ಆರು ಪೌರಾಣಿಕ ಪ್ರಸಂಗಗಳ ಯಕ್ಷಗಾನ ಪ್ರದರ್ಶನ, 50ಕ್ಕು ಹೆಚ್ಚು ಕಲಾವಿದರು ಭಾಗಿ

Sagara-News-Update.

ಸಾಗರ: ಲಾಲ್‌ ಬಹದ್ದೂ‌ರ್ ಕಾಲೇಜಿನ ದೇವರಾಜ ಅರಸು ಕಲಾಕ್ಷೇತ್ರದಲ್ಲಿ ನ.23ರಂದು ವಿದ್ವಾನ್ ದತ್ತಮೂರ್ತಿ ಭಟ್ ಅವರ ನಾಟ್ಯಶ್ರೀ ಕಲಾ ತಂಡ ಮತ್ತು ಶ್ರೀ ಗುರು ಯಕ್ಷಗಾನ ಮಂಡಳಿ ಸಾಗರ – ಶಿವಮೊಗ್ಗ ಅವರಿಂದ ಬೆಳಗ್ಗೆ 10ರಿಂದ ರಾತ್ರಿ 10ರ ವರೆಗೆ ‘ಯಕ್ಷ ಷಡಾಖ್ಯಾನಮ್’ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ದುಶ್ಯಂತ – ಶಾಕುಂತಲಾ, ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಮಹಾತ್ಮೆ, ದ್ರುಪದ ಗರ್ವಭಂಗ, ಲವಕುಶ, ರಾಜಾ ಉಗ್ರಸೇನ, ಚಕ್ರವ್ಯೂಹ ಹೀಗೆ ಆರು ಕಥಾನಕಗಳನ್ನು ಪ್ರಸಿದ್ಧ ಕಲಾವಿದರು ಪ್ರಸ್ತುತ ಪಡಿಸುವರು. ಸಾಗರದಲ್ಲಿ … Read more

ಆನಂದಪುರ ಬಳಿ ಅಪಘಾತದಲ್ಲಿ ತೀವ್ರ ಗಾಯಗೊಂಡು ಯಕ್ಷಗಾನ ಭಾಗವತ ಸಾವು

Yakshagana-Bhagavatha-Venugopal-succumbed-in-an-accident.

SHIVAMOGGA LIVE NEWS | 26 JUNE 2024 SAGARA : ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯಕ್ಷಗಾನ (Yakshagana) ಭಾಗವತ ವೇಣುಗೋಪಾಲ್ (35) ಕೊನೆಯುಸಿರೆಳೆದಿದ್ದಾರೆ. ಪುರಪ್ಪೆಮನೆ ಕೆಳಮನೆ ಗ್ರಾಮದ ವೇಣುಗೋಪಾಲ್‌ ಅವರು ಸೋಮವಾರ ರಾತ್ರಿ ಬೈಕ್‌ನಲ್ಲಿ ಮನೆಗೆ ಬರುತ್ತಿದ್ದಾಗ ಆನಂದಪುರ ಸಮೀಪದ ಗಡಿಕಟ್ಟೆಯಲ್ಲಿ ಹೋರಿ ಅಡ್ಡಬಂದಿದೆ. ಈ ಸಂದರ್ಭ ಬೈಕ್‌ನಿಂದ ಬಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾಗಿದ್ದಾರೆ. ಇವರು ಕೆಳಮನೆ ಮೇಳದ ಭಾಗವತ ಕೆ.ಜಿ.ರಾಮರಾವ್ ಅವರ ಪುತ್ರ. ಇವರೂ ಸಹ ಸಿಗಂದೂರು ಮೇಳದ … Read more

ಕೋಣಂದೂರಿನಲ್ಲಿ ಯಕ್ಷಗಾನ, ಧಾರ್ಮಿಕ ಕಾರ್ಯಕ್ರಮ, ಮಾಜಿ ಸಚಿವ ಶ್ರೀರಾಮುಲು ಭಾಗಿ

Former-Minister-Sri-Ramulu-visits-konanduru.

SHIVAMOGGA LIVE NEWS | 24 JANUARY 2024 THIRTHAHALLI : ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದ ವತಿಯಿಂದ ಆಯೋಜಿಸಿದ್ದ ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಭಾಗವಹಿಸಿದ್ದರು. ತೀರ್ಥಹಳ್ಳಿ ತಾಲೂಕು ಕೋಣಂದೂರಿನ ಹಾಲವನಹಳ್ಳಿಯಲ್ಲಿ ರವೀಂದ್ರ ಅವರು ಯಕ್ಷಗಾನ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದರು. ಮಾಜಿ ಸಚಿವ ಬಿ.ಶ್ರೀರಾಮುಲು ಅವರು ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್‌, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ, ಪ್ರೆಸ್ಟೀಜ್‌ … Read more

ಶಿವಮೊಗ್ಗದಲ್ಲಿ ಕನಕದಾಸರ ಜಯಂತಿ, ಇದೇ ಮೊದಲು ದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶನ

011223-Kanakadasa-Jayanthi-in-Shimoga-Kuvempu-Rangamandira.webp

SHIVAMOGGA LIVE NEWS | 1 DECEMBER 2023 SHIMOGA : ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕನಕದಾಸರ ಜಯಂತಿ (Kanakadasa Jayanthi) ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಇದೆ ವೇಳೆ ಕನಕದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಮಧು ಬಂಗಾರಪ್ಪ, ಉಸ್ತುವಾರಿ ಸಚಿವ : ಕನಕದಾಸರ ಕೀರ್ತನೆಗಳು ಈ ದೇಶದ ಸಂವಿಧಾನದ ಆಶಯಗಳನ್ನು ಹೊಂದಿದೆ. 16ನೇ ಶತಮಾನದಲ್ಲೇ ಕೀರ್ತನೆಗಳ ಮೂಲಕ ಸಾಮಾಜಿಕ ನ್ಯಾಯಕ್ಕೆ ನಾಂದಿ … Read more