಂದಣಿ … Read more

ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್‌ ವಸಕ್ಕೆ, ಕಾರಣವೇನು?

ಶಿವಮೊಗ್ಗ : ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಷಾ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸಂಸದ ರಾಘವೇಂದ್ರ ಮನೆಗೆ (House) ಮುತ್ತಿಗೆ ಹಾಕಲು ಯತ್ನಿಸಿದರು. ವಿನೋಬನಗರದಲ್ಲಿರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ (House) ಯುವ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಬ್ಯಾರಿಕೇಡ್‌ ಹಾರಿದ ಕಾರ್ಯಕರ್ತರು ಸಂಸದ ರಾಘವೇಂದ್ರ ನಿವಾಸಕ್ಕೆ ಹೋಗುವ ದಾರಿ … Read more

ಭರ್ಜರಿ ಡಾನ್ಸ್‌, ಅಬ್ಬರದ ಘೋಷಣೆ, ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಬಿಜೆಪಿ ಸಂಭ್ರಮಾಚರಣೆ?

BJP-Workers-celebration-in-Shimoga

SHIVAMOGGA LIVE NEWS | 5 JUNE 2024 RESULT NEWS : ಲೋಕಸಭೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕ್ಷೇತ್ರದಾದ್ಯಂತ ಸಂಭ್ರಮಾಚರಣೆ (Celebration) ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟರು. ಎಲ್ಲೆಲ್ಲಿ ಹೇಗಿತ್ತು ಸಂಭ್ರಮ? ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಎಸ್‌.ಎನ್.ಚನ್ನಬಸಪ್ಪ ಅವರನ್ನು ಭಜದ ಮೇಲೆ ಕೂರಿಸಿಕೊಂಡು ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಬಳಿಕ ಅಲಂಕೃತ ವಾಹನದಲ್ಲಿ ರಾಘವೇಂದ್ರ ಅವರ ಮೆರವಣಿಗೆ … Read more

ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಮುಂಭಾಗ ಕಾರ್ಯಕರ್ತರಿಂದಲೇ ಹೋರಾಟ, ಮಧು ಬಂಗಾರಪ್ಪ ವಿರುದ್ಧ ಆಕ್ರೋಶ

Shikaripura-Congress-workers-protest-in-Shimoga

SHIVAMOGGA LIVE NEWS | 15 MARCH 2024 SHIMOGA : ಮೂಲ ಕಾಂಗ್ರೆಸಿಗರ ನಿರ್ಲಕ್ಷ ಖಂಡಿಸಿ, ಶಿಕಾರಿಪುರ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಚೇರಿ ಮುಂಭಾಗ ದಿಢೀರ್‌ ಪ್ರತಿಭಟನೆ ನಡೆಸಿದರು. ಇದೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿಕಾರಿಪುರದಲ್ಲಿ ಮೂಲ ಕಾಂಗ್ರೆಸಿಗರನ್ನು ನಿರ್ಲಕ್ಷಿಸಲಾಗಿದೆ. ನಾಗರಾಜ ಗೌಡ ಬಣದವರಿಗೆ ಮಾತ್ರ ಪದಾಧಿಕಾರಿ ಹುದ್ದೆಗಳನ್ನು ನೀಡಲಾಗುತ್ತಿದೆ ಎಂದು ಆಪಾದಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಂದಾಗಿಯೆ ಈ ಬೆಳವಣಿಗೆಗಳು … Read more

ಶಿವಮೊಗ್ಗ ಕಾಂಗ್ರೆಸ್‌ ಕಾರ್ಯಕರ್ತರಿಗೆ ಗುಡ್‌ ನ್ಯೂಸ್‌, ಇನ್ನು ಹತ್ತು ದಿನದಲ್ಲಿ ಪಟ್ಟಿ ರಿಲೀಸ್‌ಗೆ ಎಐಸಿಸಿ ಉಸ್ತುವಾರಿ ಸೂಚನೆ

AICC-Mayur-Jain-and-madhu-Bangarappa-in-Shimoga-congress-office

SHIVAMOGGA LIVE NEWS | 22 JANUARY 2024 SHIMOGA : ಇನ್ನು ಹತ್ತು ದಿನದಲ್ಲಿ ವಿವಿಧ ಸಮಿತಿಗಳಿಗೆ ನೇಮಕ‌ ನಡೆಯಲಿದೆ. ಅಧಿಕಾರ ವಿಕೇಂದ್ರಿಕರಣ ಮಾಡದೆ ಇರುವುದೆ ಬಿಜೆಪಿ ಸೋಲಿಗೆ ಕಾರಣ. ಈ ತಪ್ಪನ್ನು ಕಾಂಗ್ರೆಸ್ ಮಾಡಲ್ಲ ಎಂದು ಎಐಸಿಸಿ ಉಸ್ತುವಾರಿ ಮಯೂರ್‌ ಜೈನ್‌ ತಿಳಿಸಿದರು. ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಯೂರ್ ಜೈನ್‌, ಲೋಕಸಭೆ ಚುನಾವಣೆ ಕುರಿತು ಪ್ರಮುಖ ಮಾಹಿತಿ ತಿಳಿಸಿದರು. ಮಯೂರ್‌ ಜೈನ್ ಹೇಳಿದ 3 ಪ್ರಮುಖಾಂಶ ಇನ್ನು ಹತ್ತು ದಿನದಲ್ಲಿ … Read more

ಶಿವಮೊಗ್ಗಕ್ಕೆ ಸಿಎಂ, ಮೂವರು ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್‌, ಹಳೆ ವಿಡಿಯೋದಿಂದ ಎದುರಾಯ್ತಾ ಸಂಕಷ್ಟ?

BJP-Office-Shimoga

SHIVAMOGGA LIVE NEWS | 11 JANUARY 2024 SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಕ್ಕೆ ಅಗಮಿಸುತ್ತಿರುವ ಬೆನ್ನಲ್ಲೆ ಬಿಜೆಪಿ ಯುವ ಮೋರ್ಚಾದ ಮೂವರು ಕಾರ್ಯಕರ್ತರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಸಂಭವನೀಯ ಶಾಂತಿಭಂಗದ ಮಾಹಿತಿ ಆಧರಿಸಿ ಕಾರ್ಯಕರ್ತರಾದ ಸುಭಾಷ್ ಶಾಸ್ತ್ರಿ, ಚಿದಾನಂದಮೂರ್ತಿ ಮತ್ತು ದಿನೇಶ್ ಗೌಡ ಎಂಬುವವರ ಮೇಲೆ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಸಮನ್ಸ್ ಹೊರಡಿಸಿದ್ದಾರೆ. ದೊಡ್ಡಪೇಟೆ ಪೊಲೀಸರ ಕೋರಿಕೆ ಮೇರೆಗೆ ಸಮನ್ಸ್ ಜಾರಿ ಮಾಡಿರುವುದಾಗಿ ಉಲ್ಲೇಖಿಸಲಾಗಿದೆ. ಆದರೆ ಯಾವುದೇ ನಿರ್ದಿಷ್ಟ ಕಾರಣ ತೋರಿಸಿಲ್ಲ. ಇದು ಬಿಜೆಪಿ … Read more

ಭದ್ರಾವತಿ ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಉತ್ಪಾದನೆ ಆರಂಭ

290823-Production-work-begins-at-Bhadravathi-VISL.webp

SHIVAMOGGA LIVE NEWS | 29 AUGUST 2023 BHADRAVATHI : ವಿಐಎಸ್‌ಎಲ್‌ (VISL) ಕಾರ್ಖಾನೆ ಎನ್‌ಆರ್‌ಎಂ ಘಟಕಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಸೋಮವಾರದಿಂದ ಘಟಕದಲ್ಲಿ ಕೆಲಸ ಆರಂಭವಾಗಿದೆ. ಅಧಿಕಾರಿಗಳು, ಕಾರ್ಮಿಕರು ಕಾರ್ಖಾನೆಯ ಎನ್‌ಆರ್‌ಎಂ ಘಟಕದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕೆಲಸ ಆರಂಭ ಮಾಡಲಾಯಿತು. ಕಳೆದ ವಾರ ಬಿಲಾಯ್‌ ಘಟಕದಿಂದ ಕಾರ್ಖಾನೆಗೆ 19 ವ್ಯಾಗನ್‌ ಬ್ಲೂಮ್‌ಗಳನ್ನು ಸರಬರಾಜು ಮಾಡಲಾಗಿತ್ತು. ಇದನ್ನೂ ಓದಿ- VISL ಕಾರ್ಮಿಕರ ಜೊತೆ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಏನೆಲ್ಲ ಹೇಳಿದರು? ಪೂಜೆ ವೇಳೆ … Read more

ಕಾಂಗ್ರೆಸ್‌ ಪಕ್ಷದಿಂದ 3 ಗ್ರಾಮ ಪಂಚಾಯಿತಿ ಸದಸ್ಯರು, ಇಬ್ಬರು ಕಾರ್ಯಕರ್ತರು, 6 ವರ್ಷ ಉಚ್ಛಾಟನೆ

-Congress-Party-Office-Shimoga

SHIVAMOGGA LIVE NEWS | 19 AUGUST 2023 SORABA : ಪಕ್ಷದ ಆದೇಶ ಧಿಕ್ಕರಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆ ಸೊರಬ ತಾಲೂಕಿನ ಮೂವರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರನ್ನು (Party workers) ಆರು ವರ್ಷ ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟನೆ (Expelled) ಮಾಡಿ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಆದೇಶಿಸಿದ್ದಾರೆ. ಸೊರಬ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಉಳವಿ ಮತ್ತು ಕಾನಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಬ್ಲಾಕ್‌ ಕಾಂಗ್ರೆಸ್‌ … Read more

VISL ಕಾರ್ಮಿಕರಿಗೆ ಗುಡ್‌ ನ್ಯೂಸ್‌ ನೀಡಿದ ಸಂಸದ, ಉತ್ಪಾದನಾ ಚುಟುವಟಿಕೆ ಪುನಾರಂಭಕ್ಕೆ ದಿನಾಂಕ ಫಿಕ್ಸ್‌

BY-Raghavendra-and-Bhadravathi-VISL

SHIVAMOGGA LIVE | 1 AUGUST 2023 BHADRAVATHI : ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ (VISL) ಉತ್ಪಾದನಾ ಚಟುವಟಿಕೆ ಪುನಾರಂಭಕ್ಕೆ ಸೇಲ್‌ ಆಡಳಿತ ಮಂಡಳಿ ಅನುಮತಿ ನೀಡಿದೆ. ಆ.10ರಿಂದ ಬಾರ್‌ ಮಿಲ್‌ ಕೆಲಸ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ನಿರ್ದೇಶನದ ಬಳಿಕ ಸೇಲ್‌ ಆಡಳಿತ ಮಂಡಳಿ ವಿಐಎಸ್‌ಎಲ್‌ (VISL) ಕಾರ್ಖಾನೆಯಲ್ಲಿ ಉತ್ಪಾದನಾ ಚುಟವಟಿಕೆ ಪುನಾರಂಭ … Read more

ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ

Leopard-Found-in-VISL-at-Bhadravathi

SHIVAMOGGA LIVE | 25 JULY 2023 BHADRAVATHI : ವಿಐಎಸ್‌ಎಲ್‌ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕಾರ್ಮಿಕರು ಚಿರತೆಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಚಿರತೆ (Leopard) ಪ್ರತ್ಯಕ್ಷವಾಗಿರುವ ವಿಚಾರ ತಿಳಿದು ಕಾರ್ಮಿಕರು ಆತಂಕಕ್ಕೀಡಾಗಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್‌ ಕಾರ್ಖಾನೆಯ ಬಿಜಿ ವೇಯಿಂಗ್‌ ಬ್ರಿಡ್ಜ್‌ ಸಮೀಪ ಚಿರತೆ (Leopard) ಕಾಣಿಸಿಕೊಂಡಿದೆ. ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ … Read more