ಸೇತುವೆ ಮೇಲೆ ನೀರು, ಯಡವಾಲ – ಹಿಟ್ಟೂರು ರಸ್ತೆ ಸಂಚಾರ ಬಂದ್

Water-overflow-on-yedavala-bridge-Kondajji-halla.

SHIMOGA NEWS, 21 OCTOBER 2024 : ಕಳೆದ ಎರಡು ದಿನದಿಂದ ಸುರಿಯುತ್ತಿರುವ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಸೇತುವೆ (Bridge) ಮೇಲೆ ನೀರು ಹರಿಯುತ್ತಿದೆ. ಹಾಗಾಗಿ ಯಡವಾಲ – ಹಿಟ್ಟೂರು ರಸ್ತೆ ಸಂಚಾರ ಬಂದ್‌ ಮಾಡಲಾಗಿದೆ. 10 ದಿನದ ಹಿಂದೆ ಇದೇ ಸೇತುವೆ ದಾಟುವಾಗ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದರು. ಯಡವಾಲ – ಹಿಟ್ಟೂರು ಮಾರ್ಗದ ಸೇತುವೆ ಮೇಲೆ ರಭಸವಾಗಿ ನೀರು ಹರಿಯುತ್ತಿದೆ. ಇದೇ ಕಾರಣಕ್ಕೆ ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್‌ ಮಾಡಲಾಗಿದೆ. ಪೊಲೀಸರು … Read more

ಶಿವಮೊಗ್ಗದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

muduvala-lake-rescue-operation

SHIMOGA NEWS, 12 OCTOBER 2024 : ಹಳ್ಳ ದಾಟುವಾಗ ಬೈಕ್‌ ಸಹಿತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಚ್ಚಿ ಹೋದ ಸ್ಥಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಮೃತದೇಹ ಸಿಕ್ಕಿದೆ (Found). ಯಡವಾಲದ ಕೊಂಡಜ್ಜಿ ಹಳ್ಳದ ಸೇತುವೆಯನ್ನು ದಾಟುವಾಗ ಚಿನ್ನಿಕಟ್ಟೆಯ ಇಕ್ಬಾಲ್‌ (40) ಎಂಬುವವರು ತಮ್ಮ ಬೈಕ್‌ ಸಹಿತ ಕೊಚ್ಚಿ ಹೋಗಿದ್ದರು. ಭಾರಿ ಮಳೆಯಿಂದಾಗಿ ಸೇತುವೆ ಮೇಲ್ಭಾಗದಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಈ ಸಂದರ್ಭ ಆಯಾತಪ್ಪಿ ಇಕ್ಬಾಲ್‌ ಕೊಚ್ಚಿ ಹೋಗಿದ್ದರು. ಅವರಿಗಾಗಿ ಶೋಧ ಕಾರ್ಯ … Read more