ಭದ್ರಾವತಿ VISLಗೆ ಸರ್ಕಾರವೇ ಬಂಡಾವಳ ಹೂಡಿಕೆ ಮಾಡಲಿ, ಕಾರ್ಮಿಕರ ಆಗ್ರಹ, ಪ್ರತಿಭಟನೆ

260820 VISL Workers Protest 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2020 ವಿಐಎಸ್ಎಲ್ ಕಾರ್ಖಾನೆಯ ಖಾಸಗೀಕರಣಕ್ಕೆ ಕಾರ್ಮಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಸ್.ರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಐಎಸ್‍ಎಲ್ ಕಾರ್ಮಿಕ ಸಂಘ ಮತ್ತು ಗುತ್ತಿಗೆ ಕಾರ್ಮಿಕ ಸಂಘ ಜಂಟಿಯಾಗಿ ಪ್ರತಿಭಟನೆ ನಡೆಸಿ, ಕಾರ್ಖಾನೆಯನ್ನು ಖಾಸಗೀಕರಣ ನೀತಿಯಿಂದ ಹೊರತೆಗೆಯಬೇಕು. ಸರ್ಕಾರವೇ ಅಗತ್ಯವಿರುವ ಬಂಡಾವಳ ಹೂಡಿಕೆ ಮಾಡಬೇಕು ಎಂದು ಮನವಿ ಮಾಡಿದರು. ಗುತ್ತಿಗೆ ಕಾರ್ಮಿಕರಿಗೂ ತುಟ್ಟಿಭತ್ಯೆ ಅನ್ವಯಿಸಿ ವೇತನ ನೀಡಬೇಕು, ಮೂಲ ವೇತನಕ್ಕೆ ಅನುಗುಣವಾಗಿ … Read more