ನಾ.ಡಿಸೋಜ ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳಲು ಕಾರಣ ಆ ಎರಡು ಘಟ್ಟ, ಯಾವುದದು?
SHIVAMOGGA LIVE NEWS, 6 JANUARY 2025 ಸಾಗರ : ಕನ್ನಡ ಸಾಹಿತ್ಯ ಲೋಕದ ಜೀವ‘ನಾಡಿ’ ಹಿರಿಯ ಸಾಹಿತಿ (Writer) ಡಾ. ನಾ.ಡಿಸೋಜ ನಿಧನರಾಗಿದ್ದಾರೆ. ಲೋಕೋಪಯೋಗಿ ಇಲಾಖೆಯ ಒತ್ತಡದ ಕೆಲಸದ ನಡುವೆಯು ನಾ.ಡಿಸೋಜ ಸಾಹಿತ್ಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಅವರಲ್ಲಿ ಸಾಹಿತ್ಯದ ಅಭಿರುಚಿ ಬೆಳೆಯಲು ಎರಡು ಪ್ರಮುಖ ಘಟ್ಟಗಳು ಕಾರಣವಾಗಿದ್ದವು. ನಾ. ಡಿಸೋಜ ಅವರು ಹುಟ್ಟಿದ್ದು ಸಾಗರ ತಾಲೂಕಿನಲ್ಲಿ. 1937ರ ಜೂನ್ 6ರಂದು ಅವರ ಜನನವಾಯಿತು. ಡಾ. ನಾ.ಡಿಸೋಜ ಅವರ ಪೂರ್ಣ ಹೆಸರು ನಾಲ್ಬರ್ಟ್ ಡಿಸೋಜ. ತಂದೆ ಎಫ್.ಪಿ. … Read more