ಮೊಬೈಲ್‌ ಸರ್ವಿಸ್‌ ಸೆಂಟರ್‌ ಬೀಗ ಒಡೆದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?

200123 Police Jeep With Light jpg

ಭದ್ರಾವತಿ: ಮೊಬೈಲ್‌ ಸರ್ವಿಸ್‌ ಸೆಂಟರ್‌ ಒಂದರ ಬಾಗಿಲಿನ ಬೀಗ ಒಡೆದು ಮೊಬೈಲ್‌ ಫೋನ್‌ಗಳು, ಇಯರ್‌ ಬಡ್ಸ್‌, ಸ್ಮಾರ್ಟ್‌ ವಾಚ್‌ಗಳು ಸೇರಿ ಹಲವು ವಸ್ತುಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ಯಡೇಹಳ್ಳಿ ಸರ್ಕಲ್‌ನಲ್ಲಿರುವ ಎನ್.ಎಸ್‌.ಮೊಬೈಲ್‌ ಸರ್ವಿಸ್‌ ಪಾಯಿಂಟ್‌ನಲ್ಲಿ ಕಳ್ಳತನವಾಗಿದೆ. ಮಾಲೀಕ ನ್ಯಾಮತುಲ್ಲಾ ಅವರು ಎಂದಿನಂತೆ ಬೆಳಗ್ಗೆ 10.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಬೀಗ ಮುರಿದಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ₹76,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಿಪೇರಿಗೆ ಬಂದಿದ್ದ 8 ಹಳೆಯ ಮೊಬೈಲ್‌ ಫೋನ್‌ಗಳು, 15 ಕೀ … Read more

ರಾತ್ರಿ ಇದ್ದ ವಸ್ತುಗಳು ಬೆಳಗಾಗುವುದರಲ್ಲಿ ನಾಪತ್ತೆ, ತೀರ್ಥಹಳ್ಳಿ ಠಾಣೆಯಲ್ಲಿ ದೂರು ದಾಖಲು

Thirthahalli-Board-in-Thirthahalli-Taluk

THIRTHAHALLI | ಶೆಡ್ (shed) ನಿರ್ಮಾಣಕ್ಕೆ ತರಿಸಲಾಗಿದ್ದ ವಸ್ತುಗಳು ರಾತ್ರೋರಾತ್ರಿ ಕಳ್ಳತನವಾಗಿವೆ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಸಾಮಗ್ರಿಗಳು ನಾಪತ್ತೆಯಾಗಿದ್ದವು. ತೀರ್ಥಹಳ್ಳಿಯ ಯಡೆಹಳ್ಳಿಯಲ್ಲಿ ಶೆಡ್ ನಿರ್ಮಾಣಕ್ಕೆ ಅಕ್ರಂ ಬಾಷಾ ಎಂಬುವವರು ಕಬ್ಬಿಣದ ಸಾಮಗ್ರಿಗಳನ್ನು ತಂದಿಟ್ಟಿದ್ದರು. ಸೆ.22ರ ರಾತ್ರಿವರೆಗೆ ಕೆಲಸ ಮಾಡಿ ಸಾಮಗ್ರಿಗಳನ್ನು ಇರಿಸಿ ತೆರಳಿದ್ದರು. ಬೆಳಗ್ಗೆ ಬಂದು ನೋಡಿದಾಗ ಶೆಡ್ ನಿರ್ಮಾಣದ ಸಾಮಗ್ರಿಗಳು ಕಣ್ಮರೆಯಾಗಿದ್ದವು. ಶೆಡ್ (shed) ನಿರ್ಮಣಕ್ಕೆ ತರಿಸಲಾಗಿದ್ದ ಕಬ್ಬಿಣದ ಚೌಕದ ಪಟ್ಟಿಗಳು, ನೀರಿನ ಸಿಂಟೆಕ್ಸ್, ಕಬ್ಬಿಣ ಕಟ್ಟಿಂಗ್ ಮಾಡುವ ಮೆಷಿನ್, ವೆಲ್ಡಿಂಗ್ ಮೆಷಿನ್ ಕಳ್ಳತನವಾಗಿದೆ. … Read more

ಖಾಸಗಿ ಬಸ್, ಓಮ್ನಿ ಕಾರು ಮುಖಾಮುಖಿ ಡಿಕ್ಕಿ

Car-Bus-Accident-at-Yedhealli.

SHIVAMOGGA LIVE NEWS | ACCIDENT | 12 ಮೇ 2022 ಖಾಸಗಿ ಬಸ್ ಮತ್ತು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಭದ್ರಾವತಿ ತಾಲೂಕು ಯಡೆಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಚನ್ನಗಿರಿ ಕಡೆಯಿಂದ ಬರುತ್ತಿದ್ದ ಮಾರುತಿ ಓಮ್ನಿ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರಿನ … Read more

ಹಾಳು ಕೊಂಪೆಯಾಗಿದ್ದ ಬಸ್ ಸ್ಟಾಪ್’ಗೆ ಹೊಸ ರೂಪ ನೀಡಿದ ಯುವಕರು

Bus-Stop-Cleaned-by-ARMY-Club-Anandapuram

SHIVAMOGGA LIVE NEWS | 14 ಮಾರ್ಚ್ 2022 ಯುವಕರ ತಂಡವೊಂದು ಊರಿನ ಬಸ್ ತಂಗುದಾಣಕ್ಕೆ ಹೊಸ ರೂಪ ನೀಡಿದ್ದಾರೆ. ಕಳೆಗಿಡಗಳನ್ನು ಸ್ವಚ್ಛಗೊಳಿಸಿ, ಬಸ್ ತಂಗುದಾಣಕ್ಕೆ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ ಯಡೆಹಳ್ಳಿಯ ಗೇರುಬಿಸು ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಬಸ್ ತಂಗುದಾಣ ಹಾಳು ಕೊಂಪೆಯಾಗಿತ್ತು. ಪಂಚಾಯಿತಿ ವತಿಯಿಂದ ನಿರ್ಮಾಣವಾಗಿದ್ದ ತುಂಗುದಾಣದಲ್ಲಿ ನಿಲ್ಲಲು ಜನ ಹೆದರುವಂತಿತ್ತು. ಭಾನುವಾರದ ಶ್ರಮದಾನ ARMY ಕ್ಲಬ್ ವತಿಯಿಂದ ಯುವಕರ ತಂಡ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದೆ. ಭಾನುವಾರ … Read more

ಆನಂದಪುರ ಸಮೀಪ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಮುಂದೇನಾಯ್ತು? ಇಲ್ಲಿದೆ ಪ್ರಮುಖ 10 ಬೆಳವಣಿಗೆಯ ಮಾಹಿತಿ

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 ನವೆಂಬರ್ 2021 ಶಾಲೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ತನೆ ವಿರುದ್ಧ ಸಿಡಿದೆದ್ದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು ಸಾಗರ ತಾಲೂಕಿನಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಬಳಿಕ ಹಲವು ರಾಜಕೀಯ ತಿರುವುಗಳನ್ನು ಪಡೆದು, ಆರೋಪ, ಪ್ರತ್ಯಾರೋಪಗಳು ಕೇಳಿ ಬಂದವು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನಂತರ ನಡೆದ ಹತ್ತು ಬೆಳವಣಿಗೆಯ ವಿವರ ಇಲ್ಲಿದೆ. ಬೆಳವಣಿಗೆ 1 ಸಾಗರ ತಾಲೂಕು ಇರುವಕ್ಕಿಯ ಇಂದಿರಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ … Read more

ವಸತಿ ಶಾಲೆ ಮಕ್ಕಳಿಂದ ದಿಢೀರ್ ಪ್ರತಿಭಟನೆ, ಮೈ, ಕೈ ಮೇಲೆ ಬಾಸುಂಡೆ ಪ್ರದರ್ಶನ, ಶಾಸಕರು, ಡಿಸಿ ಸ್ಥಳಕ್ಕೆ ಬರುವಂತೆ ಪಟ್ಟು

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 23 ನವೆಂಬರ್ 2021 ಪ್ರಾಂಶುಪಾಲರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಸತಿ ಶಾಲೆಯ ಮಕ್ಕಳು ಬೆಳ್ಳಂಬೆಳಗ್ಗೆ ಪ್ರತಿಭಟನೆ ಆರಂಭಿಸಿದ್ದಾರೆ. ಸಾಗರ ತಾಲೂಕು ಆನಂದಪುರದ ಯಡೇಹಳ್ಳಿಯ ಮೊರಾರ್ಜಿ ವಸತಿ ಶಾಲೆಯ ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಿನ ಉಪಹಾರ ತ್ಯಜಿಸಿ, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನ್ಯಾಯ ಕೊಡಿಸುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು? ‘ತರಗತಿಯಲ್ಲಿ ಮಾತನಾಡುವ ವಿಚಾರಗಳನ್ನು … Read more