ವಿನೋಬನಗರದಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಶಿಕ್ಷಕ ಸಾವು, ಸ್ಮಾರ್ಟ್ ಸಿಟಿ ಕಾಮಗಾರಿಯ ಆಮೆಗತಿಗೆ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಆಗಸ್ಟ್ 2021 ಶಿವಮೊಗ್ಗ ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರ, ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ, ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಂಗನಾಥ(47) ಮೃತರು. ಬೈಕ್ ಮತ್ತು ಲಾರಿ ನಡುವೆ ಅಪಘಾತದಲ್ಲಿ ಶಿಕ್ಷಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಎಂದಿನಂತೆ ರಂಗನಾಥ ಅವರು ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ 100 ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು … Read more

ಕೇಂದ್ರ ಸಚಿವರು, ಅಧಿಕಾರಿಗಳ ಭೇಟಿಯಾದ ಶಿವಮೊಗ್ಗ ಎಂಪಿ, ರಿಂಗ್ ರೋಡ್ ನಕ್ಷೆ, NT ರಸ್ತೆ ಅಗಲೀಕರಣಕ್ಕೆ ಮನವಿ

050821 BY Raghavendra Meets Central Ministers 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕೇಂದ್ರ ಭೂ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳ ಮಂಜೂರಾತಿಗಾಗಿ ಮನವಿ ಮಾಡಿದ್ದಾರೆ. ಸೈನಿಕ ಶಾಲೆ, DRDO ಲ್ಯಾಬ್ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗಕ್ಕೆ ಸೈನಕ ಶಾಲೆ ಮತ್ತು DRDO ರೀಸರ್ಚ್ … Read more

ಯುಜಿಡಿ ಸಂಪರ್ಕ ಪಡೆಯದಿದ್ದಲ್ಲಿ ಶಿವಮೊಗ್ಗದಲ್ಲಿ ಮನೆಗಳಿಗೆ ನೀರು, ವಿದ್ಯುತ್ ಕಟ್

Mahanagara-Palike-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021 ಒಳಚರಂಡಿ ಜೋಡಣೆ ಸಂಪರ್ಕಕ್ಕೆ ಪರವಾನಗಿ ಪಡೆಯದೆ ಗೃಹ, ವಾಣಿಜ್ಯ ಕಟ್ಟಡಗಳಿಗೆ ಸಂಪರ್ಕ ಕಲ್ಪಿಸಿಕೊಂಡಿದ್ದಲ್ಲಿ ತಕ್ಷಣವೇ ಸಕ್ರಮ ಮಾಡಿಕೊಳ್ಳಬೇಕು. ಕಾಲಮಿತಿಯೊಳಗೆ ಸಂಪರ್ಕ ಪಡೆಯದೆ ಇದ್ದಲ್ಲಿ ಮನೆಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಎಚ್ಚರಿಸಿದ್ದಾರೆ. ನಾಗರಿಕರು ಮಹಾನಗರ ಪಾಲಿಕೆಯ ಅನುಮತಿ ಪಡೆದು ಯುಜಿಡಿ ಸಂಪರ್ಕ ಹೊಂದಿ ಯೋಜನೆಯ ಲಾಭ ಪಡೆದುಕೊಳ್ಳಬೇಕು. ಪರಿವೀಕ್ಷಣೆಯ ಸಂದರ್ಭ ಅಕ್ರಮ ಎಂದು … Read more

ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದವು ಮತ್ತಷ್ಟು ವಾಹನಗಳು, ಕ್ಯಾರೆ ಅನ್ನುತ್ತಿಲ್ಲ ಅಧಿಕಾರಿಗಳು, ಎಲ್ಲೆಲ್ಲಿ ಏನೇನಾಗಿದೆ?

050321 Cars Stuck In Smart City Pot Holes 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MARCH 2021 ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಜನರು ಹೈರಾಣಾಗಿ ಹೋಗಿದ್ದಾರೆ. ಜೀವ ಭಯದಲ್ಲೇ ಮನೆಯಿಂದ ಹೊರ ಬರುವಂತಾಗಿದೆ. ನಗರದ ವಿವಿಧೆಡೆ ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ. ಗುಂಡಿಗೆ ಬೀಳುತ್ತಿವೆ ವಾಹನಗಳು ಸ್ಮಾರ್ಟ್ ಸಿಟಿ ಯೋಜನೆಗಾಗಿ ರಸ್ತೆಗಳಲ್ಲಿ ಗುಂಡಿಗಳನ್ನು ಅಗೆಯಲಾಗಿದೆ. ವಾಹನ ಸವಾರರು, ಕಾರು ಚಾಲಕರಿಗೆ ಈ ಗುಂಡಿಗಳು ಗೊತ್ತಾಗದೆ ಅಪಘಾತಗಳು ಸಂಭವಿಸುತ್ತಿವೆ. ಗುಂಡಿಗೆ ಬಿದ್ದು ಹಲವರು ಗಾಯಗೊಂಡಿದ್ದಾರೆ. ಕಾರುಗಳು ಸಿಕ್ಕಿಬಿದ್ದು ನಷ್ಟ … Read more

ರಾತ್ರೋ ರಾತ್ರಿ ಆಂಜನೇಯ ದೇಗುಲ ತೆರವಿಗೆ ಯತ್ನ, ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

170221 Oppose For Anjaneya Temple Demolition 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 FEBRUARY 2021 ರಾತ್ರೋರಾತ್ರಿ ಆಂಜನೇಯ ಸ್ವಾಮಿ ದೇವಸ್ಥಾನ ತೆರವಿಗೆ ಮುಂದಾದ ಸ್ಮಾರ್ಟ್ ಸಿಟಿ ಅಧಿಕಾರಿಗಳ ಕ್ರಮ ಖಂಡಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದ ದೊಡ್ಡಪೇಟೆ ಠಾಣೆ ಮುಂಭಾಗ, ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ದೇವಸ್ಥಾನ ತೆರವು ವಿಚಾರದಲ್ಲಿ ವಿವಾದ ಉಂಟಾಗಿದೆ. ತೆರವು ಕಾರ್ಯಾಚರಣೆಗೆ ಕಾರಣವೇನು? ಸಾಗರ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ರಸ್ತೆ ನಿರ್ಮಾಣ ಕಾಮಗಾರಿಗೆ ಅಡ್ಡಲಾಗಿ ದೇವಸ್ಥಾನವಿದೆ. ರಸ್ತೆಗೆ ಅಡ್ಡಲಾಗಿ … Read more

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಮಿನಿಸ್ಟರ್, 2021ರ ಆರಂಭದಲ್ಲಿ ವಿಮಾನ ಹಾರಾಟ ಶುರು

181120 Eshwarappa Visit Shivamogga Airport Work 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸೋಗಾನೆಯಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಿನಿಸ್ಟರ್ ಹೇಳಿದ್ದೇನು? ಕಾಮಗಾರಿ ತ್ವರಿತವಾಗಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೊದಲ ಹಂತದ ಕಾಮಗಾರಿಗೆ ಸರ್ಕಾರ ಕಾಯ್ದಿರಿಸಿದ್ದ ಒಟ್ಟು 220 ಕೋಟಿ … Read more