ಜೈಲ್‌ ಸರ್ಕಲ್‌ನಲ್ಲಿ ಸ್ವಲ್ಪ ಯಾಮಾರಿದ್ರು ಬೈಕ್‌ ಸವಾರರಿಗೆ ಅಪಾಯ ಫಿಕ್ಸ್‌

Unfinished-Smart-city-works-in-Shimoga-Jail-Circle.

SHIVAMOGGA LIVE NEWS | 16 MAY 2023 SHIMOGA : ಸ್ಮಾರ್ಟ್‌ ಸಿಟಿ (Smart City) ಯೋಜನೆಯ ಅಪೂರ್ಣ ಕಾಮಗಾರಿಯಿಂದ ಜೈಲ್‌ ವೃತ್ತದಲ್ಲಿ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ. ತಿರುವಿನಲ್ಲಿ ಕಾಮಗಾರಿ ಪೂರ್ಣಗೊಳ್ಳದೆ ಜೆಲ್ಲಿ ಕಲ್ಲುಗಳನ್ನು ಹಾಗೆ ಬಿಡಲಾಗಿದೆ. ಇದು ದ್ವಿಚಕ್ರ ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಜೈಲ್‌ ವೃತ್ತದ ಒಂದು ಬದಿಯಲ್ಲಿ ಸ್ಮಾರ್ಟ್‌ ಸಿಟಿ (Smart City) ಯೋಜನೆಯ ಕಾಮಗಾರಿ ಪೂರ್ಣಗೊಂಡಿಲ್ಲ. ಹೈಟೆಕ್‌ ಪೊಲೀಸ್‌ ಚೌಕಿ ನಿರ್ಮಿಸಿ, ಅದರ ಮುಂದೆ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ … Read more

ಶಿವಮೊಗ್ಗಕ್ಕೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ?

Chief-Minister-Basavaraja-Bommai-in-Shimoga.

SHIVAMOGGA LIVE NEWS | 7 FEBRUARY 2023 SHIMOGA : ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ ಅವರು ಫೆ.8ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ನಗರದಲ್ಲಿ ಕಾರ್ಯಕ್ರಮ ಮತ್ತು ಸಭೆ ನಡೆಸಲಿದ್ದಾರೆ. ಫೆ.8ರಂದು ಮಧ್ಯಾಹ್ನ 12.15ಕ್ಕೆ ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ಶಿವಮೊಗ್ಗ ಹೆಲಿಪ್ಯಾಡ್ ತಲುಪಲಿದ್ದಾರೆ (Chief Minister). ಮಧ್ಯಾಹ್ನ 1.45ಕ್ಕೆ ಎನ್ಇಎಸ್ ಮೈದಾನದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, … Read more

‘ಸ್ಮಾರ್ಟ್ ಸಿಟಿ ಕಾಮಗಾರಿ ಸಂತೃಪ್ತಿ ತಂದಿದೆ, ಎಲ್ಲಿಯೂ ಕಳಪೆಯಾಗಿಲ್ಲ’

KS-Eshwarappa-Press-meet

SHIVAMOGGA LIVE NEWS | 18 NOVEMBER 2022 SHIMOGA | ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗೆ 817 ಕೋಟಿ ರೂ. ಬಿಡುಗಡೆಯಾಗಿದೆ. ಈಗಾಗಲೆ 780 ಕೋಟಿ ಹಣ ಖರ್ಚಾಗಿದೆ. ಈವರೆಗೆ ನಡೆದಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳೆಲ್ಲ ಕಳಪೆಯಾಗದೆ ಸಂತೃಪ್ತಿ ತಂದಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. (smart city work perfect) ನಗರದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. (smart city … Read more

ರಾತ್ರಿ ಮನೆ ಗೋಡೆ ಮುಟ್ಟಿದರೆ ಕರೆಂಟ್ ಶಾಕ್, ಜನಕ್ಕೆ ಢವ ಢವ, ಸ್ಥಳಕ್ಕೆ ಅಧಿಕಾರಿಗಳು ದೌಡು

current-shock-in-Shimoga-hosamane-layout

SHIMOGA | ಮನೆಯ ಗೋಡೆಗಳಲ್ಲಿ ವಿದ್ಯುತ್ ಪ್ರವಹಿಸಿ (SHOCK), ಮಹಿಳೆಯೊಬ್ಬರಿಗೆ ಶಾಕ್ ಹೊಡೆದಿದೆ. ಸ್ಮಾರ್ಟ್ ಸಿಟಿ ಯೋಜನೆಯ ವಿದ್ಯುತ್ ಸಂಪರ್ಕದಿಂದಲೆ ಈ ಸಮಸ್ಯೆಯಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೊಸಮನೆ ಬಡಾವಣೆಯ ಚಾನಲ್ ಬಲ ಭಾಗದ ಎರಡನೆ ತಿರುವಿನಲ್ಲಿರುವ ಮನೆಗಳ ಗೋಡೆಯಲ್ಲಿ ವಿದ್ಯುತ್ ಪ್ರವಹಿಸಿದೆ. ಮಹಿಳೆಯೊಬ್ಬರಿಗೆ ಕರೆಂಟ್ ಶಾಕ್ (SHOCK) ಹೊಡೆದಿದೆ ಎನ್ನಲಾಗುತ್ತಿದೆ. ಗೋಡೆ ಮುಟ್ಟಲು, ಓಡಾಡಲು ಆತಂಕ (SHOCK) ಮನೆಗಳ ಗೋಡೆ ಮುಟ್ಟಿದಾಗ ಮೈ ಜುಮ್ ಅನಿಸಿದ್ದರಿಂದ ಜನರು ಆತಂಕಕ್ಕೀಡಾದರು. … Read more

ಗೋಪಿ ಸರ್ಕಲ್, ಜೈಲ್ ಸರ್ಕಲ್ ಸೇರಿ ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ

Selvakumar-IAS-checks-smart-city-works-in-Shimoga

SHIVAMOGGA LIVE NEWS | SHIMOGA | 25 ಜುಲೈ 2022 ಶಿವಮೊಗ್ಗ ನಗರದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ (SMART CITY) ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ ಸೆಲ್ವಕುಮಾರ್ ಅವರು ಪರಿಶೀಲನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‍ ಅವರು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್‍ ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರದ ಸ್ಮಾರ್ಟ್‍ಸಿಟಿ (SMART CITY) … Read more

‘ಚಿದಾನಂದ ವಠಾರೆ ಹಠಾವೋ, ಶಿವಮೊಗ್ಗ ನಗರ ಬಚಾವೋ’

Aam-Admi-Party-Memorandum-Agains-Smart-City

SHIVAMOGGA LIVE NEWS | SHIMOGA | 16 ಜುಲೈ 2022 ಸ್ಮಾರ್ಟ್ ಸಿಟಿ (SMART CITY) ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ. ಯೋಜನೆ ಹೆಸರಲ್ಲಿ ವ್ಯಾಪಾಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಕೇವಲ 15 ದಿನದ ಮಳೆಗೆ ರಸ್ತೆಗಳೆಲ್ಲಾ ಹಾಳಾಗಿವೆ. ಬಹುತೇಕ ಕಡೆಗಳಲ್ಲಿ ಫುಟ್ ಪಾತ್ ಗಳು ಕಿತ್ತು ಹೋಗಿವೆ. ಇದರಿಂದ ಅವ್ಯವಹಾರ ಹಾಗೂ … Read more

36 ಫೋಟೊ ಸಾಕ್ಷಿ ಸಹಿತ ಶಿವಮೊಗ್ಗ ಡಿಸಿಗೆ ದೂರು, ಸ್ಥಳಕ್ಕೆ ಬರುವಂತೆ ಒತ್ತಾಯ

KV-vasanth-Kumar-Nagarika-Hitarakshana-vedike

SHIVAMOGGA LIVE NEWS | SHIMOGA | 4 ಜುಲೈ 2022 ಸ್ಮಾರ್ಟ್ ಸಿಟಿ (SMART CITY) ಯೋಜನೆ ಕಚೇರಿ ಇರುವ ರಸ್ತೆಯಲ್ಲಿಯೇ ಫುಟ್ ಪಾತ್ ಕಾಮಗಾರಿ ಕಳಪೆಯಾಗಿದೆ. ಈ ಕುರಿತು 36 ಫೋಟೊಗಳ ಸಾಕ್ಷಿ ಸಹಿತ ನಾಗರಿಕ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದೆ. ವೇದಿಕೆಯ ಆರೋಪವೇನು? ಸ್ಮಾರ್ಟ್ ಸಿಟಿ ಯೋಜನೆ ಕಚೇರಿ ಇರುವ ರಸ್ತೆಯಲ್ಲೇ ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ನಡೆಸಲಾಗಿದೆ. ನೆಹರೂ ರಸ್ತೆಯಲ್ಲಿ ಯೋಜನೆಯ ಕಚೇರಿ … Read more

ಶಿವಮೊಗ್ಗದಲ್ಲಿ ಒಂದೇ ದಿನ 150ಕ್ಕೂ ಹೆಚ್ಚು ಜನರನ್ನು ಕಾಪಾಡಿದ ‘ಆಪತ್ಭಾಂಧವರು’, ಯಾರದು?

Fire-department-rescue-operation-Special-News

SHIVAMOGGA LIVE NEWS | FIRE DEPARTMENT | 24 ಮೇ 2022 ಭಾರಿ ಮಳೆ. ಚರಂಡಿಗಳು ತುಂಬಿ ರಸ್ತೆಗಳು ಜಲಾವೃತವಾಗಿತ್ತು. ಮನೆಗಳಿಗೂ ನೀರು ನುಗ್ಗಿತ್ತು. ಮನೆ ಒಳಗಿದ್ದವರಿಗೆ ಹೊರಗೆ ಬರಲು ಭಯ. ಒಳಗಿರಲು ಆತಂಕ. ಇಂತಹ ಸಂದರ್ಭ ಜನರ ನೆರವಿಗೆ ಬಂದಿದ್ದೆ ಶಿವಮೊಗ್ಗ ಅಗ್ನಿಶಾಮಕ ಸಿಬ್ಬಂದಿ. ಮೇ 19ರಂದು ಶಿವಮೊಗ್ಗ ನಗರ ಅಕ್ಷರಶಃ ಮುಳುಗಿತ್ತು. ಸ್ಮಾರ್ಟ್ ಸಿಟಿ ಅವಾಂತರ, ಪಾಲಿಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವ ಹಿನ್ನೆಲೆ ನಗರದ ಬಹು ಬಡಾವಣೆಗಳು ಜಲಾವೃತವಾಗಿದ್ದವು. ಇಂತಹ ಸಂದರ್ಭ ಅಗ್ನಿಶಾಮಕ … Read more

ಶಿವಮೊಗ್ಗ ಹೊಸಮನೆಯಲ್ಲಿ ಸ್ಮಾರ್ಟ್ ಸಿಟಿ ಡಾಂಬರೀಕರಣಕ್ಕೆ ಚಾಲನೆ

Smart-City-Dambar-Work-at-hosamane

SHIVAMOGGA LIVE NEWS | 11 ಮಾರ್ಚ್ 2022 ಹೊಸಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳ ಡಾಂಬರೀಕರಣಕ್ಕೆ ಗುರುವಾರ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು. ಹೊಸಮನೆಯ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಡಾಂಬರೀಕರಣಕ್ಕೆ ಚಾಲನೆ ನೀಡಿ ಮಾತನಾಡಿದ ರೇಖಾ ರಂಗನಾಥ್ ಅವರು, ಈಗಾಗಲೇ ಹೊಸಮನೆ ಬಡಾವಣೆಯೂ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿಗಳು ಮುಗಿಯುವ ಹಂತದಲ್ಲಿ ಬಂದಿದೆ. ಬಾಕ್ಸ್ ಡ್ರೈನೇಜ್, ವಿದ್ಯುತ್ ಭೂಗತ ಕೇಬಲ್’ಗಳು, 24×7 ನೀರಿನ … Read more

BREAKING NEWS | ತಿಲಕನಗರದಲ್ಲಿ ಕಾರಿನ ಮೇಲೆ ಉರುಳಿದ ಬೃಹತ್ ಮರ

140921 Tree Fall On Car in Tilak Nagara

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದೆ. ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಡಯಾನ ಬುಕ್ ಹೌಸ್ ಸಮೀಪ ಇದ್ದ ಮರ ಬುಡಮೇಲಾಗಿದೆ. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬದ್ದಿದೆ. ಕಾರು ನುಜ್ಜುಗುಜ್ಜು ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು … Read more