ಯಡಿಯೂರಪ್ಪ ಅವರಿಗೆ ಶಿವಮೊಗ್ಗದಲ್ಲಿ ನಮ್ಮೊಲುಮೆ, ಅನುಶ್ರೀ, ವಿಜಯ ಪ್ರಕಾಶ್, ರಾಜೇಶ್ ಕೃಷ್ಣನ್ ಅವರಿಂದ ಭಾವಾಭಿನಂದನೆ

150221 Chief Minister Yedyurappa Smiling 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021 ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲೆಯ ನಾಗರೀಕರ ಪರವಾಗಿ ನಮ್ಮೊಲುಮೆ ಹೆಸರಿನಲ್ಲಿ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದು ಯಡಿಯೂರಪ್ಪ ಅಭಿನಂದನಾ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಎಸ್‌.ರುದ್ರೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರುದ್ರೇಗೌಡ ಅವರು, ಫೆಬ್ರವರಿ 28ರಂದು ಸಂಜೆ 6 ಗಂಟೆಗೆ ಶಿವಮೊಗ್ಗದ ಹಳೆ ಜೈಲು ಆವರಣದಲ್ಲಿ ನಮ್ಮೊಲುಮೆ ಕಾರ್ಯಕ್ರಮ ನಡೆಯಲಿದೆ ಎಂದರು. ಸಂಜೆ ಭಾವಾಭಿನಂದನಾ ಯಡಿಯೂರಪ್ಪ ಅವರಿಗೆ ಸನ್ಮಾನ ಮುಗಿದ ಬಳಿಕ ಭಾವಾಭಿನಂದನ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಭೇಟಿ

160221 Yedyurappa Visit Shimoga Airport 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಇನ್ನೊಂದು ವರ್ಷದಲ್ಲಿ ಇಲ್ಲಿ ವಿಮಾನ ಹಾರಾಟ ಆರಂಭವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇವತ್ತು ಬೆಳಗ್ಗೆ ಸೋಗಾನೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ, ಕಾಮಗಾರಿ ಪರಿಶೀಲಿಸಿದರು. ರನ್‍ವೇಯಲ್ಲಿ ಸಂಚರಿಸಿದ ಸಿಎಂ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು. 1.7 ಕಿ.ಮೀ ರನ್‍ ವೇ ರೆಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, 384 … Read more