ಆಗ ಹಿರಿ ಮಗನಿಗೆ ಕ್ಷೇತ್ರ ಬಿಟ್ಟಿದ್ದರು, ಈಗ ಕಿರಿ ಮಗನನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ರು
SHIVAMOGGA LIVE NEWS | SHIKARIPURA | 22 ಜುಲೈ 2022 ಶಿಕಾರಿಪುರ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ (VIJAYENDRA) ಅವರು ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಹಲವರ ಹುಬ್ಬೇರುವಂತೆ ಮಾಡಿದೆ. ಚರ್ಚೆ ಹುಟ್ಟುಹಾಕಿದೆ. ಆದರೆ ಯಡಿಯೂರಪ್ಪ (YEDIYURAPPA) ಅವರು ಪುತ್ರನಿಗಾಗಿ ಕ್ಷೇತ್ರ ಬಿಟ್ಟುಕೊಡುತ್ತಿರುವುದು ಇದೆ ಮೊದಲಲ್ಲ. ಯಡಿಯೂರಪ್ಪ ಅವರು 1983ರಲ್ಲಿ ಮೊದಲ ಭಾರಿ ಶಿಕಾರಿಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಆ ನಂತರ ಎಂಟು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1999ರಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎನ್.ಮಹಾಲಿಂಗಪ್ಪ ಅವರ … Read more