ಆಗ ಹಿರಿ ಮಗನಿಗೆ ಕ್ಷೇತ್ರ ಬಿಟ್ಟಿದ್ದರು, ಈಗ ಕಿರಿ ಮಗನನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ರು

Yedyurappa-Raghavendra-vijayendra-during-Shimoga-Dasara

SHIVAMOGGA LIVE NEWS | SHIKARIPURA | 22 ಜುಲೈ 2022 ಶಿಕಾರಿಪುರ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ (VIJAYENDRA) ಅವರು ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಹಲವರ ಹುಬ್ಬೇರುವಂತೆ ಮಾಡಿದೆ. ಚರ್ಚೆ ಹುಟ್ಟುಹಾಕಿದೆ. ಆದರೆ ಯಡಿಯೂರಪ್ಪ (YEDIYURAPPA) ಅವರು ಪುತ್ರನಿಗಾಗಿ ಕ್ಷೇತ್ರ ಬಿಟ್ಟುಕೊಡುತ್ತಿರುವುದು ಇದೆ ಮೊದಲಲ್ಲ. ಯಡಿಯೂರಪ್ಪ ಅವರು 1983ರಲ್ಲಿ ಮೊದಲ ಭಾರಿ ಶಿಕಾರಿಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಆ ನಂತರ ಎಂಟು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1999ರಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎನ್.ಮಹಾಲಿಂಗಪ್ಪ ಅವರ … Read more

ದೊಡ್ಡ ಕುತೂಹಲಕ್ಕೆ 12 ಸೆಕಂಡ್’ನಲ್ಲಿ ತೆರೆ ಎಳೆದ ಯಡಿಯೂರಪ್ಪ

Shikaripura-Yedyurappa-and-vijayendra

SHIVAMOGGA LIVE NEWS | SHIKARIPURA | 22 ಜುಲೈ 2022 ಮುಂದಿನ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (YEDIYURAPPA) ಅವರು ಸ್ಪರ್ಧೆ ಮಾಡುತ್ತಿಲ್ಲ. ಪುತ್ರ ವಿಜಯೇಂದ್ರ (VIJAYENDRA) ಅವರು ಶಿಕಾರಿಪುರ (SHIKARIPURA) ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಈ ಕುರಿತು ಯಡಿಯೂರಪ್ಪ ಅವರೆ ಹೇಳಿಕೆ ನೀಡಿದ್ದಾರೆ. ತೀವ್ರ ಕುತೂಹಲಕ್ಕೆ ಮೂಡಿಸಿದ್ದ ಬೆಳವಣಿಗೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರದಲ್ಲಿ ಯಡಿಯೂರಪ್ಪ ತೆರೆ ಎಳೆದಿದ್ದಾರೆ. 12 ಸೆಕೆಂಡ್’ನ ಅವರ ಹೇಳಿಕೆ ಜಿಲ್ಲೆ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯ ರಾಜಕಾರಣದಲ್ಲೂ ಕುತೂಹಲ ಹುಟ್ಟುಹಾಕಿದೆ. … Read more